6
  • Latest

ಏಳು ಸಾವಿರ ಹಣ ಬಿಡಿಸಲು 6 ಸಾವಿರ ರೂ ಲಂಚ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಏಳು ಸಾವಿರ ಹಣ ಬಿಡಿಸಲು 6 ಸಾವಿರ ರೂ ಲಂಚ!

AchyutKumar by AchyutKumar
February 28, 2025
in ಸ್ಥಳೀಯ
advt advt advt
ADVERTISEMENT

ನ್ಯಾಯಾಲಯದ ವಶದಲ್ಲಿದ್ದ 7 ಸಾವಿರ ರೂ ಹಣ ಬಿಡಿಸಿಕೊಡಲು ಸರ್ಕಾರಿ ವಕೀಲರೊಬ್ಬರು 6 ಸಾವಿರ ರೂ ಲಂಚ ಬೇಡಿದ್ದಾರೆ. ಇದನ್ನು ಸಹಿಸದ ದಾಸನಕೊಪ್ಪದ ಪವನಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಹಣ ಸ್ವೀಕರಿಸುವ ವೇಳೆ ಶಿರಸಿ ಜೆಎಂಎಫ್‌ಸಿ ನ್ಯಾಯಾಲಯದ ಎಪಿಪಿ ಪ್ರಕಾಶ ಲಮಾಣಿ ಸಿಕ್ಕಿ ಬಿದ್ದಿದ್ದಾರೆ.

ಶಿರಸಿ ದಾಸನಕೊಪ್ಪದ ಗ್ರಾ ಪಂ ಮಾಜಿ ಅಧ್ಯಕ್ಷ ಬಸವರಾಜ ನಂದಿಕೇಶ್ವರಮಠ ಅವರು ಲಂಚದ ವಿರುದ್ಧ ಹೋರಾಟಕ್ಕಾಗಿ ಸಮಾನ ಮನಸ್ಕರ ತಂಡವೊoದನ್ನು ರಚಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಈ ಸಂಘದ ಸದಸ್ಯರು ಅನ್ಯಾಯ, ಅಕ್ರಮಗಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಬಸವರಾಜ ನಂದಿಕೇಶ್ವರಮಠ ಅವರ ಪುತ್ರ ಪವನಕುಮಾರ ಅವರ ಬಳಿ ಸರ್ಕಾರಿ ವಕೀಲ ಪ್ರಕಾಶ ಲಮಾಣಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಹಿಂದೆ ನಡೆದ ಮೊಬೈಲ್ ಕಳ್ಳತನ ಪ್ರಕರಣವೊಂದರಲ್ಲಿ ಗ್ರಾಮಸ್ಥರು ಕಳ್ಳರನ್ನು ಹಿಡಿದಿದ್ದರು. ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆ ವೇಳೆ ನ್ಯಾಯಾಲಯಕ್ಕೆ 6 ಸಾವಿರ ರೂ ಭದ್ರತಾ ಠೇವಣಿ ಪಾವತಿ ಮಾಡಲಾಗಿದ್ದು, ಆ ಹಣವನ್ನು ಮರಳಿ ಪಡೆಯಬೇಕಿತ್ತು. ಇದರೊಂದಿಗೆ ಈಚೆಗೆ ಮನೆಯಲ್ಲಿರುವ ಸಾಮಗ್ರಿ ಕಳ್ಳತನವೂ ನಡೆದಿದ್ದು, ಆ ವೇಳೆಯಲ್ಲಿಯೂ ಕಳ್ಳರ ಪತ್ತೆಯಾಗಿತ್ತು. ಮುದ್ದೆಮಾಲ್’ನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಅದನ್ನು ಸಹ ಬಿಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿತ್ತು.

ಈ ಎರಡೂ ಕಳ್ಳತನ ಪ್ರಕರಣದಲ್ಲಿನ ಹಣ ಹಾಗೂ ಮುದ್ದೆಮಾಲ್ ಬಿಡಿಸಿಕೊಳ್ಳುವುದಕ್ಕಾಗಿ ಪವನಕುಮಾರ ಓಡಾಟ ನಡೆಸಿದ್ದರು. ಆಗ, ಎದುರಾದ ಎಪಿಪಿ ಪ್ರಕಾಶ ಲಮಾಣಿ 6 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಲೋಕಾಯುಕ್ತ ಇನ್ಸಪೆಕ್ಟರ್ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸಿಕ್ಕಿಬಿದ್ದ ವಕೀಲನನ್ನು ಜೈಲಿಗೆ ಕಳುಹಿಸಿದರು.

ShareSendTweetShare
ADVERTISEMENT
Previous Post

ಅಂದರ್ ಬಾಹರ್ ಆಡುತ್ತಿದ್ದವರು ಅಂದರ್!

Next Post

ದೃಢೀಕರಣ ನೀಡಲು ಹಿಂದೇಟು: ಪಿಡಿಓ ವಿರುದ್ಧ ಮತ್ತೊಂದು ದೂರು!

Next Post

ದೃಢೀಕರಣ ನೀಡಲು ಹಿಂದೇಟು: ಪಿಡಿಓ ವಿರುದ್ಧ ಮತ್ತೊಂದು ದೂರು!

ಭಿಕ್ಷುಕಿ ಬದುಕಿಗೆ ಆಧಾರ್ ಭಾಗ್ಯ!

ಭಿಕ್ಷಾಟನೆಗೂ ಬಂತು ಫೋನ್ ಫೇ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.