6
  • Latest

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

AchyutKumar by AchyutKumar
February 27, 2025
in ದೇಶ - ವಿದೇಶ
advt advt advt
ADVERTISEMENT

ನವದೆಹಲಿಯ ಭಾರತೀಯ ಕೃಷಿ ಸಂಶೋಧನ ಸಂಸ್ಥೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ ಗ್ರಾಮದ ನಾಗರಾಜ ನಾಯ್ಕ ಅವರಿಗೆ 2025ನೇ ಸಾಲಿನ `ಇನ್ನೋವೇಟಿವ್ ರೈತ’ ಪ್ರಶಸ್ತಿ ನೀಡಿದೆ. ದೆಹಲಿಯ ಪೂಸಾ ಕೃಷಿ ವಿಜ್ಞಾನ ಮೇಳದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

Advertisement. Scroll to continue reading.

ನಾಗರಾಜ ನಾಯ್ಕ ಅವರು 600ಕ್ಕೂ ಅಧಿಕ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ್ದಾರೆ. ಸಾಂಪ್ರದಾಯಿಕ ಪದ್ಧತಿಯಲ್ಲಿ ಅವುಗಳನ್ನು ಬೆಳೆದು ಸಾಧನೆ ಮಾಡಿದ್ದಾರೆ. ಮುಖ್ಯವಾಗಿ ಘಜನಿ ಭೂಮಿಯಲ್ಲಿ ಬೆಳೆಯುವ ಕರಿ ಕಗ್ಗ ಹಾಗೂ ಬಿಳಿ ಕಗ್ಗ ತಳಿಗಳನ್ನು ಉಳಿಸುವ ಕಾರ್ಯ ಮಾಡುತ್ತಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇದರೊಂದಿಗೆ ಹಳೆಯ ಸಂಪ್ರಾದಾಯಿಕ ತಳಿಗಳ ಸಂರಕ್ಷಣೆಗೆ ಬಗ್ಗೆ ರೈತರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿದ್ದಾರೆ. ಶಿರಸಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ಉತ್ತರ ಕನ್ನಡ ಕೃಷಿ ಇಲಾಖೆಯವರು ಅವರ ಸಾಧನೆ ಗಮನಿಸಿ ಪ್ರೋತ್ಸಾಹಿಸಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

Next Post

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

Next Post

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

ಕಡಲ ರಾಜನಿಗೆ ಆಕರ್ಷಕ ಆರತಿಯ ಸಿಂಗಾರ!

ಕಾರ್ಮಿಕರಿದ್ದ ವಾಹನ ಪಲ್ಟಿ: ಒಂದು ಸಾವು-ಹಲವರಿಗೆ ನೋವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.