6
  • Latest

ಚಿಕನ್ ವ್ಯಾಪಾರಿ ಮೇಲೆ ಹಲ್ಲೆ: ಮೂರುವರೆ ತಿಂಗಳ ನಂತರ ಪೊಲೀಸ್ ದೂರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಕನ್ ವ್ಯಾಪಾರಿ ಮೇಲೆ ಹಲ್ಲೆ: ಮೂರುವರೆ ತಿಂಗಳ ನಂತರ ಪೊಲೀಸ್ ದೂರು!

AchyutKumar by AchyutKumar
in ಸ್ಥಳೀಯ

ಕುಮಟಾದ ಹಗಲೆ ಕ್ರಾಸಿನಲ್ಲಿ ಮೂರು ತಿಂಗಳ ಹಿಂದೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬoಧಿಸಿ ಇದೀಗ ಪೊಲೀಸ್ ಪ್ರಕರಣ ದಾಖಲಾಗಿದೆ.

ADVERTISEMENT

ಹೊನ್ನಾವರದ ಚಂದಾವರ ಬಳಿಯ ಚಿಕನ್ ವ್ಯಾಪಾರಿ ಫೈಸಲ್ ಖಾನ್ ತಮ್ಮ ಮೇಲೆ ನಡೆದ ಹಲ್ಲೆಯ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ. ಈ ಹಿನ್ನಲೆ ನ್ಯಾಯಾಲಯ 8 ಜನರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹಳಕಾರಿನಲ್ಲಿ ನಡೆದ ಜಗಳದ ವಿಷಯವಾಗಿ ಫೈಸಲ್ ಖಾನ್ ಹಾಗೂ ಇನ್ನಿತರರ ನಡುವೆ ದ್ವೇಷವಿತ್ತು. 2024ರ ನವೆಂಬರ್ 11ರಂದು ಫೈಸಲ್ ಖಾನ್ ಹಗಲೆ ಕ್ರಾಸಿನಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಹೋದಾಗ ಎಂಟು ಜನ ದಾಳಿ ನಡೆಸಿದ್ದರು. ಹೀಗಾಗಿ ಹಳಕಾರಿನ ಚಾಲಕ ಸಜ್ಜಾದ್ ಬೇಗ್, ಅದೇ ಊರಿನ ಅಜಬನ್ ಖಾನ್, ರಫಿಕ್ ಮುಲ್ಲಾ, ಅಲ್ತಾಪ ಹುಸೇನ್, ಅಖೀಲ ಖಾಜಿ, ಆಸೀಫ್ ಖಾಜಿ, ನಿಹಾಲ್ ವಿರುದ್ಧ ಅದೇ ದಿನ ಫೈಸಲ್ ಖಾನ್ ಪೊಲೀಸ್ ದೂರು ನೀಡಿದ್ದರು.

Advertisement. Scroll to continue reading.

ಪೊಲೀಸರು ಎದುರುದಾರರನ್ನು ಕರೆಯಿಸಿ ವಿಚಾರಣೆ ನಡೆಸಿದ್ದರು. ಅದಾಗಿಯೂ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದ ಫೈಸಲ್ ಖಾನ್ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Previous Post

ಸದ್ದಿಲ್ಲದೇ ಸೈಲೆಂಟ್ ಆದ ಕರ್ಕಶ ಸದ್ದು!

Next Post

ರೈಲು ಸಮಸ್ಯೆ: ಗೋವಾದಲ್ಲಿ ಸಭೆ ನಡೆಸಿದ ಉತ್ತರ ಕನ್ನಡ ಸಂಸದ!

Next Post
Train problem Uttara Kannada MP held a meeting in Goa!

ರೈಲು ಸಮಸ್ಯೆ: ಗೋವಾದಲ್ಲಿ ಸಭೆ ನಡೆಸಿದ ಉತ್ತರ ಕನ್ನಡ ಸಂಸದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ