6
  • Latest
Legal Awareness for Forest Dwellers: Jatha in Mirjan

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

AchyutKumar by AchyutKumar
in ಸ್ಥಳೀಯ
Legal Awareness for Forest Dwellers: Jatha in Mirjan
advt advt advt
ADVERTISEMENT

ಅರಣ್ಯವಾಸಿಗಳಿಗೆ ಕಾನೂನು ಮಾಹಿತಿ ಮತ್ತು ಜಾಗೃತೆ ಮೂಡಿಸುವ ಉದ್ದೇಶದಿಂದ ನಡೆಯುತ್ತಿರುವ ಜಾಗೃತಿ ಜಾಥಾ ಸೋಮವಾರ ಕುಮಟಾ ತಾಲೂಕಿನಲ್ಲಿ ಸಂಚರಿಸಲಿದೆ. ಮಿರ್ಜಾನಿನ ಅಂಬೇಡ್ಕರ ಭವನದ ಎದುರು ಅಂದು ಬೆಳಗ್ಗೆ 10 ಗಂಟೆಗೆ ಜಾಥಾ ನಡೆಯಲಿದೆ.

ಸಂಘಟನೆಯ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ನಾಗೂರು ಈ ಬಗ್ಗೆ ಮಾಹಿತಿ ನೀಡಿದ್ದು, `ಅರಣ್ಯವಾಸಿಗಳ ಮಂಜೂರಿ ಸಂಬoಧಪಟ್ಟoತೆ ಮಂಜೂರಿ ಪ್ರಕ್ರಿಯೆಯಲ್ಲಿ ಕಾನೂನುನಾತ್ಮಕ ಸಮಸ್ಯೆಗಳನ್ನ ಎದುರಿಸುತ್ತಿರುವ ಹಿನ್ನಲೆಯಲ್ಲಿ ಈ ಜಾಥಾ ಆಯೋಜಿಸಲಾಗಿದೆ. ಕಾನೂನು ಅಜ್ಞಾನದಿಂದ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿನಿಂದ ವಂಚಿತರಾಗಬಾರದೆoಬ ಉದ್ದೇಶದಿಂದ ರಾಜ್ಯಾದಂತ ಜಾಗೃತಾ ಕಾರ್ಯಕ್ರಮ ನಡೆಯಲಿದೆ’ ಎಂದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಕಾನೂನು ಜಾಗೃತಾ ಜಾಥಾದಲ್ಲಿ ಕಾನೂನು ಅಂಶಕ್ಕೆ ಸಂಬAಧಿಸಿ ಕರಪತ್ರ ವಿತರಿಸಲಾಗುತ್ತದೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಲಿದ್ದಾರೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

Next Post

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

Next Post
Fisheries Minister encroached on the forest!

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

ಕಂಡವರ ಪಾಲಾದ ಉಪನ್ಯಾಸಕನ ಕಾಸು!

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.