6
  • Latest
BJP protest Siddaramaiah complains against the Congress government!

ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿದ್ದರಾಮಯ್ಯಗೆ ದೂರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿದ್ದರಾಮಯ್ಯಗೆ ದೂರು!

AchyutKumar by AchyutKumar
in ರಾಜಕೀಯ
BJP protest Siddaramaiah complains against the Congress government!

`ಪಂಚ ಗ್ಯಾರಂಟಿ ಯೋಜನೆ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ ಬಿ ಆರ್ ಅಂಬೇಡ್ಕರ್ ಅವರ ಆಶಯಗಳನ್ನು ಗಾಳಿಗೆ ತೂರಿದೆ’ ಎಂದು ಬಿಜೆಪಿ ಆರೋಪಿಸಿದೆ. ದಲಿತರಿಗೆ ಆದ ಅನ್ಯಾಯದ ವಿರುದ್ಧ ಶನಿವಾರ ಕಾರವಾರದಲ್ಲಿ ಪ್ರತಿಭಟಿಸಿದ ಬಿಜೆಪಿಗರು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ!

ADVERTISEMENT

`ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ’ ಎಂಬುದು ಪ್ರತಿಭಟನಾಕಾರರ ಮೂಲ ಆರೋಪ. `ದಲಿತರ ಪರ ಎಂದು ಬಿಂಬಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಬಿಟ್ಟಿ ಭಾಗ್ಯಗಳನ್ನು ನಿರ್ವಹಿಸಲಾಗದೇ ಆರ್ಥಿಕ ಶಿಸ್ತು ಹಾಳು ಮಾಡಿದೆ. ರೈತರು, ಪರಿಶಿಷ್ಟರು, ಹಿಂದುಳಿದವರು ಹಾಗೂ ದಲಿತರ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಬಿಜೆಪಿಗರು ಪ್ರತಿಭಟಿಸಿದರು.

`ಚುನಾವಣಾ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೋಸದ ಮಾತುಗಳನ್ನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ನಂತರ ಆದ ಅನ್ಯಾಯದ ವಿರುದ್ಧ ಬಿಜೆಪಿ ಧ್ವನಿಯಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಣವನ್ನು ನುಂಗಿರುವ ಕಾಂಗ್ರೆಸ್ ಸರಕಾರದ ದ್ರೋಹದ ರಾಜಕಾರಣವನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು’ ಎಂದು ಪ್ರತಿಭಟನಾಕಾರರು ಹೇಳಿದರು.

Advertisement. Scroll to continue reading.

ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿರಂತರ ಎಂದು ಘೋಷಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪ್ರಮುಖರಾದ ಗೋವಿಂದ ನಾಯ್ಕ, ವೆಂಕಟೇಶ ನಾಯ್ಕ, ಹರಿಪ್ರಕಾಶ ಕೊಣೆಮನೆ, ರಾಜೇಂದ್ರ ನಾಯ್ಕ, ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ, ಅಶೋಕ ಛಲವಾದಿ, ಸಂಜಯ ಸಾಳುಂಕೆ, ಕಿಶನ್ ಕಾಂಬ್ಳೆ, ರವಿರಾಜ ಅಂಕೋಲೆಕರ, ಗೋಪಾಲಕೃಷ್ಣ ವೈದ್ಯ, ನಾಗೇಶ ಕುರ್ಡೇಕರ, ಸುಭಾಷ ಗುನಗಿ, ಅರವಿಂದ ಗುನಗಿ ಸೇರಿ ನೂರಾರು ಜನ ಪ್ರತಿಭಟನೆಯಲ್ಲಿದ್ದರು.

Advertisement. Scroll to continue reading.
Previous Post

ಕೈಗಾ | ಅಣು ಘಟಕದಲ್ಲಿ ಅವಘಡ ನಡೆದರೆ ಮುಂದೇನು? ಮಾರ್ಚ 5ಕ್ಕೆ ಅಣಕು ಕಾರ್ಯಾಚರಣೆ!

Next Post

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

Next Post
Forest camera belonging to thieves Hindrance to tiger census!

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ