6
  • Latest
Bike Stuck Under Tree Rider Dies After 10 Minute Struggle!

ಮರದಡಿ ಸಿಲುಕಿದ ಬೈಕು: 10 ನಿಮಿಷ ಹೋರಾಟದ ನಂತರ ಸವಾರ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರದಡಿ ಸಿಲುಕಿದ ಬೈಕು: 10 ನಿಮಿಷ ಹೋರಾಟದ ನಂತರ ಸವಾರ ಸಾವು!

AchyutKumar by AchyutKumar
in ಸ್ಥಳೀಯ
Bike Stuck Under Tree Rider Dies After 10 Minute Struggle!

ಗೋಕರ್ಣ ಸಮೀಪದ ಚೌಡಗೇರಿ ಪೆಟ್ರೋಲ್ ಬಂಕ್ ಎದುರಿನ ರಸ್ತೆ ಅಂಚಿನಲ್ಲಿ ಮುರಿದು ಬಿದ್ದ ಮರಕ್ಕೆ ಬೈಕ್ ಗುದ್ದಿದೆ. ಪರಿಣಾಮ ಭಟ್ಕಳ ಮೂಲದ ಬೈಕ್ ಸವಾರ ಅಕ್ರಂ ಅನ್ಸಾರಿ ಸಾವನಪ್ಪಿದ್ದಾರೆ.

ADVERTISEMENT

ಟೈಲ್ಸ ಕೆಲಸ ಮಾಡಿಕೊಂಡಿದ್ದ ಅಕ್ರಂ ಅನ್ಸಾರಿ (24) ಇಲ್ಲಿನ ನೆಲಗುಣಿಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಕುಮಟಾ ಕಡೆಯಿಂದ ಜೋರಾಗಿ ಬೈಕ್ ಓಡಿಸಿಕೊಂಡು ಬಂದಿದ್ದರು. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಅಂಚಿಗೆ ಸರಿದಿದ್ದು, ಅಲ್ಲಿ ಬಿದ್ದಿದ್ದ ಮರಕ್ಕೆ ಡಿಕ್ಕಿಯಾಯಿತು. ಮರದ ಅಡಿ ಬೈಕ್ ಸಿಲುಕಿಕೊಂಡಿತು.

10 ನಿಮಿಷಗಳ ಕಾಲ ಮರದಡಿ ಸಿಲುಕಿದ್ದ ಅಕ್ರಂ ಅನ್ಸಾರಿ ಆ ಮಾರ್ಗದಲ್ಲಿ ಸಂಚರಿಸುವವರ ನೆರವು ಯಾಚಿಸಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅಕ್ರಂ ನೋಡಿದ ಜನರು ಕಂಗಾಲಾಗಿದ್ದಾರೆ. ಅದಾದ ನಂತರ ಸುಧಾರಿಸಿಕೊಂಡು ಪೆಟ್ರೋಲ್ ಬಂಕಿನವರೆಗೆ ಅಕ್ರಂ ಅನ್ಸಾರಿ ನಡೆದು ಬಂದಿದ್ದಾರೆ. ಮುಂಜಾನೆ 4.30ರ ಆಸುಪಾಸಿನಲ್ಲಿ ಈ ಅಪಘಾತ ನಡೆದಿದ್ದು, ಅದಾದ ಕೆಲ ಸಮಯದ ನಂತರ ಅಕ್ರಂ ಸಾವನಪ್ಪಿದ್ದಾರೆ.

Advertisement. Scroll to continue reading.

ರಸ್ತೆ ಅಂಚಿನಲ್ಲಿ ಬಿದ್ದ ಮರದ ಟೊಂಗೆ ಬೈಕ್ ಸವಾರನ ತಲೆಗೆ ಬಡಿದ ಪರಿಣಾಮ ಈ ಸಾವು ಉಂಟಾಗಿದೆ. ಮರದ ಕೊಂಬೆ ತಲೆಗೆ ಚುಚ್ಚಿದ್ದರಿಂದ ಸಾಕಷ್ಟು ರಕ್ತಸ್ರಾವವೂ ಆಗಿದೆ. ಈ ಹಿನ್ನಲೆ ಅಪಾಯಕಾರಿ ಮರ ತೆರವು ಮಾಡುವಂತೆ ಅಲ್ಲಿನವರು ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

Next Post

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

Next Post

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ