6
  • Latest
Train problem Uttara Kannada MP held a meeting in Goa!

ರೈಲು ಸಮಸ್ಯೆ: ಗೋವಾದಲ್ಲಿ ಸಭೆ ನಡೆಸಿದ ಉತ್ತರ ಕನ್ನಡ ಸಂಸದ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರೈಲು ಸಮಸ್ಯೆ: ಗೋವಾದಲ್ಲಿ ಸಭೆ ನಡೆಸಿದ ಉತ್ತರ ಕನ್ನಡ ಸಂಸದ!

AchyutKumar by AchyutKumar
March 3, 2025
in ದೇಶ - ವಿದೇಶ
Train problem Uttara Kannada MP held a meeting in Goa!
advt advt advt
ADVERTISEMENT

ಕೊ0ಕಣ ರೈಲ್ವೆಯಲ್ಲಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಗೋವಾದಲ್ಲಿ ಅಧಿಕಾರಿಗಳು ಹಾಗೂ ರೈಲ್ವೆ ಬಳಕೆದಾರರ ಜೊತೆ ಸಭೆ ನಡೆಸಿದ್ದಾರೆ.

ಕೊಂಕಣ ರೈಲ್ವೆ ಸಿಎಂಡಿ ಸಂತೋಷ್ ಝಾ ಜೊತೆ ಹಲವು ವಿಷಯಗಳ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಚರ್ಚಿಸಿದ್ದಾರೆ. ಸಂಸದ ಎಂ ಕೆ ಪ್ರೇಮಚಂದ್ರನ್ ಸಹ ಈ ಸಭೆಯಲ್ಲಿದ್ದು ಸಲಹೆ ನೀಡಿದ್ದಾರೆ. `ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅವಶ್ಯಕವಾಗಿರುವ ನೀರು ಒದಗಿಸಬೇಕು. ಶೌಚಾಲಯ ಸ್ವಚ್ಛತೆಗೆ ಒತ್ತು ನೀಡಬೇಕು’ ಎಂದು ಕಾಗೇರಿ ಸೂಚಿಸಿದ್ದಾರೆ. `ಕೊಂಕಣ ರೈಲ್ವೆಯ ಭೂಸ್ವಾಧೀನದಿಂದ ನಿರಾಶ್ರಿತರಾದವರಿಗೆ ಬಾಕಿ ಉಳಿದ ಹಣ ಕೂಡಲೇ ಪಾವತಿಸಬೇಕು. ನಿರಾಶ್ರಿತ ಕುಟುಂಬಕ್ಕೆ ಉದ್ಯೋಗವನ್ನು ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಬೆಂಗಳೂರು – ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವ ಬಗ್ಗೆ ಚರ್ಚಿಸಿದ್ದಾರೆ. ಕುಮಟಾ ಮತ್ತು ಗೋಕರ್ಣದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಮೇಲ್ದರ್ಜೆಗೆ ಏರಿಸುವ ಕೆಲಸ ಶೀಘ್ರದಲ್ಲಿ ಪ್ರಾರಂಭಿಸುವoತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರವಾರ ಬೆಂಗಳೂರು ಮಾರ್ಗವಾಗಿ ಓಡಾಡುವ ಪಂಚಗAಗಾ ಎಕ್ಸಪ್ರೆಸ್ ರೈಲ್ವೆಗೆ ಹೆಚ್ಚುವರಿಯಾಗಿ 4 ಭೋಗಿಗಳನ್ನು ಅಳವಡಿಸಲು ಅವರು ಸೂಚಿಸಿದರು.

Advertisement. Scroll to continue reading.

ಈ ವೇಳೆ `ಕಾರವಾರದಿಂದ ಭಟ್ಕಳವರೆಗೆ ರೈಲು ನಿಲ್ದಾಣ ಮಳೆಗಾಲದಲ್ಲಿ ಸೋರುತ್ತಿದೆ’ ಎಂದು ರೈಲು ಬಳಕೆದಾರರು ದೂರಿದರು. `ಮಳೆಗಾಲದಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗದoತೆ ಮೇಲ್ಚಾವಣಿ ನಿರ್ಮಿಸಿ’ ಎಂದು ಸಂಸದರು ತಾಕೀತು ಮಾಡಿದರು. ಇದರೊಂದಿಗೆ ಎಲ್ಲಾ ಮುಖ್ಯ ರಸ್ತೆಯಿಂದ ರೈಲು ನಿಲ್ದಾಣ ಕೂಡುರಸ್ತೆ ದುರಸ್ಥಿ ನಡೆಸುವಂತೆಯೂ ಸೂಚಿಸಿದರು.

ShareSendTweetShare
ADVERTISEMENT
Previous Post

ಚಿಕನ್ ವ್ಯಾಪಾರಿ ಮೇಲೆ ಹಲ್ಲೆ: ಮೂರುವರೆ ತಿಂಗಳ ನಂತರ ಪೊಲೀಸ್ ದೂರು!

Next Post

ಅನ್ನಭಾಗ್ಯ: ಈ ಬಾರಿ ರೇಶನ್ ಬದಲು ಕಾಸು ಸಿಗಲ್ಲ!

Next Post
Annabhagya This time you will not get money instead of ration!

ಅನ್ನಭಾಗ್ಯ: ಈ ಬಾರಿ ರೇಶನ್ ಬದಲು ಕಾಸು ಸಿಗಲ್ಲ!

Steal for drinking water Who stole crores of iron

ಕುಡಿಯುವ ನೀರಿಗೆ ಕನ್ನ: ಕೋಟಿ ಕಾಸಿನ ಕಬ್ಬಿಣ ಕದ್ದವರಾರು?

ಕೊಂಕಣ ರೈಲ್ವೆ: ಬಹುದೊಡ್ಡ ಲಾಭದಲ್ಲಿದ್ದರೂ ಅಪಾರ ನಷ್ಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.