6
  • Latest
Forest camera belonging to thieves Hindrance to tiger census!

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

AchyutKumar by AchyutKumar
in ಸ್ಥಳೀಯ
Forest camera belonging to thieves Hindrance to tiger census!

ಹುಲಿ ಗಣತಿ ಕಾರ್ಯಕ್ಕಾಗಿ ಕಾಡಿನಲ್ಲಿ ಅಳವಡಿಸಿದ್ದ ಕ್ಯಾಮರಾವನ್ನು ಕಳ್ಳರು ದೋಚಿದ್ದಾರೆ. ಕಳೆದುಹೋದ ಕ್ಯಾಮರಾಗಾಗಿ ಕಾಡು ಪೂರ್ತಿ ಸುತ್ತಾಡಿದ ಅರಣ್ಯ ಸಿಬ್ಬಂದಿ ಕೊನೆಗೆ ಕಳ್ಳರ ಪತ್ತೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಜೊಯಿಡಾ ತಾಲೂಕಿನ ಕ್ಯಾಸಲರಾಕ್ ವನ್ಯಜೀವಿ ವಲಯದ ಆನಮೋಡು ಅರಣ್ಯದಲ್ಲಿ ಫೆ 24ರಂದು ಎರಡು ಕ್ಯಾಮರಾ ಅಳವಡಿಸಲಾಗಿತ್ತು. ಆ ಕ್ಯಾಮರಾದೊಳಗೆ 16 ಜಿಬಿಯ ಮೆಮೋರಿ ಕಾರ್ಡನ್ನು ಅಳವಡಿಸಲಾಗಿತ್ತು. ಪ್ರಾಣಿಗಳ ಚಲನ-ವಲನಗಳನ್ನು ಈ ಕ್ಯಾಮರಾ ಸೆರೆ ಹಿಡಿಯುತ್ತಿತ್ತು. ಅದರ ಆಧಾರದಲ್ಲಿ ಅರಣ್ಯ ಇಲಾಖೆಯವರು ಹುಲಿ ಗಣತಿ ಕಾರ್ಯ ನಡೆಸಲು ಉದ್ದೇಶಿಸಿದ್ದರು. ಜೊತೆಗೆ ಇತರೆ ಪ್ರಾಣಿ-ಪಕ್ಷಿಗಳ ಅಧ್ಯಯನಕ್ಕೆ ಸಹ ಈ ಕ್ಯಾಮರಾ ಸಹಕಾರಿಯಾಗಿತ್ತು.

ಫೆ 27ರಂದು ಕ್ಯಾಮರಾ ಪರಿಶೀಲನೆಗಾಗಿ ಕ್ಯಾಸಲರಾಕ್ ವನ್ಯಜೀವಿ ವಲಯದ ಉಪವಲಯ ಅರಣ್ಯಾಧಿಕಾರಿ ಶಿವಾನಂದ ಇಂಚಲ ಕಾಡಿಗೆ ಹೋಗಿದ್ದರು. ಅಲ್ಲಿ ಎಷ್ಟು ಹುಡುಕಿದರೂ ಒಂದು ಕ್ಯಾಮರಾ ಕಾಣಲಿಲ್ಲ. ಸ್ಥಳದಲ್ಲಿದ್ದ ಇನ್ನೊಂದು ಕ್ಯಾಮರಾವನ್ನು ಅವರು ಹಿಡಿದು ಕಚೇರಿಗೆ ಮರಳಿದರು. ಆ ಕ್ಯಾಮರಾವನ್ನು ಪರಿಶೀಲಿಸಿದಾಗ ವ್ಯಕ್ತಿಗಳಿಬ್ಬರು ಮೊದಲ ಕ್ಯಾಮರಾ ಅಪಹರಿಸಿರುವುದು ಗಮನಕ್ಕೆ ಬಂದಿತು. ಫೆ 27ರ ಬೆಳಗ್ಗೆ 11.20ಕ್ಕೆ ಕಾಡು ಪ್ರವೇಶಿಸಿದ್ದ ಇಬ್ಬರು ಕ್ಯಾಮರಾ ಕದ್ದು ಪರಾರಿಯಾಗಿದ್ದರು.

Advertisement. Scroll to continue reading.

ಆದರೆ, ಆ ಇಬ್ಬರು ವ್ಯಕ್ತಿಗಳ ಗುರುತು ಅರಣ್ಯಾಧಿಕಾರಿಗಳಿಗೆ ಸಿಗಲಿಲ್ಲ. 22 ಸಾವಿರ ರೂ ಮೌಲ್ಯದ ಕ್ಯಾಮರಾ ಕಳ್ಳತನವಾಗಿರುವ ಬಗ್ಗೆ ಶಿವಾನಂದ ಇಂಚಲ ಇದೀಗ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಹ ಕ್ಯಾಮರಾಗಾಗಿ ಕಳ್ಳರ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
Previous Post

ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿದ್ದರಾಮಯ್ಯಗೆ ದೂರು!

Next Post

ಬಿಸಿ ಬಿಸಿ ಇಡ್ಲಿ: ಇದುವೇ ನಂದಿನಿ ಹೊಟೇಲ್’ನ ಪ್ಲಾಸ್ಟಿಕ್ ಇಡ್ಲಿ!

Next Post
Hot Hot Idli This is Nandini Hotel's Plastic Idli!

ಬಿಸಿ ಬಿಸಿ ಇಡ್ಲಿ: ಇದುವೇ ನಂದಿನಿ ಹೊಟೇಲ್'ನ ಪ್ಲಾಸ್ಟಿಕ್ ಇಡ್ಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ