6
  • Latest
Folklore award to Ganapu Gowda

ಗಣಪು ಗೌಡರಿಗೆ ಜಾನಪದ ಪ್ರಶಸ್ತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗಣಪು ಗೌಡರಿಗೆ ಜಾನಪದ ಪ್ರಶಸ್ತಿ

AchyutKumar by AchyutKumar
March 1, 2025
in ರಾಜ್ಯ
Folklore award to Ganapu Gowda
advt advt advt
ADVERTISEMENT

ಹಾಲಕ್ಕಿ ಸುಗ್ಗಿ ಕುಣಿತವನ್ನೇ ಉಸಿರಾಗಿಸಿಕೊಂಡಿರುವ ಹೊನ್ನಾವರದ ಗಣಪು ಗೌಡ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.

ಕರ್ನಾಟಕ ಜಾನಪದ ಅಕಾಡೆಮಿ ಈ ಪ್ರಶಸ್ತಿ ಘೋಷಿಸಿದೆ. ಜಾನಪದ ಕಲೆಗಳಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ ಹಾಗೂ ಜಾನಪದ ತಜ್ಞರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 2024ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಗಣಪು ಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಬಾರಿ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ ನೀಡಲಾಗುತ್ತಿದೆ. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯೂ 25 ಸಾವಿರ ರೂ ಹಣವನ್ನು ಒಳಗೊಂಡಿದೆ. ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುತ್ತಿದೆ. ಗಣಪು ಬಡವಾ ಗೌಡ ಅವರು ಹೊನ್ನಾವರ ತಾಲೂಕಿನ ಶ್ರೀಕಾರ ಗ್ರಾಮದವರಾಗಿದ್ದಾರೆ.

Advertisement. Scroll to continue reading.

 

ShareSendTweetShare
ADVERTISEMENT
Previous Post

50 ಸಾವಿರ ಸಾಲ: ಬಾವಿಗೆ ಹಾರಿ ಪ್ರಾಣಬಿಟ್ಟ ಯುವ ರೈತ!

Next Post

ಕೈಗಾ | ಅಣು ಘಟಕದಲ್ಲಿ ಅವಘಡ ನಡೆದರೆ ಮುಂದೇನು? ಮಾರ್ಚ 5ಕ್ಕೆ ಅಣಕು ಕಾರ್ಯಾಚರಣೆ!

Next Post
Kaiga What happens if there is an accident in a nuclear unit Mock operation on March 5!

ಕೈಗಾ | ಅಣು ಘಟಕದಲ್ಲಿ ಅವಘಡ ನಡೆದರೆ ಮುಂದೇನು? ಮಾರ್ಚ 5ಕ್ಕೆ ಅಣಕು ಕಾರ್ಯಾಚರಣೆ!

BJP protest Siddaramaiah complains against the Congress government!

ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿದ್ದರಾಮಯ್ಯಗೆ ದೂರು!

Forest camera belonging to thieves Hindrance to tiger census!

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.