6
  • Latest
Hot Hot Idli This is Nandini Hotel's Plastic Idli!

ಬಿಸಿ ಬಿಸಿ ಇಡ್ಲಿ: ಇದುವೇ ನಂದಿನಿ ಹೊಟೇಲ್’ನ ಪ್ಲಾಸ್ಟಿಕ್ ಇಡ್ಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಸಿ ಬಿಸಿ ಇಡ್ಲಿ: ಇದುವೇ ನಂದಿನಿ ಹೊಟೇಲ್’ನ ಪ್ಲಾಸ್ಟಿಕ್ ಇಡ್ಲಿ!

AchyutKumar by AchyutKumar
March 2, 2025
in ಸ್ಥಳೀಯ
Hot Hot Idli This is Nandini Hotel's Plastic Idli!
advt advt advt
ADVERTISEMENT

ನಿಷೇಧಿತ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿದ್ದ ಹೊಟೇಲ್ ಮೇಲೆ ಶಿರಸಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿರಸಿ ನಗರದ ಹಲವು ಹೊಟೇಲ್‌ಗಳಲ್ಲಿ ಇಡ್ಲಿ ಪಾತ್ರೆಗೆ ಪ್ಲಾಸ್ಟಿಕ್ ಅಂಟಿಸಿ ಹಿಟ್ಟು ಬೇಯಿಸಲಾಗುತ್ತದೆ. ಇದರಿಂದ ಇಡ್ಲಿ ಪಾತ್ರೆಗೆ ಹಿಟ್ಟು ಅಂಟುವುದು ತಪ್ಪುತ್ತದೆ. ಜೊತೆಗೆ ಇಡ್ಲಿ ಸಹ ಮೆತ್ತನೆಯ ಅನುಭೂತಿ ನೀಡುತ್ತದೆ. ಆದರೆ, ಇಡ್ಲಿ ಜೊತೆ ಪ್ಲಾಸ್ಟಿಕ್ ಸಹ ಬೇಯುವುದರಿಂದ ಅದನ್ನು ಸೇವಿಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಅರಿವಿದ್ದರೂ ಕೆಲ ಹೊಟೇಲ್ ಮಾಲಕರು ಕಡಿಮೆ ಕಾರ್ಮಿಕರನ್ನು ಬಳಸಿಕೊಂಡು ಸ್ವಚ್ಚತಾ ಕಾರ್ಯ ನಿರ್ವಹಿಸುವುದಕ್ಕಾಗಿ ಪ್ಲಾಸ್ಟಿಕ್ ಮೊರೆ ಹೋಗಿದ್ದಾರೆ. ಅದರಂತೆ, ಶಿವಾಜಿ ಚೌಕ ಬಳಿಯ ನಂದಿನಿ ಹೊಟೇಲಿನಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿರುವ ಬಗ್ಗೆ ನಗರಸಭೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಭಾನುವಾರ ಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದರು.

Advertisement. Scroll to continue reading.

ನಿಷೇಧಿತ ಪ್ಲಾಸ್ಟಿಕ್ ಬಳಸಿ ಆಹಾರ ತಯಾರಿಸುತ್ತಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಹೊಟೇಲ್ ಮಾಲಕನಿಗೆ ಈ ಬಗ್ಗೆ ಸಮಜಾಯಿಶಿ ಕೇಳಿದರು. ಹೊಟೇಲ್ ಮಾಲಕ ಸೂಕ್ತ ಉತ್ತರ ನೀಡುವಲ್ಲಿ ವಿಫಲರಾದರು. ಹೀಗಾಗಿ ಹೊಟೇಲಿನವರಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. `ಇನ್ನಷ್ಟು ಹೊಟೇಲ್’ಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಬೇಕು. ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹೊಟೇಲ್’ಗಳನ್ನು ಬಂದ್ ಮಾಡಿಸಬೇಕು’ ಎಂಬ ಬಗ್ಗೆಯೂ ಜನ ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಕಳ್ಳರ ಕೈ ಸೇರಿದ ಕಾಡಿನ ಕ್ಯಾಮರಾ: ಹುಲಿ ಗಣತಿ ಕಾರ್ಯಕ್ಕೆ ಅಡ್ಡಿ!

Next Post

ಸುಸಜ್ಜಿತ ಆಸ್ಪತ್ರೆ: 99 ವರ್ಷದ ಲೀಸ್’ಗೆ 15 ಎಕರೆ ಭೂಮಿಗೆ ಸಚಿವರ ಶಿಫಾರಸ್ಸು!

Next Post
Well-equipped hospital: Minister's recommendation for 15 acres of land for 99-year-old Lees!

ಸುಸಜ್ಜಿತ ಆಸ್ಪತ್ರೆ: 99 ವರ್ಷದ ಲೀಸ್'ಗೆ 15 ಎಕರೆ ಭೂಮಿಗೆ ಸಚಿವರ ಶಿಫಾರಸ್ಸು!

The young woman who gave a hand: One hundred doubts on the body burnt in the fire!

ಕೈ ಕೊಟ್ಟ ಯುವತಿ: ಬೆಂಕಿಯಲ್ಲಿ ಬೆಂದ ಶವದ ಮೇಲೆ ನೂರು ಅನುಮಾನ!

ಬೀದಿ ನಾಯಿ ಕಾಟ: ಬೈಕಿನಿಂದ ಬಿದ್ದ ಮಹಿಳೆ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.