6
  • Latest
Agni Avaghada Livestock fodder went up in smoke!

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

AchyutKumar by AchyutKumar
in ಸ್ಥಳೀಯ
Agni Avaghada Livestock fodder went up in smoke!

ಜಾನುವಾರುಗಳ ಮೇವಿಗಾಗಿ ದಾಸ್ತಾನು ಮಾಡಿದ್ದ ಹುಲ್ಲಿನ ಪೆಂಡೆಗೆ ಆಕಸ್ಮಿಕ ಅಗ್ನಿಸ್ಪರ್ಶವಾಗಿದೆ. ಪರಿಣಾಮ 400ಕ್ಕೂ ಅಧಿಕ ಹುಲ್ಲಿನ ಪೆಂಡೆಗಳು ಸುಟ್ಟು ಬೂದಿಯಾಗಿದೆ.

ADVERTISEMENT

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ನಾಗರಾಜ ಗುಬ್ಬಕ್ಕನವರ್ ಅವರು ಹುಲ್ಲು ದಾಸ್ತಾನು ಮಾಡಿದ್ದರು. ಶನಿವಾರ ಇದಕ್ಕೆ ಬೆಂಕಿ ತಗುಲಿದ ಪರಿಣಾಮ ದಟ್ಟ ಹೊಗೆ ಆವರಿಸಿತು. ಸುದ್ದಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು. ಅಷ್ಟರೊಳಗೆ ಬಹುತೇಕ ಹುಲ್ಲಿನ ಪೆಂಡೆಗಳು ಸುಟ್ಟು ಕರಕಲಾಗಿದ್ದವು.

ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದರು. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡದಿಂದ ನಾಗರಾಜ ಗುಬ್ಬಕ್ಕನವರ್ ಅವರಿಗೆ ಅಂದಾಜು ಒಂದುವರೆ ಲಕ್ಷ ರೂ ಹಾನಿಯಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

Advertisement. Scroll to continue reading.
Advertisement. Scroll to continue reading.
Previous Post

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Next Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

Next Post
Legal Awareness for Forest Dwellers: Jatha in Mirjan

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ