6
  • Latest

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

AchyutKumar by AchyutKumar
March 1, 2025
in ಸ್ಥಳೀಯ
advt advt advt
ADVERTISEMENT

ದಾಂಡೇಲಿ ಗಾಂಧೀನಗರದ ಚಾಲಕ ರಾಜೇಶ ಲಮಾಣಿ ಅವರ ಶವ ಮೌಳಂಗಿ ಭರ್ಜಿ ನಾಲಾದಲ್ಲಿ ಸಿಕ್ಕಿದೆ. ಅವರ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ.

ಗಾಂಧೀನಗರ ಹಿಟ್ಟಿನಗಿರಣಿ ಬಳಿ ರಾಜೇಶ ಲಮಾಣಿ (33) ವಾಸವಾಗಿದ್ದರು. ಅತಿಯಾದ ಸರಾಯಿ ಕುಡಿಯುವುದನ್ನು ರೂಡಿಸಿಕೊಂಡಿದ್ದ ಅವರಿಗೆ ಪಿಡ್ಸ ರೋಗವೂ ಅಂಟಿಕೊoಡಿತ್ತು. ರಾಜೇಶ ಲಮಾಣಿ ವರ್ತನೆಯಿಂದ ಬೇಸತ್ತ ಅವರ ಪತ್ನಿ ಸಹ ಬಿಟ್ಟು ಹೋಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಫೆ 27ರಂದು ಮಧ್ಯಾಹ್ನ 4 ಗಂಟೆ ನಂತರ ರಾಜೇಶ ಲಮಾಣಿ ಕಾಣೆಯಾಗಿದ್ದರು. ಫೆ 28ರಂದು ಮೌಳಂಗಿ ಭರ್ಜಿ ನಾಲಾದಲ್ಲಿ ಅವರ ಶವ ಕಾಣಿಸಿತು. ಪಿಡ್ಸ್ ರೋಗದಿಂದ ಅವರು ನೀರಿಗೆ ಬಿದ್ದು ಸಾವನಪ್ಪಿರುವ ಅನುಮಾನವಿದೆ. ಜೀವನ ಜಿಗುಪ್ಸೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಹೇಳಲಾಗಿದೆ.

Advertisement. Scroll to continue reading.

ಈ ಬಗ್ಗೆ ರಾಜೇಶ ಅವರ ಸಹೋದರ ಮಂಜುನಾಥ ಲಮಾಣಿ ಪೊಲೀಸರಿಗೆ ವರದಿ ಒಪ್ಪಿಸಿದ್ದು, ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಕಂಡವರ ಪಾಲಾದ ಉಪನ್ಯಾಸಕನ ಕಾಸು!

Next Post

50 ಸಾವಿರ ಸಾಲ: ಬಾವಿಗೆ ಹಾರಿ ಪ್ರಾಣಬಿಟ್ಟ ಯುವ ರೈತ!

Next Post

50 ಸಾವಿರ ಸಾಲ: ಬಾವಿಗೆ ಹಾರಿ ಪ್ರಾಣಬಿಟ್ಟ ಯುವ ರೈತ!

Folklore award to Ganapu Gowda

ಗಣಪು ಗೌಡರಿಗೆ ಜಾನಪದ ಪ್ರಶಸ್ತಿ

Kaiga What happens if there is an accident in a nuclear unit Mock operation on March 5!

ಕೈಗಾ | ಅಣು ಘಟಕದಲ್ಲಿ ಅವಘಡ ನಡೆದರೆ ಮುಂದೇನು? ಮಾರ್ಚ 5ಕ್ಕೆ ಅಣಕು ಕಾರ್ಯಾಚರಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.