6
  • Latest

ಬನವಾಸಿ: ದೇವಿ ಜಾತ್ರೆಗೆ ಸಕಲ ಸಿದ್ಧತೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬನವಾಸಿ: ದೇವಿ ಜಾತ್ರೆಗೆ ಸಕಲ ಸಿದ್ಧತೆ

AchyutKumar by AchyutKumar
February 27, 2025
in ಸ್ಥಳೀಯ
advt advt advt
ADVERTISEMENT

ಶಿರಸಿ ತಾಲೂಕಿನ ಬನವಾಸಿ ಸೀಮಾ ದೇವತೆಯಾದ ಹಕ್ಕಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಮಾ 4ರಿಂದ 12ರವರೆಗೆ ನಡೆಯಲಿದೆ. ಒಂದೇ ಮಂದಿರದಲ್ಲಿನ ಒಂದೇ ಪೀಠದಲ್ಲಿ ಮಾತೆ ಹಕ್ಕಲ ಮಾರಿಕಾಂಬೆ, ಕೊಲ್ಲಾಪುರದ ಮಹಾಲಕ್ಷ್ಮಿ ಹಾಗೂ ಹಿರೇಕೆರೂರಿನ ಶ್ರೀ ದುರ್ಗಾದೇವಿಯರು ಆಸೀನರಾಗಿರುವುದು ಈ ದೇಗುಲದ ವಿಶೇಷ.

300ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನದಲ್ಲಿ 1972ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಜಾತ್ರೆ ನಡೆಯುತ್ತಿದೆ. ಈ ವರ್ಷ ಫೆ 28ರಂದು ಅಂಕೆ ಹಾಕುವುದು, ಮಾ 4ರಂದು ಉಡಿ ತುಂಬುವುದು, ರಾತ್ರಿ ದೇವಿಗೆ ದೃಷ್ಟಿ ಇಡುವುದು, ಮಾ 5ರಂದು ಮುಂಜಾನೆ 6ಕ್ಕೆ ಮಾರಿಕಾಂಬಾ ದೇವಿಯ ಮೆರವಣಿಗೆ ನಡೆಯಲಿದೆ. ವಿಶೇಷ ಕಲಾತಂಡದೊAದಿಗೆ ಬನವಾಸಿ ಪಟ್ಟಣದಲ್ಲಿ ಮೆರವಣಿಗೆ ಸಂಚರಿಸಲಿದೆ.

Advertisement. Scroll to continue reading.
ADVERTISEMENT
ADVERTISEMENT

ಅದೇ ದಿನ ಬೆಳಗ್ಗೆ 11ಗಂಟೆಗೆ ದೇವಿಯ ಪೀಠಾರೋಹಣ ನಡೆಯಲಿದೆ. ಮಾ 6ರಿಂದ ಹರಕೆ, ತುಲಾಭಾರ, ಪೂಜಾ ವಿನಿಯೋಗಾದಿಗಳು, ಕೀರ್ತನಾದಿ ಸೇವಾ ಕಾರ್ಯಕ್ರಮ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಲತಾ ಭಟ್ಟ ಹೆಗ್ಗರ್ಸಿಮನೆ ಸುಗಮ ಸಂಗೀತ, ಸೊರಬ ಯಕ್ಷಗಾನ ಮಂಡಳಿ ಅವರಿಂದ ಯಕ್ಷಗಾನ, ರವಿ ಮೂರೂರು ತಂಡದಿoದ ರಸಮಂಜರಿ, ವಿದ್ಯಾರ್ಥಿಗಳ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisement. Scroll to continue reading.

ಇನ್ನೂ ಶಿಥಿಲಗೊಂಡಿದ್ದ ದೇವಸ್ಥಾನವನ್ನು ಭಕ್ತರ ಸಹಕಾರದಲ್ಲಿ ನೂತನ ದೇವಸ್ಥಾನ ನಿರ್ಮಿಸಲಾಗುತ್ತಿದೆ. 20 ಲಕ್ಷ ರೂ ಅಂದಾಜು ವೆಚ್ಚದಲ್ಲಿ ಈ ಕೆಲಸ ನಡೆಯುತ್ತಿದ್ದು, ಅಂತಿಮ ಹಂತದ ಕೆಲಸ ಮಾತ್ರ ಬಾಕಿಯಿದೆ.

ShareSendTweetShare
ADVERTISEMENT
Previous Post

ಶಿರಸಿ-ಕುಮಟಾ-ತಡಸ್ ಹೆದ್ದಾರಿ: ಮರ ಕಟಾವಿಗೆ ತಕರಾರು ಇದ್ದವರು ಕೂಡಲೇ ತಿಳಿಸಿ!

Next Post

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

Next Post
Gambling in the name of Friends Club: 17 people sentenced to prison!

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

ಏಳು ಸಾವಿರ ಹಣ ಬಿಡಿಸಲು 6 ಸಾವಿರ ರೂ ಲಂಚ!

ದೃಢೀಕರಣ ನೀಡಲು ಹಿಂದೇಟು: ಪಿಡಿಓ ವಿರುದ್ಧ ಮತ್ತೊಂದು ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.