6
  • Latest

ವಕೀಲರಿಲ್ಲದೇ ವಾದ ಮಾಡಿದ ಮಹಿಳೆಗೆ ಬ್ಯಾಂಕ್ ನೌಕರಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಕೀಲರಿಲ್ಲದೇ ವಾದ ಮಾಡಿದ ಮಹಿಳೆಗೆ ಬ್ಯಾಂಕ್ ನೌಕರಿ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಅನುಕಂಪ ಆಧಾರಿತ ನೌಕರಿಯಲ್ಲಿನ ಅನ್ಯಾಯ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ ವೀಣಾ ಶೆಟ್ಟಿ ಎಂಬಾತರು ಸ್ವತಃ ವಾದ ಮಂಡಿಸಿ ಗೆಲುವು ಸಾಧಿಸಿದ್ದಾರೆ. ಶಿರಸಿಯ ಕೆಡಿಸಿಸಿ ಬ್ಯಾಂಕ್ ನೌಕರಿಗಾಗಿ ಅವರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ.

ಕಾನಸೂರಿನ ಕೆಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಅಟೆಮಡರ್ ಆಗಿ 32 ವರ್ಷ ಸೇವೆ ಸಲ್ಲಿಸಿದ್ದ ವೆಂಕಟೇಶ್ ಶೇಟ್ ಅವರು 2007ರಲ್ಲಿ ಸಾವನಪ್ಪಿದ್ದರು. ಅವರ ಪುತ್ರಿ ವೀಣಾ ಶೆಟ್ಟಿ ಅವರಿಗೆ ಅನುಕಂಪ ಆಧಾರಿತ ಉದ್ಯೋಗ ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಐದು ಬಾರಿ ಅವರು ಅರ್ಜಿ ಸಲ್ಲಿಸಿದರೂ ಬ್ಯಾಂಕ್ ನೇಮಕಾತಿ ನಡೆದಿರಲಿಲ್ಲ. ನಂತರ 2021ರವರೆಗೆ ಒಪ್ಪಂದದ ಮೇರೆಗೆ ಬ್ಯಾಂಕ್ ನೌಕರಿ ನೀಡಿತ್ತು.

Advertisement. Scroll to continue reading.
ADVERTISEMENT
ADVERTISEMENT

ವೀಣಾ ಶೇಟ್ ಅವರು ಯೋಜನೆಯ ಪ್ರಕಾರ ಅರ್ಹತೆ ಹೊಂದಿದ್ದರಿoದ ಅಟೆಂಡರ್ ಹುದ್ದೆಗೆ ಅನುಪಕಂಪದ ಆಧಾರದ ಮೇಲೆ ನೇಮಕಾತಿಯನ್ನು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅದನ್ನು ಬ್ಯಾಂಕ್ ಪುರಸ್ಕರಿಸಲಿಲ್ಲ. ವೀಣಾ ಶೇಟ್ ಅವರು ವಿವಾಹಿತರಾದ ಕಾರಣ ಆ ಅರ್ಜಿಯನ್ನು ಬ್ಯಾಂಕ್ ಪರಿಗಣಿಸಿರಲಿಲ್ಲ. ಹೀಗಾಗಿ ವೀಣಾ ಅವರು ನ್ಯಾಯಾಲಯದ ಮೆಟ್ಟಿಲೇರಿದರು. ಸ್ವತಃ ವಾದ ಮಾಡಿ ಅವರು ಬಡತನ, ಕುಟುಂಬದ ಪರಿಸ್ಥಿತಿಯ ಬಗ್ಗೆ ನ್ಯಾಯಾಧೀಶರ ಮನವರಿಕೆ ಮಾಡಿದರು.

Advertisement. Scroll to continue reading.

`ವಿವಾಹಿತರಾಗಿರುವ ಕಾರಣಕ್ಕೆ ಉದ್ಯೋಗ ನಿರಾಕರಿಸುವುದು ಸರಿಯಲ್ಲ’ ಎಂದು ನ್ಯಾಯಾಲಯ ಪರಿಗಣಿಸಿದ್ದು, ವೀಣಾ ಅವರಿಗೆ ಅನುಕಂಪ ಆಧಾರಿತ ನೌಕರಿ ನೀಡುವಂತೆ ಆದೇಶಿಸಿತು. ಇದರೊಂದಿಗೆ ತಾಯಿಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವಂತೆ ವೀಣಾ ಅವರಿಗೂ ನ್ಯಾಯಾಲಯ ಸೂಚಿಸಿತು.

ShareSendTweetShare
ADVERTISEMENT
Previous Post

ಹೋರಾಟಗಾರನ ಮನೆಗೆ ಹೊಂಚು ಹಾಕಿದ ವ್ಯಾಘ್ರ: ಈ ದಿನ ಚಿರತೆಗೆ ಸಿಕ್ಕಿದ್ದು ಬೌ ಬೌ ಬಿರಿಯಾನಿ!

Next Post

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

Next Post
Road accident The life of a young man is over!

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

Unnecessary interference in village authority

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Agni Avaghada Livestock fodder went up in smoke!

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.