6
  • Latest
A student died after being attacked by a warden!

ಪತಿ ನೆನಪಿನಲ್ಲಿ ಪ್ರಾಣ ತ್ಯಾಗ ಮಾಡಿದ ಪತ್ನಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತಿ ನೆನಪಿನಲ್ಲಿ ಪ್ರಾಣ ತ್ಯಾಗ ಮಾಡಿದ ಪತ್ನಿ!

AchyutKumar by AchyutKumar
in ಸ್ಥಳೀಯ
A student died after being attacked by a warden!

ಅನಾರೋಗ್ಯಕ್ಕೆ ಒಳಗಾಗಿ ಸಾವನಪ್ಪಿದ ಪತಿಯ ನೆನಪಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕುಮಟಾದ ಹಳೆ ಮೀನು ಮಾರುಕಟ್ಟೆ ಬಳಿ ಪ್ರದೀಪ ಮುರುಡೇಶ್ವರ ಹಾಗೂ ಜ್ಯೋತಿ ಮುರುಡೇಶ್ವರ ವಾಸವಾಗಿದ್ದರು. ಅನಾರೋಗ್ಯಕ್ಕೆ ಒಳಗಾದ ಪ್ರದೀಪ ಮುರುಡೇಶ್ವರ ಅವರಿಗೆ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿರಲಿಲ್ಲ. ಎರಡು ತಿಂಗಳ ಹಿಂದೆ ಸಾವನಪ್ಪಿದ್ದರು. ಅವರ ಪತ್ನಿ ಜ್ಯೋತಿ ಮುರುಡೇಶ್ವರ (45) ಇದೇ ನೋವಿನಲ್ಲಿದ್ದರು.

ಜ್ಯೋತಿ ಮುರುಡೇಶ್ವರ ಸಹ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಒಮ್ಮೆ ಪೌರ ಕಾರ್ಮಿಕ ಗಣೇಶ ಹರಿಜನ ಅವರನ್ನು ರಕ್ಷಿಸಿದ್ದರು. ನಂತರ ಜ್ಯೋತಿ ಅವರಿಗೆ ಬುದ್ದಿವಾದ ಹೇಳಿ ಅವರ ಮನೆಯಲ್ಲಿಯೇ ಆಶ್ರಯ ನೀಡಿದ್ದರು. ಮಾನಸಿಕ ನೋವು ಅನುಭವಿಸುತ್ತಿದ್ದ ಜ್ಯೋತಿ ಮುರುಡೇಶ್ವರ ಫೆ 28ರಂದು ಮತ್ತೆ ಆತ್ಮಹತ್ಯೆಗೆ ಪ್ರಯತ್ನಿಸಿ, ಸಾವನಪ್ಪಿದರು.

ಸಾವಿಗೂ ಮುನ್ನ ಅವರು `ನನ್ನ ಸಾವಿಗೆ ನಾನೇ ಕಾರಣ’ ಎಂದು ಚೀಟಿ ಬರೆದಿದ್ದಾರೆ. ಮಲಗುವ ಕೋಣೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ. ಕುಮಟಾ ಪೊಲೀಸ್ ಠಾಣೆಯ ಎಎಸ್‌ಐ ಮರಿಯಾಂಬಿ ಮಲೀಮ್ ಉಸ್ಮಾನ್ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.

ShareSendTweetShare
Previous Post

ಕಾರವಾರಕ್ಕೆ ಸುಸಜ್ಜಿತ ಆಸ್ಪತ್ರೆ: ಮುಖ್ಯಮಂತ್ರಿಯೊoದಿಗೆ ಸಚಿವರ ಮಾತುಕಥೆಯ ಭರವಸೆ!

Next Post

ಚಂದ್ಗುಳಿಯ ಚಂದ.. ಕಣ್ತುಂಬಿಕೊoಡ ಭಕ್ತವೃಂದ

Next Post

ಚಂದ್ಗುಳಿಯ ಚಂದ.. ಕಣ್ತುಂಬಿಕೊoಡ ಭಕ್ತವೃಂದ

A tiger that ambushed a fighter's house Today the leopard got bau bau biryani!

ಹೋರಾಟಗಾರನ ಮನೆಗೆ ಹೊಂಚು ಹಾಕಿದ ವ್ಯಾಘ್ರ: ಈ ದಿನ ಚಿರತೆಗೆ ಸಿಕ್ಕಿದ್ದು ಬೌ ಬೌ ಬಿರಿಯಾನಿ!

ವಕೀಲರಿಲ್ಲದೇ ವಾದ ಮಾಡಿದ ಮಹಿಳೆಗೆ ಬ್ಯಾಂಕ್ ನೌಕರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.