6
  • Latest

ಉಗ್ರನ ಹುಡುಕಿ ಭಟ್ಕಳಕ್ಕೆ ಬಂದ ಮಹಾಪಡೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉಗ್ರನ ಹುಡುಕಿ ಭಟ್ಕಳಕ್ಕೆ ಬಂದ ಮಹಾಪಡೆ

ಜಿಲ್ಲಾಡಳಿತಕ್ಕೆ ಮೊರೆ | ಶಂಕಿತನ ಮನೆಗೆ ನೋಟಿಸ್

AchyutKumar by AchyutKumar
in ದೇಶ - ವಿದೇಶ

ಮಹಾರಾಷ್ಟದ ಉಗ್ರ ನಿಗ್ರಹ ಪಡೆ ಭಟ್ಕಳಕ್ಕೆ ಆಗಮಿಸಿದ್ದು, ಶಂಕಿತ ಉಗ್ರನ ಹುಡುಕಾಟ ಶುರು ಮಾಡಿದೆ. ಅಬ್ದುಲ್ ಕಬೀರ ಸುಲ್ತಾನ ಎಂಬಾತನನ್ನು ಹುಡುಕಿಕೊಡುವಂತೆ ಅವರು ಜಿಲ್ಲಾಡಳಿತಕ್ಕೂ ಮನವಿ ಮಾಡಿದ್ದಾರೆ. ಜೊತೆಗೆ ಉಗ್ರ ಸಂಘಟನೆಗಳ ಜೊತೆ ಸಂಬoಧ ಹೊಂದಿದ್ದಾನೆ ಎನ್ನಲಾದ ವ್ಯಕ್ತಿಯ ಮನೆ ಬಾಗಿಲಿಗೆ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ.
ಭಟ್ಕಳದ ನವಾಯಿತ್ ಕಾಲೋನಿಯ ಅಬ್ದುಲ್ ಕಬೀರ್ ಮುಂಬೈನಲ್ಲಿ ವಾಸವಾಗಿದ್ದ. ಅಲ್ಲಿ ಆತನ ವಿರುದ್ಧ ದೇಶ ವಿರೋಧಿ ಕೃತ್ಯದ ವಿಚಾರಣೆ ನಡೆಯುತ್ತಿತ್ತು. ನ್ಯಾಯಾಲಯದಿಂದ ವಾರೆಂಟ್ ಪಡೆದ ಅಲ್ಲಿನ ಅಧಿಕಾರಿಗಳು ಆತನ ಹುಡುಕಾಟಕ್ಕಾಗಿ ಭಟ್ಕಳಕ್ಕೆ ಬಂದಿದ್ದಾರೆ.

 

ShareSendTweetShare
Previous Post

ನರೆಗಾ ಅಡಿ ಪ್ರವಾಸಿ ತಾಣಗಳ ಅಭಿವೃದ್ಧಿ

Next Post

ಕೆನರಾ ಕಾಲೇಜಿನಲ್ಲಿ ಯೋಗ ಪ್ರಾತ್ಯಕ್ಷಿಕೆ

Next Post

ಕೆನರಾ ಕಾಲೇಜಿನಲ್ಲಿ ಯೋಗ ಪ್ರಾತ್ಯಕ್ಷಿಕೆ

ಶಾಲಾ ಮಕ್ಕಳಿಂದ ಯೋಗ ಸಂದೇಶ

ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.