6
  • Latest

ಶಿರಸಿ-ಕುಮಟಾ-ತಡಸ್ ಹೆದ್ದಾರಿ: ಮರ ಕಟಾವಿಗೆ ತಕರಾರು ಇದ್ದವರು ಕೂಡಲೇ ತಿಳಿಸಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿರಸಿ-ಕುಮಟಾ-ತಡಸ್ ಹೆದ್ದಾರಿ: ಮರ ಕಟಾವಿಗೆ ತಕರಾರು ಇದ್ದವರು ಕೂಡಲೇ ತಿಳಿಸಿ!

AchyutKumar by AchyutKumar
in ದೇಶ - ವಿದೇಶ

ಅಪಾಯಕಾರಿ ತಿರುವು ಹಾಗೂ ಕಂದಕದಿoದ ಕೂಡಿದ ಶಿರಸಿ-ಕುಮಟಾ ತಡಸ್ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಸರ್ಕಾರ ಆಸಕ್ತಿವಹಿಸಿದೆ. ಅಗಲೀಕರಣದ ವೇಳೆ ರಸ್ತೆ ಅಂಚಿನ ಮರ ಕಟಾವು ಅನಿವಾರ್ಯವಾಗಿದ್ದು, ಇದಕ್ಕೆ ಯಾರಾದರೂ ತಕರಾರು ಸಲ್ಲಿಸುವುದಿದ್ದರೆ ಈಗಲೇ ಸಲ್ಲಿಸಿ ಎಂದು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ!

ಶಿರಸಿ ತಾಲೂಕಿನ ಕುಮಟಾ-ತಡಸ ರಾಷ್ಟ್ರೀಯ ಹೆದ್ದಾರಿ 69ರ 80ಕಿಮೀಯಿಂದ 81.50ರವರೆಗಿನ 1.5 ಕಿಮೀ ಉದ್ದದ ರಸ್ತೆಯ ಅಗಲೀಕರಣ ಪ್ರಸ್ತಾಪ ಸರ್ಕಾರದ ಮುಂದಿದೆ. ಈ ಸ್ಥಳದಲ್ಲಿ ಎಸ್ ಆಕಾರದ ಕಂದಕಗಳಿರುವುದರಿoದ ರಸ್ತೆ ಅಗಲೀಕರಣ ಅನಿವಾರ್ಯ ಎಂದು ಲೋಕೋಪಯೋಗಿ ಇಲಾಖೆ ಹೇಳಿಕೊಂಡಿದೆ. ಇದರೊಂದಿಗೆ ಅಲ್ಲಲ್ಲಿ ತಿರುವು, ಕಿರಿದಾದ ಸೇತುವೆಗಳಿರುವುದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ರಸ್ತೆ ಅಭಿವೃದ್ಧಿ ವೇಳೆ ಮರ ಕಟಾವು ನಡೆಸುವ ಬಗ್ಗೆ ಶಿರಸಿಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿoದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪತ್ರ ರವಾನೆಯಾಗಿದೆ.

ಈ ಮರ ಕಟಾವಿಗೆ ಅರಣ್ಯ ಇಲಾಖೆ ಸಹ ಆಸಕ್ತಿವಹಿಸಿದೆ. ಅದಾಗಿಯೂ ಮರ ತೆರವುಗೊಳಿಸಲು ಕಾನೂನಿನ ಪ್ರಕಾರ ಸಾರ್ವಜನಿಕರ ಅಭಿಪ್ರಾಯವೂ ಮುಖ್ಯವಾದ ಕಾರಣ ಈ ಪ್ರಕಟಣೆ ಹೊರಡಿಸಲಾಗಿದೆ. `ಕರ್ನಾಟಕ ಮರಗಳ ಸಂರಕ್ಷಣಾ ಕಾಯ್ದೆ 1976ರ ಸೆಕ್ಷನ್ 8ರಪ್ರಕಾರ ಸಾರ್ವಜನಿಕರಿಂದ ಅಭಿಪ್ರಾಯ ಪಡೆಯಬೇಕಾಗಿರುವುದರಿಂದ ಮರ ತೆರವುಗೊಳಿಸಲು ತಕರಾರು ಇದ್ದವರು ಅರ್ಜಿ ಸಲ್ಲಿಸಿ’ ಎಂದು ಅರಣ್ಯ ಇಲಾಖೆ ಹೇಳಿಕೊಂಡಿದೆ. ತಕರಾರು ಅರ್ಜಿ ಸಲ್ಲಿಸಲು ಮಾ 5ನೇ ತಾರಿಕು ದಿನ ನಿಗದಿಗೊಳಿಸಲಾಗಿದೆ. ಅಂದು ಬೆಳಗ್ಗೆ 10ಗಂಟೆಯಿoದ ಸಂಜೆ 5.30ರ ಒಳಗೆ ಬನವಾಸಿ ವಲಯ ಅರಣ್ಯಾಧಿಕಾರಿ ಕಚೇರಿಗೆ ಲಿಖಿತವಾಗಿ ತಕರಾರು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ShareSendTweetShare
Previous Post

ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ

Next Post

ಬನವಾಸಿ: ದೇವಿ ಜಾತ್ರೆಗೆ ಸಕಲ ಸಿದ್ಧತೆ

Next Post

ಬನವಾಸಿ: ದೇವಿ ಜಾತ್ರೆಗೆ ಸಕಲ ಸಿದ್ಧತೆ

Gambling in the name of Friends Club: 17 people sentenced to prison!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

ಏಳು ಸಾವಿರ ಹಣ ಬಿಡಿಸಲು 6 ಸಾವಿರ ರೂ ಲಂಚ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.