6
  • Latest

ಬಂದರು ಯೋಜನೆ ವಿರೋಧಿಸಿದ ಮೀನುಗಾರ ಮುಖಂಡ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಂದರು ಯೋಜನೆ ವಿರೋಧಿಸಿದ ಮೀನುಗಾರ ಮುಖಂಡ

AchyutKumar by AchyutKumar
in ಸ್ಥಳೀಯ

`ಸಾಕಷ್ಟು ಯೋಜನೆಗಳಿಂದ ನಿರಾಶ್ರೀತರಾದ ಮೀನುಗಾರರನ್ನು ಮತ್ತೆ ಅತಂತ್ರರನ್ನಾಗಿಸಲು ಸರ್ಕಾರ ಬಂದರು ನಿರ್ಮಾಣಕ್ಕೆ ಆಸಕ್ತಿವಹಿಸಿದೆ. ಬಂದರು ಯೋಜನೆಗಳಿಂದ ಮೀನುಗಾರರ ಬದುಕು ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ’ ಎಂದು ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದಿಲೀಪ್ ಅರ್ಗೇಕರ್ ಕಿಡಿಕಾರಿದ್ದಾರೆ.

`ಅಂಕೋಲಾದ ಕೇಣಿ, ಹೊನ್ನಾವರದ ಕಾಸರಕೋಡ ಹಾಗೂ ಕಾರವಾರದಲ್ಲಿನ ಬಂದರು ಯೋಜನೆ ಮೀನುಗಾರರ ಮೇಲಿನ ದಬ್ಬಾಳಿಕೆಯಾಗಿದೆ. ಸಮುದ್ರವನ್ನು ನಂಬಿ ಮೀನುಗಾರಿಕೆ ಮಾಡಿಕೊಂಡಿರುವ ಮೀನುಗಾರರಿಗೆ ಬಂದರು ನಿರ್ಮಾಣ ಮಾರಕವಾಗಿದೆ. ಬಂದರು ನಿರ್ಮಾಣದ ನಂತರ ಮೀನುಗಾರಿಕೆ ನಶಿಸಲಿದ್ದು, ಮೀನುಗಾರಿಕೆ ನಂಬಿ ಬದುಕುತ್ತಿರುವವರು ಬೀದಿಗೆ ಬರಲಿದ್ದಾರೆ’ ಎಂದು ದಿಲೀಪ ಅರ್ಗೇಕರ್ ಆತಂಕವ್ಯಕ್ತಪಡಿಸಿದ್ದಾರೆ.

`ಮೀನುಗಾರಿಕಾ ಸ್ಥಳದಲ್ಲಿ ಬಂದರು ನಿರ್ಮಿಸಿದರೆ ಮೀನುಗಾರಿಕೆ ಅಸಾಧ್ಯ. ತಲೆತಲೆಮಾರುಗಳಿಂದ ಮೀನುಗಾರಿಕೆ ನಡೆಸಿಕೊಂಡು ಬಂದಿರುವವರ ಬಗ್ಗೆ ಸರ್ಕಾರ ಚಿಂತಿಸಬೇಕು’ ಎಂದವರು ಒತ್ತಾಯಿಸಿದ್ದಾರೆ. `ಬಂದರು ನಿರ್ಮಾಣದಿಂದ ಸಮುದ್ರದಲ್ಲಿನ ಜೀವಕೋಶಗಳಿಗೆ ಹಾನಿ ಆಗಲಿದೆ. ಮೀನು ಸಂತತಿಯೂ ನಶಿಸಲಿದೆ’ ಎಂದವರು ಹೇಳಿದ್ದಾರೆ.

`ಮೀನುಗಾರರು ಅಭಿವೃದ್ಧಿಯ ವಿರೋಧಿಗಳಲ್ಲ. ಮೀನುಗಾರರ ಹೊಟ್ಟೆ ಮೇಲೆ ಹೊಡೆದು ಬಂದರು ಮಾಡುವುದು ಸರಿಯಲ್ಲ. ಬಂದರು ನಿರ್ಮಾಣಕ್ಕೆ ಇಡೀ ಜಿಲ್ಲೆಯ ಮೀನುಗಾರರ ವಿರೋಧವಿದೆ’ ಎಂದು ಹೇಳಿದ್ದಾರೆ. `ಬಂದರು ಯೋಜನೆ ಕೈ ಬಿಡದೇ ಇದ್ದರೆ ಜಿಲ್ಲೆಯ ಜನರೆಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದಾರೆ’ ಎಂದು ದಿಲೀಪ ಅರ್ಗೇಕರ್ ಹಾಗೂ ರೋಷನ್ ಹರಿಕಂತ್ರ ಇತರರು ಎಚ್ಚರಿಸಿದ್ದಾರೆ.

ShareSendTweetShare
Previous Post

ಶಿವರಾತ್ರಿ | ವ್ಯಾಪಾರಕ್ಕೆ ಬಂದಿದ್ದ ಯುವಕ ಸಾವು

Next Post

ಸ್ವರ್ಣವಲ್ಲಿ ಶ್ರೀಗಳಿಂದ ಧರ್ಮ ಜಾಗೃತಿ ಸಂದೇಶ

Next Post
Dharma awareness message from Swarnavalli Sri

ಸ್ವರ್ಣವಲ್ಲಿ ಶ್ರೀಗಳಿಂದ ಧರ್ಮ ಜಾಗೃತಿ ಸಂದೇಶ

Encroachment fight in Mirjan Along with legal awareness march

ಮಿರ್ಜಾನಿನಲ್ಲಿ ಅತಿಕ್ರಮಣದಾರರ ಹೋರಾಟ: ಜೊತೆಗೆ ಕಾನೂನು ಅರಿವು ಜಾಥಾ

accident Those who were in the school vehicle were injured!

ಅಪಘಾತ | ಶಾಲಾ ವಾಹನದಲ್ಲಿದ್ದವರಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.