6
  • Latest
Bus-tempo encounter Many injured

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

AchyutKumar by AchyutKumar
in ಸ್ಥಳೀಯ
Bus-tempo encounter Many injured
advt advt advt
ADVERTISEMENT

ಮುಂಡಗೋಡಿನ ಮೈನಳ್ಳಿ ಬಳಿ ಬಸ್ಸು ಹಾಗೂ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮುಂಡಗೋಡು ಹಾಗೂ ಯಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.
Advertisement. Scroll to continue reading.

ಯಲ್ಲಾಪುರದಿಂದ ಮುಂಡಗೋಡು ಮಾರ್ಗವಾಗಿ ಭಾನುವಾರ ಬಸ್ಸು ಸಂಚರಿಸುತ್ತಿತ್ತು. ಎದುರಿನಿಂದ ಬರುತ್ತಿದ್ದ ಟೆಂಪೋ ಬಸ್ಸಿಗೆ ಡಿಕ್ಕಿಯಾಯಿತು. ಈ ಅಪಘಾತದಿಂದ ಎರಡು ವಾಹನ ಚಾಲಕರಿಗೂ ಅಲ್ಲಲ್ಲಿ ಗಾಯವಾಗಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರು ಹೆಚ್ಚಿನ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ADVERTISEMENT
ADVERTISEMENT

ಮಹಾಲಕ್ಷ್ಮಿ ಗೌಡ, ಶಶಾಂಕ ಗೌಡ, ನಾಗವೇಣಿ ಗೌಡ, ಕೃಷ್ಣಲಿಂಗ ಗೌಡ, ಜಯಶ್ರೀ ಗೌಡ, ಗೌರಿ ಗೌಡ ಎಂಬಾತರು ಮುಂಡಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರನ್ನು ಯಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ShareSendTweetShare
ADVERTISEMENT
Previous Post

ಪತ್ನಿ ವಿಷಯದಲ್ಲಿ ಬೇಸರ: ಕಳೆನಾಶಕ ಸೇವಿಸಿ ಪತಿ ಪ್ರಾಣ ತ್ಯಾಗ!

Next Post

ಮರದಡಿ ಸಿಲುಕಿದ ಬೈಕು: 10 ನಿಮಿಷ ಹೋರಾಟದ ನಂತರ ಸವಾರ ಸಾವು!

Next Post
Bike Stuck Under Tree Rider Dies After 10 Minute Struggle!

ಮರದಡಿ ಸಿಲುಕಿದ ಬೈಕು: 10 ನಿಮಿಷ ಹೋರಾಟದ ನಂತರ ಸವಾರ ಸಾವು!

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

ಬಂದರು ಯೋಜನೆ ವಿರೋಧಿಸಿದ ಮೀನುಗಾರ ಮುಖಂಡ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.