6
  • Latest

ಬಂದರು ಯೋಜನೆ ವಿರೋಧಿಸಿದ ಮೀನುಗಾರ ಮುಖಂಡ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಂದರು ಯೋಜನೆ ವಿರೋಧಿಸಿದ ಮೀನುಗಾರ ಮುಖಂಡ

AchyutKumar by AchyutKumar
in ಸ್ಥಳೀಯ

`ಸಾಕಷ್ಟು ಯೋಜನೆಗಳಿಂದ ನಿರಾಶ್ರೀತರಾದ ಮೀನುಗಾರರನ್ನು ಮತ್ತೆ ಅತಂತ್ರರನ್ನಾಗಿಸಲು ಸರ್ಕಾರ ಬಂದರು ನಿರ್ಮಾಣಕ್ಕೆ ಆಸಕ್ತಿವಹಿಸಿದೆ. ಬಂದರು ಯೋಜನೆಗಳಿಂದ ಮೀನುಗಾರರ ಬದುಕು ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ’ ಎಂದು ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದಿಲೀಪ್ ಅರ್ಗೇಕರ್ ಕಿಡಿಕಾರಿದ್ದಾರೆ.

ADVERTISEMENT

`ಅಂಕೋಲಾದ ಕೇಣಿ, ಹೊನ್ನಾವರದ ಕಾಸರಕೋಡ ಹಾಗೂ ಕಾರವಾರದಲ್ಲಿನ ಬಂದರು ಯೋಜನೆ ಮೀನುಗಾರರ ಮೇಲಿನ ದಬ್ಬಾಳಿಕೆಯಾಗಿದೆ. ಸಮುದ್ರವನ್ನು ನಂಬಿ ಮೀನುಗಾರಿಕೆ ಮಾಡಿಕೊಂಡಿರುವ ಮೀನುಗಾರರಿಗೆ ಬಂದರು ನಿರ್ಮಾಣ ಮಾರಕವಾಗಿದೆ. ಬಂದರು ನಿರ್ಮಾಣದ ನಂತರ ಮೀನುಗಾರಿಕೆ ನಶಿಸಲಿದ್ದು, ಮೀನುಗಾರಿಕೆ ನಂಬಿ ಬದುಕುತ್ತಿರುವವರು ಬೀದಿಗೆ ಬರಲಿದ್ದಾರೆ’ ಎಂದು ದಿಲೀಪ ಅರ್ಗೇಕರ್ ಆತಂಕವ್ಯಕ್ತಪಡಿಸಿದ್ದಾರೆ.

`ಮೀನುಗಾರಿಕಾ ಸ್ಥಳದಲ್ಲಿ ಬಂದರು ನಿರ್ಮಿಸಿದರೆ ಮೀನುಗಾರಿಕೆ ಅಸಾಧ್ಯ. ತಲೆತಲೆಮಾರುಗಳಿಂದ ಮೀನುಗಾರಿಕೆ ನಡೆಸಿಕೊಂಡು ಬಂದಿರುವವರ ಬಗ್ಗೆ ಸರ್ಕಾರ ಚಿಂತಿಸಬೇಕು’ ಎಂದವರು ಒತ್ತಾಯಿಸಿದ್ದಾರೆ. `ಬಂದರು ನಿರ್ಮಾಣದಿಂದ ಸಮುದ್ರದಲ್ಲಿನ ಜೀವಕೋಶಗಳಿಗೆ ಹಾನಿ ಆಗಲಿದೆ. ಮೀನು ಸಂತತಿಯೂ ನಶಿಸಲಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.

`ಮೀನುಗಾರರು ಅಭಿವೃದ್ಧಿಯ ವಿರೋಧಿಗಳಲ್ಲ. ಮೀನುಗಾರರ ಹೊಟ್ಟೆ ಮೇಲೆ ಹೊಡೆದು ಬಂದರು ಮಾಡುವುದು ಸರಿಯಲ್ಲ. ಬಂದರು ನಿರ್ಮಾಣಕ್ಕೆ ಇಡೀ ಜಿಲ್ಲೆಯ ಮೀನುಗಾರರ ವಿರೋಧವಿದೆ’ ಎಂದು ಹೇಳಿದ್ದಾರೆ. `ಬಂದರು ಯೋಜನೆ ಕೈ ಬಿಡದೇ ಇದ್ದರೆ ಜಿಲ್ಲೆಯ ಜನರೆಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದಾರೆ’ ಎಂದು ದಿಲೀಪ ಅರ್ಗೇಕರ್ ಹಾಗೂ ರೋಷನ್ ಹರಿಕಂತ್ರ ಇತರರು ಎಚ್ಚರಿಸಿದ್ದಾರೆ.

Advertisement. Scroll to continue reading.
Previous Post

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

Next Post

ಸ್ವರ್ಣವಲ್ಲಿ ಶ್ರೀಗಳಿಂದ ಧರ್ಮ ಜಾಗೃತಿ ಸಂದೇಶ

Next Post
Dharma awareness message from Swarnavalli Sri

ಸ್ವರ್ಣವಲ್ಲಿ ಶ್ರೀಗಳಿಂದ ಧರ್ಮ ಜಾಗೃತಿ ಸಂದೇಶ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ