6
  • Latest

ಭಿಕ್ಷಾಟನೆಗೂ ಬಂತು ಫೋನ್ ಫೇ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಿಕ್ಷಾಟನೆಗೂ ಬಂತು ಫೋನ್ ಫೇ!

AchyutKumar by AchyutKumar
February 28, 2025
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಇ-ಹುಂಡಿ ಸೇವೆ ಬಂದು ಹಲವು ವರ್ಷ ಕಳೆದಿದೆ. ಆದರೆ, ದೇವಾಲಯಗಳ ಮುಂದೆ ಕೂರುವ ಭಿಕ್ಷುಕರಿಗೆ ಆನ್‌ಲೈನ್ ಹಣ ಪಾವತಿ ಜಿಲ್ಲೆಯಲ್ಲಿರಲಿಲ್ಲ. ಇದೀಗ, ಗೋಕರ್ಣದಲ್ಲಿ ಆನ್‌ಲೈನ್ ಮೂಲಕ ಪಾವತಿಸಬಹುದಾದ `ಭಿಕ್ಷು ಕರ’ ಜಾರಿಗೆ ಬಂದಿದೆ!

ಶಿವರಾತ್ರಿ ಹಿನ್ನಲೆ ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಲಕ್ಷಾಂತರ ಜನ ಭೇಟಿ ನೀಡುತ್ತಿದ್ದಾರೆ. ಭಕ್ತರ ಆಗಮನ ಅರಿತ ಭಿಕ್ಷುಕರು ಸಹ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದಾರೆ. ಭಿಕ್ಷಾಟನೆಯಲ್ಲಿ ನಿರತರಾದವರು ಫೋನ್ ಫೇ ಮೂಲಕ ಕಾಸು ಪಡೆಯುತ್ತಿರುವುದು ಈ ಸಲದ ವಿಶೇಷ!

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಶುಕ್ರವಾರ ಮಹಾಬಲೇಶ್ವರ ದೇವಸ್ಥಾನ ಎದುರು ಇಬ್ಬರು ಫೋನ್ ಫೇ ಮೂಲಕ ಭಿಕ್ಷೆ ಬೇಡುತ್ತಿರುವುದು ಗಮನಸೆಳೆಯಿತು. ಕಣ್ಣು ಕಾಣದ ಯುವಕ ಹಾಗೂ ಯುವತಿ ಧ್ವನಿವರ್ಧಕ ಬಳಸಿ ಹಾಡುತ್ತಿದ್ದರು. ಜೊತೆಗೆ ಫೋನ್ ಫೇ ಸ್ಕಾನರ್ ಬಳಸಿ ಹಣ ಹಾಕುವಂತೆ ಅವರು ಅಲ್ಲಿದ್ದವರಿಗೆ ಮನವಿ ಮಾಡುತ್ತಿದ್ದರು.

ಇದರೊಂದಿಗೆ ವಯೋವೃದ್ಧರೊಬ್ಬರು ಅಲ್ಲಲ್ಲಿ ಸಂಚರಿಸಿ ಭಿಕ್ಷೆ ಬೇಡುತ್ತಿರುವುದು ಕಾಣಿಸಿತು. ಆ ವೃದ್ಧರೂ ಸಹ ಫೋನ್ ಫೇ ಸ್ಕಾನರ್ ಹೊಂದಿದ್ದರು. `ಚಿಲ್ಲರೆ ಇಲ್ಲ’ ಎನ್ನುವವರ ಮುಂದೆ ಸ್ಕಾನರ್ ತೋರಿಸಿ ಅವರು ಕೈ ಒಡ್ಡುತ್ತಿದ್ದರು. ಅನೇಕ ಭಕ್ತರು ಅವರ ಜೋಳಿಗೆಗೆ ಕಾಸು ಹಾಕಿದರು. ಕೆಲವರು ಸ್ಕಾನರ್ ಬಳಸಿ ಭಿಕ್ಷುಕರ ಬದುಕಿಗಾಗಿ ಆನ್‌ಲೈನ್ ಕಾಣಿಕೆ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಭಿಕ್ಷುಕಿ ಬದುಕಿಗೆ ಆಧಾರ್ ಭಾಗ್ಯ!

Next Post

ನೌಕಾನೆಲೆಗೆ ಬಿಗಿ ಭದ್ರತೆ: ಹೆದ್ದಾರಿ ಪ್ರಯಾಣಿಕರಿಗೆ ಅಭದ್ರತೆ!

Next Post

ನೌಕಾನೆಲೆಗೆ ಬಿಗಿ ಭದ್ರತೆ: ಹೆದ್ದಾರಿ ಪ್ರಯಾಣಿಕರಿಗೆ ಅಭದ್ರತೆ!

ಆರೋಗ್ಯ ಸೇವೆ: ಬರೀ ಭರವಸೆ ಆಗದಿರಲಿ ಈ ಬೇಡಿಕೆ!

ಕಾರವಾರಕ್ಕೆ ಸುಸಜ್ಜಿತ ಆಸ್ಪತ್ರೆ: ಮುಖ್ಯಮಂತ್ರಿಯೊoದಿಗೆ ಸಚಿವರ ಮಾತುಕಥೆಯ ಭರವಸೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.