6
  • Latest
Road accident The life of a young man is over!

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

AchyutKumar by AchyutKumar
in ಸ್ಥಳೀಯ
Road accident The life of a young man is over!

ಯಲ್ಲಾಪುರದ ಎಲ್‌ಐಸಿ ಕಚೇರಿ ಎದುರು ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಅಂಬೇಡ್ಕರ ನಗರದ ಪ್ರಸನ್ನಕುಮಾರ ಜಾದವ್ ಸಾವನಪ್ಪಿದ್ದಾರೆ. ಸ್ನೇಹಜೀವಿಯಾಗಿದ್ದ ಪ್ರಸನ್ನ ಜಾದವ್ ಅಂತಿಮ ದರ್ಶನಕ್ಕೆ ಅಪಾರ ಪ್ರಮಾಣದ ಜನ ಆಗಮಿಸುತ್ತಿದ್ದಾರೆ.

ADVERTISEMENT

ಯಲ್ಲಾಪುರ ತಾಲೂಕಿನ ಇಡಗುಂದಿಯ ಪ್ರಸನ್ನಕುಮಾರ ಸಂತೋಷ ಜಾದವ್ (24) ಅಂಬೇಡ್ಕರ ನಗರದಲ್ಲಿ ವಾಸವಾಗಿದ್ದರು. ಪೇಂಟಿoಗ್ ಕೆಲಸ ಮಾಡಿಕೊಂಡಿದ್ದ ಅವರು ಅಪಾರ ಪ್ರಮಾಣದಲ್ಲಿ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರು ಕಷ್ಟದಲ್ಲಿದ್ದಾಗ ರಾತ್ರಿ ವೇಳೆಯಲ್ಲಿಯೂ ಎದ್ದು ಅವರ ನೆರವಿಗೆ ದಾವಿಸುತ್ತಿದ್ದರು. ಯಾವುದೇ ಕೆಲಸವನ್ನಾದರೂ ಲವಲವಿಕೆಯಿಂದ ಮಾಡಿಕೊಡುತ್ತಿದ್ದರು.

ಶುಕ್ರವಾರ ರಾತ್ರಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಹೊರಟಿದ್ದ ಲಾರಿ ಯಲ್ಲಾಪುರ ಪಟ್ಟಣದ ಎಲ್‌ಐಸಿ ಕಚೇರಿ ಎದುರು ಪ್ರಸನ್ನಕುಮಾರ ಜಾದವ್ ಅವರಿಗೆ ಡಿಕ್ಕಿಯಾಯಿತು. ಡಿಕ್ಕಿಯ ರಭಸಕ್ಕೆ ಬೈಕಿನಿಂದ ಬಿದ್ದ ಪ್ರಸನ್ನ ಜಾದವ್ ನೆಲಕ್ಕೆ ಅಪ್ಪಳಿಸಿದರು. ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿತ್ತು. ಕಾಲಿಗೆ ಸಹ ಗಾಯವಾಗಿದ್ದು, ಅವರು ಮಾತನಾಡುತ್ತಿರಲಿಲ್ಲ. ಕುಟುಂಬದವರು ಪ್ರಸನ್ನಕುಮಾರ ಅವರನ್ನು ಆಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಈಗಾಗಲೇ ಪ್ರಸನ್ನಕುಮಾರ ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು.

Advertisement. Scroll to continue reading.

ಇನ್ನೂ ಲಾರಿಯನ್ನು ಎಡಬದಿಯಿಂದ ಚಲಾಯಿಸದೇ ತೀರಾ ಬಲಕ್ಕೆ ಬಂದು ಬೈಕಿಗೆ ಗುದ್ದಿದ ಪರಿಣಾಮ ಪ್ರಸನ್ನಕುಮಾರ ಸಾವನಪ್ಪಿರುವುದು ಮೇಲ್ನೋಟಕ್ಕೆ ಸಾಭೀತಾಗಿದೆ. ಹೀಗಾಗಿ ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಮಯ್ಯದ್ ಕೆ ಎಂ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸನ್ನಕುಮಾರ ಜಾದವ್ ಅವರ ಅಕಾಲಿಕ ನಿಧನಕ್ಕೆ ಅವರ ಒಡನಾಡಿಗಳಾಗಿದ್ದ ವಿಜಯ ಮಿರಾಶಿ, ಸಂತೋಷ ನಾಯ್ಕ, ಸತೀಶ ನಾಯ್ಕ, ಶ್ಯಾಮ ರೇವಣಕರ್ ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.
Previous Post

ವಕೀಲರಿಲ್ಲದೇ ವಾದ ಮಾಡಿದ ಮಹಿಳೆಗೆ ಬ್ಯಾಂಕ್ ನೌಕರಿ!

Next Post

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Next Post
Unnecessary interference in village authority

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ