6
  • Latest

ಪೊಲೀಸಪ್ಪನ ದುಡುಕುತನ: ತಂಗಿ ಸಾವಿನಿಂದ ತಬ್ಬಲಿಯಾದ ಕೂಸು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪೊಲೀಸಪ್ಪನ ದುಡುಕುತನ: ತಂಗಿ ಸಾವಿನಿಂದ ತಬ್ಬಲಿಯಾದ ಕೂಸು!

AchyutKumar by AchyutKumar
in ರಾಜ್ಯ

ತಂಗಿ ಹಾಗೂ ತಂಗಿಯ ಮಗುವನ್ನು ಬೈಕಿನಲ್ಲಿ ಕೂರಿಸಿಕೊಂಡು ವೇಗವಾಗಿ ಬಂದ ಪೊಲೀಸ್ ಸಿಬ್ಬಂದಿ ಅಬ್ಬಾಸಲಿ ನಂದಳ್ಳಿ ಅವರ ದುಡುಕುತನದಿಂದ ಅವರ ತಂಗಿ ಸಾವನಪ್ಪಿದ್ದಾರೆ.

ADVERTISEMENT

ಅಬ್ಬಾಸಲಿ ನಂದಳ್ಳಿ ಅವರು ಹಾವೇರಿಯ ಶಿಗ್ಗಾವಿಯವರು. ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಅವರ ತಂಗಿ ಸಮ್ರೀನಾಬಾನು (24) ಮುಂಡಗೋಡದ ಕಾತೂರಿನಲ್ಲಿ ವಾಸವಾಗಿದ್ದರು. ಫೆ 24ರಂದು ಸಮ್ರೀನಾಭಾನು ಹಾಗೂ ಅವರ ಪುತ್ರಿ ಜಿಯಾ ಭಾನು (2 ವರ್ಷ) ಅವರ ಜೊತೆ ಅಬ್ಬಾಸಲಿ ನಂದಳ್ಳಿ ವೇಗವಾಗಿ ಬೈಕ್ ಓಡಿಸಿದರು.

ಬಂಕಾಪುರದಿoದ ಮುಂಡಗೋಡು ಕಡೆ ಬೈಕ್ ಓಡಿಸಿಕೊಂಡು ಬರುವಾಗ ಮುಂಡಗೋಡಿನ ಸ್ಮಶಾನಕಟ್ಟೆ ಕ್ರಾಸಿನ ಬಳಿ ಬೈಕ್ ಸ್ಕಿಡ್ ಆಯಿತು. ಪರಿಣಾಮ ಬೈಕಿನಿಂದ ಬಿದ್ದ ಮೂವರು ಗಾಯಗೊಂಡರು. ಅಲ್ಲಿದ್ದ ಜನ ಮೂವರನ್ನು ಮುಂಡಗೋಡು ಆಸ್ಪತ್ರೆಗೆ ಕಳುಹಿಸಿದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಸಮ್ರೀನಾಬಾನು ಅವರನ್ನು ಹುಬ್ಬಳ್ಳಿಯ ಕಿಮ್ಸ್’ಗೆ ಕರೆದೊಯ್ಯುವ ಪ್ರಯತ್ನ ನಡೆಯಿತು.

Advertisement. Scroll to continue reading.

ಆದರೆ, ಪ್ರಯೋಜನವಾಗಲಿಲ್ಲ. ಬೈಕಿನಿಂದ ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸಮ್ರೀನಾಬಾನು ಮಾರ್ಗಮದ್ಯೆಯೇ ಸಾವನಪ್ಪಿದರು. ಕಾತೂರಿನ ಮಬೂಬಸಾಬ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Previous Post

ಭಿಕ್ಷೆ ಬೇಡುತ್ತಿದ್ದ ಗಾಂಧೀಜಿಗೆ ಪೊಲೀಸರ ಕಾಟ!

Next Post

ಮರಳಿನಲ್ಲಿ ಮೂಡಿಬಂದ ಶಿವ!

Next Post

ಮರಳಿನಲ್ಲಿ ಮೂಡಿಬಂದ ಶಿವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ