6
  • Latest
Building donation from Kaiga to Nage School

ನಗೆ ಶಾಲೆಗೆ ಕೈಗಾದಿಂದ ಕಟ್ಟಡ ಕೊಡುಗೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗೆ ಶಾಲೆಗೆ ಕೈಗಾದಿಂದ ಕಟ್ಟಡ ಕೊಡುಗೆ

AchyutKumar by AchyutKumar
March 4, 2025
in ಸ್ಥಳೀಯ
Building donation from Kaiga to Nage School
advt advt advt
ADVERTISEMENT

ಕಾರವಾರ ತಾಲೂಕಿನ ಕುಗ್ರಾಮಗಳಲ್ಲಿ ಒಂದಾದ ನಗೆ ಊರಿನ ಶಾಲೆಗೆ ಕೈಗಾ ಅಣು ವಿದ್ಯುತ್ ಘಟಕವೂ ಸಿಎಸ್‌ಆರ್ ಯೋಜನೆ ಅಡಿ 4 ಕೋಣೆ ನಿರ್ಮಿಸಲು ಮುಂದಾಗಿದೆ. ಮಂಗಳವಾರ ಕೈಗಾ ಅಧಿಕಾರಿಗಳು ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಊರಿಗೆ ಬಂದ ಅಧಿಕಾರಿಗಳನ್ನು ವಿದ್ಯಾರ್ಥಿನಿಯರು ಹಾಗೂ ಊರಿನ ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ವೇದಿಕೆಗೆ ಬರಮಾಡಿಕೊಂಡರು. ಕೈಗಾ ಯೋಜನೆಯ ಸ್ಥಾನಿಕ ನಿರ್ದೇಶಕರಾದ ಬಿ ವಿನೋದಕುಮಾರ, ಕೈಗಾ ಯೋಜನೆಯ 3-4 ರ ಸ್ಟೇಶನ್ ಡೈರೆಕ್ಟರ್ ಎಸ್ ಕೆ ಓಜಾ, ಕೈಗಾ ಸಿಎಸ್‌ಆರ್ ಅಧ್ಯಕ್ಷ ಎಸ್ ಜೆ ಟಿ ಸ್ವಾಮಿ, ಕೈಗಾ ಯುನಿಯನ್ ಅಧ್ಯಕ್ಷ ಜಗದೀಶ ಗುನಗಾ, ಕೈಗಾ ಯುನಿಯನ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ ಕುಮಾರ ಪೈ, ಕೈಗಾ ಯೋಜನೆಯ ಇಂಜಿನೀಯರ್ ಸಾಯಿನಾಥ ನಾಯ್ಕ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ ಲೇಖಾ ಗೌಡ, ಕೈಗಾ ಯೋಜನೆಯ ಚಂದನ ನಾಯ್ಕ, ದಿನೇಶ ಗಾಂವಕರ, ಗ್ರಾಮದ ಮೊಕ್ತೇಸರರ ಪರವಾಗಿ ಕೇಶವ ಗಾಂವಕರ, ಗುನಗರಾದ ಏಕೇಶ ಗೌಡ, ತಿಮ್ಮ ಗೌಡ ಇತರರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಶಾಲೆಯ ಶಿಕ್ಷಕರು ಅತ್ಯಂತ ಮುತುವರ್ಜಿವಹಿಸಿ ಕಟ್ಟಡ ಮಂಜೂರಿ ಮಾಡಿಸಿಕೊಂಡಿದ್ದಾರೆ. ಊರಿನವರ ಪ್ರೀತಿ ಸದಾ ಸ್ಮರಣೀಯ’ ಎಂದು ಕೈಗಾ ಯೋಜನೆಯ ಸ್ಥಾನಿಕ ನಿರ್ದೇಶಕ ಬಿ ವಿನೋದಕುಮಾರ ಹೇಳಿದರು. `ಊರಿನ ಪೃಕೃತಿ ಹಾಗೂ ದೇವರು ಪದೇ ಪದೇ ನಮ್ಮನ್ನು ಇಲ್ಲಿ ಕರೆಯಿಸಿಕೊಳ್ಳುತ್ತಿದೆ. ಶಾಲೆಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕೈಗಾ ಬದ್ಧವಾಗಿದೆ’ ಎಂದು ಕೈಗಾ 3-4 ಸ್ಟೇಶನ್ ಡೈರೆಕ್ಟರ್ ಎಸ್ ಕೆ ಓಜಾ ಹೇಳಿದರು.

ಸಿಎಸ್‌ಆರ್ ಅಧ್ಯಕ್ಷ ಎಸ್ ಜೆ ಟಿ ಸ್ವಾಮಿ ಮಾತನಾಡಿ `ಶಾಲೆಗೆ ಅಗತ್ಯ ಕಟ್ಟಡ ತರುವಲ್ಲಿ ಮುಖ್ಯಾಧ್ಯಾಪಕ ಅಖ್ತರ ಸೈಯದ್, ಎಸ್‌ಡಿಎಂಸಿ ಅಧ್ಯಕ್ಷೆ ಲಲಿತಾ ಗೌಡ, ಉಪಾಧ್ಯಕ್ಷೆ ಲಕ್ಷಿö್ಮÃ ಗೌಡ, ಸದಸ್ಯರಾದ ಮಹೇಶ ಗೌಡ, ಕೇಶವ ಗೌಡ ಅವರ ಶ್ರಮ ಅಪಾರ. ಶಾಸಕ ಸತೀಶ್ ಸೈಲ್ ಸಹ ಕೊಡುಗೆ ನೀಡಿದ್ದಾರೆ’ ಎಂದು ಸ್ಮರಿಸಿದರು. ಕಟ್ಟಡ ಕಾಮಗಾರಿ ಗುತ್ತಿಗೆದಾರ ಪ್ರಕಾಶ ಗಾವಸ್ಕರ, ಮುಖ್ಯಾಧ್ಯಾಪಕ ಅಖ್ತರ ಸೈಯದ್, ಕೈಗಾ ಯೋಜನೆಯ ಶಿಕ್ಷಕಿ ಪ್ರಿಯಾ ಲಾಂಜೇಕರ ಹಾಗೂ ಶಾಲಾ ಸಹಶಿಕ್ಷಕಿ ರೂಪಾ ನಾಯ್ಕ ವೇದಿಕೆಯಲ್ಲಿದ್ದರು. ಮೋನಿಕಾ, ಶಶಿಕಲಾ, ಲಕ್ಷಿ ತಂಡದವರು ಸ್ವಾಗತ ಗೀತೆ ಹಾಡಿದರು. ಶರತ ಗೌಡ, ಶಶಿಕಲಾ ಗೌಡ ಪ್ರಾರ್ಥಿಸಿದರು. ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಜೊತೆ ಸ್ಥಳೀಯ ಜನಪ್ರತಿನಿಧಿಗಳು, ಊರಿನ ಮುಖಂಡರು ಇದ್ದರು.

ShareSendTweetShare
ADVERTISEMENT
Previous Post

ಈ ಚಿರತೆಗೆ ಮರ ಏರಲು ಬರಲ್ಲ!

Next Post

ಮಾವನ ಕಾರನ್ನು ಮರಕ್ಕೆ ಗುದ್ದಿದ ಅಳಿಯ: ಐವರಿಗೆ ಗಾಯ

Next Post

ಮಾವನ ಕಾರನ್ನು ಮರಕ್ಕೆ ಗುದ್ದಿದ ಅಳಿಯ: ಐವರಿಗೆ ಗಾಯ

MP emphasized on wild farming: sell jackfruit.. earn income!

ಕಾಡು ಕೃಷಿಗೆ ಒತ್ತು ನೀಡಿದ ಸಂಸದ: ಹಲಸು ಮಾರಿ.. ಆದಾಯಗಳಿಸಿ!

Theft of drinking water pipe The name of the iron thief is revealed!

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.