6
  • Latest

ಅಪಾಯ ಸೃಷ್ಠಿಸಿದ ಬಸ್ ನಿಲ್ದಾಣ: ಸರಿಪಡಿಸಲು ಆಗ್ರಹ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಾಯ ಸೃಷ್ಠಿಸಿದ ಬಸ್ ನಿಲ್ದಾಣ: ಸರಿಪಡಿಸಲು ಆಗ್ರಹ

AchyutKumar by AchyutKumar
February 26, 2025
in ಸ್ಥಳೀಯ
advt advt advt
ADVERTISEMENT

ಕುಮಟಾ ತಾಲೂಕಿನ ಹೊಲನಗದ್ದೆ ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ದೂರಿದರೂ ಕ್ರಮ ಜರುಗಿಸದ ಪಿಡಿಓ ನಾಗರಾಜ ನಾಯ್ಕ ವಿರುದ್ಧ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಜಿಲ್ಲಾ ಪಂಚಾಯತ ಮುಖ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಫೆ 26ರಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹೊಲನಗದ್ದೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದರು. ಅಲ್ಲಿನ ಬಸ್ ನಿಲ್ದಾಣ ಮೇಲ್ಚಾವಣಿ ಕುಸಿದ ಬಗ್ಗೆ ಈಗಾಗಲೇ ಗ್ರಾಮ ಪಂಚಾಯತಗೆ ಮಾಹಿತಿ ನೀಡಿರುವುದಾಗಿ ಸ್ಥಳೀಯರು ತಿಳಿಸಿದರು. ಅದಾಗಿಯೂ ಗ್ರಾ ಪಂ ಅಧಿಕಾರಿ ಮುನ್ನಚ್ಚರಿಕೆವಹಿಸದ ಬಗ್ಗೆ ಆಕ್ಷೇಪಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಮಳೆ ಜೋರಾದರೆ ಬಸ್ ನಿಲ್ದಾಣ ಮೇಲ್ಚಾವಣಿ ಕುಸಿಯುವ ಆತಂಕವಿದ್ದು, ಈ ಬಗ್ಗೆ ಪಿಡಿಓ ನಾಗರಾಜ ನಾಯಕ ದುರಸ್ಥಿ ಮಾಡಿಸುವ ಗೋಜಿಗೆ ಹೋಗಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

Advertisement. Scroll to continue reading.

`ಕೂಡಲೇ ಇದರ ದುರಸ್ಥಿ ನಡೆಯಬೇಕು’ ಎಂದು ಜಿ ಪಂ ಸಿಇಓ ಈಶ್ವರ ಕಾಂದೂ ಅವರಿಗೆ ಅಲ್ಲಿದ್ದವರು ವಾಟ್ಸಪ್ ಮೂಲಕ ದೂರು ಸಲ್ಲಿಸಿದರು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಹಾಗೂ ನನ್ನೀ ಸಾಬ್, ಪಾಂಡುರoಗ ಜೊತೆಗಿದ್ದರು.

ShareSendTweetShare
ADVERTISEMENT
Previous Post

ಭಕ್ತಿ ಪ್ರವಾಸಕ್ಕೆ ಅಡ್ಡಿ: ಪುಂಡ-ಪೋಕರಿಗಳಿಗೆ ಬೈಕ್ ತಳ್ಳುವ ಶಿಕ್ಷೆ!

Next Post

ತಲೆ ತಿರುಗಿ ಬಿದ್ದು ಕಟ್ಟಡ ಕಾರ್ಮಿಕ ಸಾವು

Next Post

ತಲೆ ತಿರುಗಿ ಬಿದ್ದು ಕಟ್ಟಡ ಕಾರ್ಮಿಕ ಸಾವು

ಶೌಚಾಲಯದಲ್ಲಿ ಬಿದ್ದು ಮಹಿಳೆ ಸಾವು!

ಭಿಕ್ಷೆ ಬೇಡುತ್ತಿದ್ದ ಗಾಂಧೀಜಿಗೆ ಪೊಲೀಸರ ಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.