6
  • Latest

ನಾಯಿಗಳ ವಿರುದ್ಧ ನಾರಿಯರ ಕಿಡಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಯಿಗಳ ವಿರುದ್ಧ ನಾರಿಯರ ಕಿಡಿ!

AchyutKumar by AchyutKumar
in ಸ್ಥಳೀಯ

ಬೀದಿ ನಾಯಿ ಹಾಗೂ ಹುಚ್ಚು ನಾಯಿ ಕಾಟಕ್ಕೆ ಬೇಸತ್ತ ಮುಂಡಗೋಡು ಪಟ್ಟಣದ ಮಹಿಳೆಯರು ಆ ನಾಯಿಗಳ ನಿಗ್ರಹಕ್ಕಾಗಿ ಸ್ಥಳೀಯ ಆಡಳಿತದ ಮೊರೆ ಹೋಗಿದ್ದಾರೆ. ಮಂಗಳವಾರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಬಳಿ ನಾಯಿ ಸಮಸ್ಯೆ ಬಗ್ಗೆ ಮಹಿಳೆಯರು ಅಳಲು ತೋಡಿಕೊಂಡರು.

ADVERTISEMENT

`ನಂದೀಶ್ವರ ನಗರದಲ್ಲಿ ಬೀದಿ ನಾಯಿಗಳ ಹಾಗೂ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದೆ. ಫೆ 23ರಂದು ಸಹ ನಂದೀಶ್ವರ ನಗರದಲ್ಲಿ ಮೂವರು ಮಕ್ಕಳಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಇದರಿಂದಾಗಿ ನಂದೀಶ್ವರ ನಗರದಲ್ಲಿ ಭಯದ ವಾತಾವರಣ ಉಂಟಾಗಿದೆ. ಮಹಿಳೆಯರು, ಮಕ್ಕಳು ಹಾಗೂ ಪುರುಷರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ನಂದೀಶ್ವರ ನಗರದಲ್ಲಿ ಹೆಚ್ಚಾಗಿರುವ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ಹಾವಳಿ ತಡೆಗಟ್ಟಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಇದರೊಂದಿಗೆ `ನಂದೀಶ್ವರ ನಗರದಲ್ಲಿ ಚರಂಡಿಗಳಲ್ಲಿ ಕೊಳಚೆ ತುಂಬಿಕೊAಡು ದುರ್ವಾಸನೆ ಹೆಚ್ಚಿದೆ. ಸೊಳ್ಳೆಗಳ ಕಚ್ಚುವಿಕೆಯಿಂದಾಗಿ ಜನರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಈ ಬಗ್ಗೆ ವಾರ್ಡ ಸದಸ್ಯರಿಗೆ ಸಹ ಕಾಳಜಿಯಿಲ್ಲ’ ಎಂದು ದೂರಿದರು. `ಸದಸ್ಯರ ನಿರ್ಲಕ್ಷತನದ ಧೋರಣೆಯಿಂದಾಗಿ ನಂದೀಶ್ವರ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಆದ್ದರಿಂದ ಸಂಬoಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಂದೀಶ್ವರ ನಗರದ ಪರಿಸ್ಥಿತಿಯನ್ನು ವೀಕ್ಷಿಸಿ ಚರಂಡಿಯನ್ನು ಸ್ವಚ್ಛಗೊಳಿಸಲು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. `ಒಂದು ವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವೆವು’ ಎಂದು ಎಚ್ಚರಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಕೆಲಸಕ್ಕೆ ಬಂದ ಕಾರ್ಮಿಕ ಕಾಣೆ!

Next Post

ಖಾಸಗಿ ನೌಕರನ ಜೊತೆ ನಿವೃತ್ತ ಬ್ಯಾಂಕ್ ಉದ್ಯೋಗಿಗೂ ಮೋಸ!

Next Post

ಖಾಸಗಿ ನೌಕರನ ಜೊತೆ ನಿವೃತ್ತ ಬ್ಯಾಂಕ್ ಉದ್ಯೋಗಿಗೂ ಮೋಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ