6
  • Latest

ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ

AchyutKumar by AchyutKumar
February 27, 2025
in ರಾಜ್ಯ
advt advt advt
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾದ ರೈತರ ಮಕ್ಕಳಿಗೆ ಸರ್ಕಾರ ತೋಟಗಾರಿಕಾ ತರಬೇತಿ ನಡೆಸಲು ನಿರ್ಧರಿಸಿದೆ. ಸಿದ್ದಾಪುರದ ಹೊಸೂರಿನಲ್ಲಿ ಈ ತರಬೇತಿ ನಡೆಯಲಿದೆ.

2025ರ ಮೇ 2ರಿಂದ ತರಬೇತಿ ಶುರುವಾಗಲಿದೆ. 2026ರ ಫೆ 28ರವರೆಗೂ ಕ್ಷೇತ್ರ ಅಧ್ಯಯನದ ಮೂಲಕ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಯ ತಂದೆ-ತಾಯಿ ಅಥವಾ ಪೋಷಕರು ಭೂಮಿ ಹೊಂದಿರುವುದು ಕಡ್ಡಾಯವಾಗಿದ್ದು, ಈ ಬಗ್ಗೆ ದೃಢೀಕರಣವನ್ನು ಒದಗಿಸಬೇಕು ಎಂಬ ನಿಯಮವಿದೆ. 18ರಿಂದ 30 ವರ್ಷದೊಳಗಿನವರಿಗೆ ಈ ತರಬೇತಿ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪಂಗಡ, ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ವಯಸ್ಸಿನಲ್ಲಿ ವಿನಾಯಿತಿ ಇದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪರಿಶಿಷ್ಟ ಜಾತಿ ಹಾಗೂ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು 18ರಿಂದ 33 ವರ್ಷದೊಳಗಿರಬೇಕು. ಮಾಜಿ ಸೈನಿಕರು 33ರಿಂದ 65 ವರ್ಷದೊಳಗಿರಬೇಕು ಎಂದು ಸೂಚಿಸಲಾಗಿದೆ. ಏಪ್ರಿಲ್ 1ರ ಸಂಜೆ 5.30ರ ಒಳಗೆ ಆಸಕ್ತರು ಅರ್ಜಿ ಸಲ್ಲಿಸಲು ಅವಕಾಶವಿದೆ. ಶಿರಸಿಯ ಹಿರಿಯ ತೋಟಗಾರಿಕಾ ಇಲಾಖೆ ಕಚೇರಿಯಲ್ಲಿ ಅರ್ಜಿ ನಮೂನೆಗಳು ಸಿಗುತ್ತವೆ. ಇಲಾಖೆ ವೆಬ್ ಸೈಟ್ https://horticulturedir.karnataka.gov.in/ ನಲ್ಲಿಯೂ ಮಾರ್ಚ 1ರಿಂದ ಮಾರ್ಚ 31ರವರೆಗೆ ಅರ್ಜಿ ನಮೂನೆ ಸಿಗಲಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಏಪ್ರಿಲ್ 8ರಂದು ಬೆಳಗ್ಗೆ 11 ಗಂಟೆಗೆ ಶಿರಸಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುತ್ತದೆ. ಏಪ್ರಿಲ್ 16ಕ್ಕೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ShareSendTweetShare
ADVERTISEMENT
Previous Post

ಕಾರ್ಮಿಕರಿದ್ದ ವಾಹನ ಪಲ್ಟಿ: ಒಂದು ಸಾವು-ಹಲವರಿಗೆ ನೋವು!

Next Post

ಶಿರಸಿ-ಕುಮಟಾ-ತಡಸ್ ಹೆದ್ದಾರಿ: ಮರ ಕಟಾವಿಗೆ ತಕರಾರು ಇದ್ದವರು ಕೂಡಲೇ ತಿಳಿಸಿ!

Next Post

ಶಿರಸಿ-ಕುಮಟಾ-ತಡಸ್ ಹೆದ್ದಾರಿ: ಮರ ಕಟಾವಿಗೆ ತಕರಾರು ಇದ್ದವರು ಕೂಡಲೇ ತಿಳಿಸಿ!

ಬನವಾಸಿ: ದೇವಿ ಜಾತ್ರೆಗೆ ಸಕಲ ಸಿದ್ಧತೆ

Gambling in the name of Friends Club: 17 people sentenced to prison!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.