6
  • Latest
MP emphasized on wild farming: sell jackfruit.. earn income!

ಕಾಡು ಕೃಷಿಗೆ ಒತ್ತು ನೀಡಿದ ಸಂಸದ: ಹಲಸು ಮಾರಿ.. ಆದಾಯಗಳಿಸಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾಡು ಕೃಷಿಗೆ ಒತ್ತು ನೀಡಿದ ಸಂಸದ: ಹಲಸು ಮಾರಿ.. ಆದಾಯಗಳಿಸಿ!

AchyutKumar by AchyutKumar
in ರಾಜ್ಯ
MP emphasized on wild farming: sell jackfruit.. earn income!

`ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲಸಿನ ಬೆಳೆ ವ್ಯಾಪಕವಾಗಿದ್ದು, ಅದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾಡಳಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಮಂಗಳವಾರ ಕಾರವಾರದಲ್ಲಿ ಸಭೆ ನಡೆಸಿದ ಅವರು `ಹಲಸು ಬೆಳೆಯನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡದ ಕಾರಣ ರೈತರಿಗೆ ಆದಾಯ ಸಿಗುತ್ತಿಲ್ಲ. ಅತ್ಯಧಿಕ ಪೌಷ್ಠಿಕಾಂಶಹೊoದಿದ ಹಲಸನ್ನು ಮೌಲ್ಯವರ್ಧನೆ ಮಾಡಬೇಕು. ಹಲಸಿನಿಂದ ತಯರಿಸುವ ಆಹಾರ ಪದಾರ್ಥಗಳ ಕೇಂದ್ರ ಸ್ಥಾಪಿಸಿ ಉದ್ಯೋಗ ಸೃಷ್ಠಿಸಬೇಕು. ಈ ಬಗ್ಗೆ ರೈತರ ಮನವೊಲೈಕೆ ಜೊತೆ ಸಂಶೋಧನೆಗಳು ಸಹ ನಡೆಯಬೇಕು. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆ ಕುರಿತಂತೆ ಅಧಿಕಾರಿಗಳು ಆಸಕ್ತಿವಹಿಸಬೇಕು’ ಎಂದು ಕಾಗೇರಿ ಹೇಳಿದ್ದಾರೆ.

ಕೇಂದ್ರದ ಕೃಷಿ ಯಾಂತ್ರೀಕರಣ ಉಪ ಆಭಿಯಾನ ಯೋಜನೆಯಡಿ ಜಿಲ್ಲೆಯ ಕೃಷಿಕರಿಗೆ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವ ಮೂಲಕ ಜಿಲ್ಲೆಯಲ್ಲಿ ಕೃಷಿ ಯಾಂತ್ರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದರು. `ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಚಿಕ್ಕ ಹಿಡುವಳಿಗಳು ಹೆಚ್ಚಿರುವುದರಿಂದ ಕೃಷಿಯಿಂದ ರೈತರಿಗೆ ಲಾಭದಾಯವಾಗುವ ನಿಟ್ಟಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಬದ್ದತೆಯಿಂದ ಕಾರ್ಯ ನಿರ್ವಹಿಸಿ’ ಎಂದು ಕರೆ ನೀಡಿದರು.

Advertisement. Scroll to continue reading.

 

Advertisement. Scroll to continue reading.
Previous Post

ಮಾವನ ಕಾರನ್ನು ಮರಕ್ಕೆ ಗುದ್ದಿದ ಅಳಿಯ: ಐವರಿಗೆ ಗಾಯ

Next Post

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

Next Post
Theft of drinking water pipe The name of the iron thief is revealed!

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ