6
  • Latest
Well-equipped hospital: Minister's recommendation for 15 acres of land for 99-year-old Lees!

ಸುಸಜ್ಜಿತ ಆಸ್ಪತ್ರೆ: 99 ವರ್ಷದ ಲೀಸ್’ಗೆ 15 ಎಕರೆ ಭೂಮಿಗೆ ಸಚಿವರ ಶಿಫಾರಸ್ಸು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸುಸಜ್ಜಿತ ಆಸ್ಪತ್ರೆ: 99 ವರ್ಷದ ಲೀಸ್’ಗೆ 15 ಎಕರೆ ಭೂಮಿಗೆ ಸಚಿವರ ಶಿಫಾರಸ್ಸು!

AchyutKumar by AchyutKumar
in ರಾಜ್ಯ
Well-equipped hospital: Minister's recommendation for 15 acres of land for 99-year-old Lees!

ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಜಿ ಎನ್ ಹೆಗಡೆ ಟ್ರಸ್ಟ್’ಗೆ 99 ವರ್ಷದ ಅವಧಿಗೆ 15 ಎಕರೆ ಜಾಗ ನೀಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಂಕಾಳು ವೈದ್ಯ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎಂಬುದು ಬಹುದಿನದ ಬೇಡಿಕೆ. ಈ ಬಗ್ಗೆ ವೈದ್ಯ ಡಾ ಜಿ ಜಿ ಹೆಗಡೆ ಸಹ ಧ್ವನಿ ಎತ್ತಿದ್ದು, ಸರ್ಕಾರ ಜಾಗ ನೀಡಿದಲ್ಲಿ ಆಸ್ಪತ್ರೆ ಕಟ್ಟಲು ಬದ್ಧ ಎಂದಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಪತ್ರವನ್ನು ಬರೆದಿದ್ದರು. ಈ ಹಿನ್ನಲೆ ಮಂಕಾಳು ವೈದ್ಯ ಇದೀಗ ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕಳೆದ 31 ವರ್ಷಗಳಿಂದ ಜಿ ಎನ್ ಹೆಗಡೆ ಟ್ರಸ್ಟ್’ನ ಅಡಿ 50 ಹಾಸಿಗೆಯ ಕೆನರಾ ಹೆಲ್ತ ಕೇರ್ ಸೆಂಟರ್ ಸ್ಪೆಶಾಲಿಟಿ ಆಸ್ಪತ್ರೆ ನಡೆಯುತ್ತಿದೆ. ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ಇಲ್ಲಿನ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನಲೆ ಅವರ ಬೇಡಿಕೆಯಂತೆ ಕುಮಟಾದಲ್ಲಿರುವ ಸರ್ವೆ ನಂಬರ್ 440/ಅ/ಬ ಕ್ಷೇತ್ರ 17-14-0ರ ಪೈಕಿ 3-10-0 ಹಾಗೂ ಸರ್ವೆ ನಂ 440/ಅ/ಅ ಕ್ಷೇತ್ರ 35-28-0ರ ಪೈಕಿ 11-19-0 ಸೇರಿ ಒಟ್ಟು 15 ಎಕರೆ ಜಾಗವನ್ನು ಜಿ ಎನ್ ಹೆಗಡೆ ಟ್ರಸ್ಟ್’ಗೆ 99 ವರ್ಷದ ಅವಧಿಯ ಲೀಸ್’ಗೆ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾರೆ.

Advertisement. Scroll to continue reading.

`ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಟ್ರಸ್ಟ್ ನೀಡಿದ ಮನವಿಗೆ ಸಚಿವರು ಸ್ಪಂದಿಸಿದ್ದಾರೆ. ಎಷ್ಟು ಬೇಗ ಭೂಮಿ ಸಿಗುತ್ತದೋ, ಅಷ್ಟು ಬೇಗ ಆಸ್ಪತ್ರೆ ನಿರ್ಮಿಸಲು ಸಿದ್ಧ’ ಎಂದು ಡಾ ಜಿ ಜಿ ಹೆಗಡೆ ಪ್ರತಿಕ್ರಿಯಿಸಿದ್ದಾರೆ.

Advertisement. Scroll to continue reading.
Previous Post

ಬಿಸಿ ಬಿಸಿ ಇಡ್ಲಿ: ಇದುವೇ ನಂದಿನಿ ಹೊಟೇಲ್’ನ ಪ್ಲಾಸ್ಟಿಕ್ ಇಡ್ಲಿ!

Next Post

ಕೈ ಕೊಟ್ಟ ಯುವತಿ: ಬೆಂಕಿಯಲ್ಲಿ ಬೆಂದ ಶವದ ಮೇಲೆ ನೂರು ಅನುಮಾನ!

Next Post
The young woman who gave a hand: One hundred doubts on the body burnt in the fire!

ಕೈ ಕೊಟ್ಟ ಯುವತಿ: ಬೆಂಕಿಯಲ್ಲಿ ಬೆಂದ ಶವದ ಮೇಲೆ ನೂರು ಅನುಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ