6
  • Latest
Annabhagya This time you will not get money instead of ration!

ಅನ್ನಭಾಗ್ಯ: ಈ ಬಾರಿ ರೇಶನ್ ಬದಲು ಕಾಸು ಸಿಗಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅನ್ನಭಾಗ್ಯ: ಈ ಬಾರಿ ರೇಶನ್ ಬದಲು ಕಾಸು ಸಿಗಲ್ಲ!

AchyutKumar by AchyutKumar
in ರಾಜ್ಯ
Annabhagya This time you will not get money instead of ration!

ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಪಡಿತರ ಕಾರ್ಡ ಹೊಂದಿದವರಿಗೆ 10 ಕೆಜಿ ಅಕ್ಕಿ ಬದಲು ಹಣ ನೀಡುವ ವಿಧಾನವನ್ನು ಈ ತಿಂಗಳಿನಿ0ದ ಸ್ಥಗಿತಗೊಳಿಸಲಾಗುತ್ತಿದೆ. ಫೆಬ್ರವರಿ ತಿಂಗಳಿಗೆ ಅನ್ವಯವಾಗುವಂತೆ ಹಣದ ಬದಲು ಅಕ್ಕಿಯನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ.

ADVERTISEMENT

ರಾಷ್ಟಿಯ ಭದ್ರತಾ ಕಾಯ್ದೆ ಅನ್ವಯ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲಾಗುತ್ತಿತ್ತು. ಆದರೆ, ಅಕ್ಕಿ ಕೊರತೆ ಹಿನ್ನಲೆ ಸರ್ಕಾರ ಪ್ರತಿ ಕೆಜಿಗೆ 34 ರೂ ದರ ನಿಗದಿಪಡಿಸಿ ಅದನ್ನು ಫಲಾನುಭವಿ ಬ್ಯಾಂಕ್ ಖಾತೆಗೆ ಜಮಾ ಮಾಡಲು ನಿರ್ಧರಿಸಿತ್ತು. ಸದ್ಯ ಅಕ್ಕಿ ಅಭಾವ ಕಡಿಮೆಯಾಗಿದ್ದು, ಮತ್ತೆ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ.

`ಫೆಬ್ರುವರಿ ತಿಂಗಳ ಹೆಚ್ಚುವರಿ 5ಕೆಜಿ ಅಕ್ಕಿಯನ್ನು ಮಾರ್ಚ ತಿಂಗಳ ಪರಿತರ ವಿತರಣೆಯಲ್ಲಿ ಸೇರಿಸಿ ಹಂಚಿಕೆ ಮಾಡಲಾಗುತ್ತಿದ್ದು, ಪಡಿತರ ಕಾರ್ಡ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ನೀಡಲಾಗುವುದು’ ಎಂದು ದಾಂಡೇಲಿ ಆಹಾರ ನಿರೀಕ್ಷಕರ ಕಚೇರಿ ಪ್ರಕಟಣೆ ಹೊರಟಿಸಿದೆ. `ಫಲಾನುಭವಿಗಳು ಬಯೋಮೆಟ್ರಿಕ್ ನೀಡಿ ಅಕ್ಕಿ ಪಡೆಯಬೇಕು. ಅಂಗಡಿಯವರು ಕಡಿಮೆ ಅಕ್ಕಿ ನೀಡಿದಲ್ಲಿ ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸಬೇಕು’ ಎಂದು ತಿಳಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
Previous Post

ರೈಲು ಸಮಸ್ಯೆ: ಗೋವಾದಲ್ಲಿ ಸಭೆ ನಡೆಸಿದ ಉತ್ತರ ಕನ್ನಡ ಸಂಸದ!

Next Post

ಕುಡಿಯುವ ನೀರಿಗೆ ಕನ್ನ: ಕೋಟಿ ಕಾಸಿನ ಕಬ್ಬಿಣ ಕದ್ದವರಾರು?

Next Post
Steal for drinking water Who stole crores of iron

ಕುಡಿಯುವ ನೀರಿಗೆ ಕನ್ನ: ಕೋಟಿ ಕಾಸಿನ ಕಬ್ಬಿಣ ಕದ್ದವರಾರು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ