6
  • Latest

ಪತ್ನಿ ವಿಷಯದಲ್ಲಿ ಬೇಸರ: ಕಳೆನಾಶಕ ಸೇವಿಸಿ ಪತಿ ಪ್ರಾಣ ತ್ಯಾಗ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ನಿ ವಿಷಯದಲ್ಲಿ ಬೇಸರ: ಕಳೆನಾಶಕ ಸೇವಿಸಿ ಪತಿ ಪ್ರಾಣ ತ್ಯಾಗ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರದ ತುಕಾರಾಮ ಗೊಂಡ ಅವರು ವಿಪರೀತ ಸರಾಯಿ ಕುಡಿಯುತ್ತಿದ್ದ ಕಾರಣ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿ ದೂರವಾದ ಬೇಸರದಿಂದ ತುಕಾರಾಮ ಗೊಂಡ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಿದ್ದಾಪುರದ ನೀಡಗೋಡದ ಮಂಡ್ಲಿಕೊಪ್ಪದಲ್ಲಿ ತುಕಾರಾಮ ಗೊಂಡ (34) ವಾಸವಾಗಿದ್ದರು. ರೈತರಾಗಿದ್ದ ಅವರು ಸರಾಯಿ ಚಟಕ್ಕೆ ಅಂಟಿಕೊAಡಿದ್ದರು. ಅದು ವಿಕೋಪಕ್ಕೆ ತೆರಳಿದ ಪರಿಣಾಮ ಸಂಸಾರದಲ್ಲಿ ಜಗಳ ಸಾಮಾನ್ಯವಾಗಿತ್ತು.

ತುಕಾರಾಮ ಗೊಂಡ ಅವರ ವರ್ತನೆಯಿಂದ ಬೇಸತ್ತ ಅವರ ಪತ್ನಿ ತವರು ಮನೆಗೆ ಹೋಗಿದ್ದರು. ವರ್ಷ ಕಳೆದರೂ ಅವರು ಮರಳಿ ಬಂದಿರಲಿಲ್ಲ. ಮನವೊಲೈಕೆ ಪ್ರಯತ್ನ ಸಹ ಫಲಿಸಿರಲಿಲ್ಲ. ಇದರಿಂದ ತುಕಾರಾಮ ಗೊಂಡ ಇನ್ನಷ್ಟು ಕುಗ್ಗಿದ್ದರು. ಅದೇ ನೋವಿನಲ್ಲಿ ಫೆ 28ರಂದು ಅವರು ಕಳೆನಾಶಕ ಸೇವಿಸಿದರು.

ಇದನ್ನು ನೋಡಿದ ಅವರ ತಂದೆ ಬೂತಾ ಗೊಂಡ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಮಾರ್ಚ 1ರಂದು ತುಕಾರಾಮ ಗೊಂಡ ಸಾವನಪ್ಪಿದರು.

ShareSendTweetShare
Previous Post

ಮೊನ್ನೆ ಬಾರದ ಬಿಸಿಗಾಳಿ ನಾಳೆ ಬರುವ ಸಾಧ್ಯತೆ!

Next Post

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

Next Post
Bus-tempo encounter Many injured

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

Bike Stuck Under Tree Rider Dies After 10 Minute Struggle!

ಮರದಡಿ ಸಿಲುಕಿದ ಬೈಕು: 10 ನಿಮಿಷ ಹೋರಾಟದ ನಂತರ ಸವಾರ ಸಾವು!

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.