6
  • Latest
Agni Avaghada Livestock fodder went up in smoke!

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

AchyutKumar by AchyutKumar
in ಸ್ಥಳೀಯ
Agni Avaghada Livestock fodder went up in smoke!
advt advt advt
ADVERTISEMENT

ಜಾನುವಾರುಗಳ ಮೇವಿಗಾಗಿ ದಾಸ್ತಾನು ಮಾಡಿದ್ದ ಹುಲ್ಲಿನ ಪೆಂಡೆಗೆ ಆಕಸ್ಮಿಕ ಅಗ್ನಿಸ್ಪರ್ಶವಾಗಿದೆ. ಪರಿಣಾಮ 400ಕ್ಕೂ ಅಧಿಕ ಹುಲ್ಲಿನ ಪೆಂಡೆಗಳು ಸುಟ್ಟು ಬೂದಿಯಾಗಿದೆ.

Advertisement. Scroll to continue reading.

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ನಾಗರಾಜ ಗುಬ್ಬಕ್ಕನವರ್ ಅವರು ಹುಲ್ಲು ದಾಸ್ತಾನು ಮಾಡಿದ್ದರು. ಶನಿವಾರ ಇದಕ್ಕೆ ಬೆಂಕಿ ತಗುಲಿದ ಪರಿಣಾಮ ದಟ್ಟ ಹೊಗೆ ಆವರಿಸಿತು. ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು. ಅಷ್ಟರೊಳಗೆ ಬಹುತೇಕ ಹುಲ್ಲಿನ ಪೆಂಡೆಗಳು ಸುಟ್ಟು ಕರಕಲಾಗಿದ್ದವು.

Advertisement. Scroll to continue reading.
ADVERTISEMENT
ADVERTISEMENT

ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದರು. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡದಿಂದ ನಾಗರಾಜ ಗುಬ್ಬಕ್ಕನವರ್ ಅವರಿಗೆ ಅಂದಾಜು ಒಂದುವರೆ ಲಕ್ಷ ರೂ ಹಾನಿಯಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ShareSendTweetShare
ADVERTISEMENT
Previous Post

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Next Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

Next Post
Legal Awareness for Forest Dwellers: Jatha in Mirjan

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

Fisheries Minister encroached on the forest!

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

ಕಂಡವರ ಪಾಲಾದ ಉಪನ್ಯಾಸಕನ ಕಾಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.