6
  • Latest
Theft of drinking water pipe The name of the iron thief is revealed!

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

AchyutKumar by AchyutKumar
in ರಾಜ್ಯ
Theft of drinking water pipe The name of the iron thief is revealed!

ನಿನ್ನೆ ಮೊನ್ನೆಯವರೆಗೂ ಶಿರಸಿಗೆ ಸರಬರಾಜಾಗುತ್ತಿದ್ದ ಕುಡಿಯುವ ನೀರಿನ ಪೈಪ್ ಕದ್ದವರು ಯಾರು? ಎಂಬ ವಿಷಯ ಯಾರಿಗೂ ಗೊತ್ತಿರಲಿಲ್ಲ. ಆದರೆ, ಇದೀಗ ನಗರಸಭೆ ಅಧಿಕಾರಿಯೊಬ್ಬರು ಆತನನ್ನು ಪತ್ತೆ ಹೆಚ್ಚಿ ಹೆಸರುಸಹಿತವಾಗಿ ಪೊಲೀಸ್ ದೂರು ನೀಡಿದ್ದಾರೆ!

ADVERTISEMENT

ಕಳೆದ ಮೂರು ವರ್ಷಗಳಿಂದ ಶಿರಸಿ ನಗರಸಭೆಯಲ್ಲಿ ಕಿರಿಯ ಅಭಿಯಂತರಾಗಿರುವ ಸುಫಿಯಾನ್ ಅಹಮದ್ ಬ್ಯಾರಿ ಮಂಗಳವಾರ ಪೊಲೀಸರಿಗೆ ದೂರು ನೀಡಿದ್ದಾರೆ. `ಫೆ 20ರಂದು ಮಧ್ಯಾಹ್ನ 1.30ಕ್ಕೆ ಕೆಂಗ್ರೆ ನೀರು ಸರಬರಾಜು ಕೇಂದ್ರಕ್ಕೆ ತೆರಳಿದಾಗ ನೀರು ಸರಬರಾಜಿಗೆ ಅಳವಡಿಸಿದ್ದ ಕಾಸ್ಟ ಐರನ್ ಪೈಪುಗಳು ಅಲ್ಲಿಯೇ ಇದ್ದವು. ಫೆ 26ರಂದು ಮತ್ತೆ ಅಲ್ಲಿ ಹೋಗಿ ನೋಡಿದಾಗ ಅವು ಕಾಣೆಯಾಗಿದ್ದವು’ ಎಂದವರು ಪೊಲೀಸರ ಮುಂದೆ ವಿವರಿಸಿದ್ದಾರೆ.

`ಆ ದಿನ ಮಣ್ಣು ಅಗೆದು ಪೈಪು ಕದ್ದಿರುವುದು ಕಾಣಿಸಿತು. ಆದರೆ, ಅಲ್ಲಿ ಯಾವುದೇ ವ್ಯಕ್ತಿಗಳು ಇರಲಿಲ್ಲ. ಫೆ 27ರಂದು ಹಿರಿಯ ಅಧಿಕಾರಿಗಳ ಜೊತೆ ಮತ್ತೆ ಕೇಂಗ್ರೆ ನೀರು ಸರಬರಾಜು ಪ್ರದೇಶಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದಾಗ ಸುಮಾರು 700 ಮೀ ಪೈಪು ಕಳ್ಳತನವಾಗಿರುವುದು ಖಚಿತವಾಯಿತು. ಹುತ್ಕಾರ್ ಮದ್ಯಂತರ ಘಟಕದವರೆಗಿನ ಪೈಪುಗಳು ಕಳ್ಳತನವಾಗಿದ್ದವು’ ಎಂದವರು ದೂರಿನಲ್ಲಿ ಹೇಳಿಕೊಂಡಿದ್ದಾರೆ. `ಈವರೆಗೆ 20 ಅಡಿ ಉದ್ದ, 1 ಅಡಿ ವ್ಯಾಸದ ಒಟ್ಟು 116 ಪೈಪುಗಳು ಕಳ್ಳತನವಾಗಿದೆ. ಕಳ್ಳತನವಾದ ಪೈಪಿನ ಮೊತ್ತ ಅಂದಾಜು 2118624 ರೂಪಾಯಿಗಳಿವೆ. ಯಾವುದೇ ಟೆಂಡರ್ ಆಗದೇ, ಅನುಮತಿಯನ್ನು ಪಡೆಯದೇ ಈ ಪೈಪುಗಳನ್ನು ಕಳ್ಳತನ ಮಾಡಲಾಗಿದೆ’ ಎಂದವರು ದೂರಿದ್ದಾರೆ.

Advertisement. Scroll to continue reading.

ಇನ್ನೂ, `ಶಿರಸಿ ನಗರದಲ್ಲಿ ಹಲವು ಕಡೆ ಈ ಬಗೆಯ ಪೈಪುಗಳನ್ನು ಅಳವಡಿಸಲಾಗಿದೆ. ಕಳೆದ ವರ್ಷ ಶಿಕಾರಿಪುರದ ಗುಜುರಿ ಗುತ್ತಿಗೆದಾರ ಜಕ್ರಿಯಾ ಸಯ್ಯದ್ ಅವರಿಗೆ ಶಿರಸಿ ನಗರ ವ್ಯಾಪ್ತಿಯ ಪೈಪ್ ಒಯ್ಯುವ ಟೆಂಡರ್ ಆಗಿತ್ತು. ಸದ್ಯ ಕಳ್ಳತನವಾಗಿರುವ ಪೈಪುಗಳನ್ನು ತನಗೆ ಕೊಡುವಂತೆ ಜಿಕ್ರಿಯಾ ಸಯ್ಯದ್ ಪದೇ ಪದೇ ಒತ್ತಡ ಹಾಕಿದ್ದರು. ಟೆಂಡರ್ ಇಲ್ಲದೇ ತೆಗೆದುಕೊಂಡು ಹೋಗುವ ಬಗ್ಗೆಯೂ ಹೇಳಿದ್ದರು. ಹೀಗಾಗಿ ಜಿಕ್ರಿಯಾ ಸಯ್ಯದ್ ಅವರೇ ತಮ್ಮ ಕೆಲಸಗಾರರ ಮೂಲಕ ಈ ಪೈಪ್ ಕದ್ದಿರುವ ಸಾಧ್ಯತೆ ಹೆಚ್ಚಿದೆ’ ಎಂದು ಸುಫಿಯಾನ್ ಅಹಮದ್ ಬ್ಯಾರಿ ಪೊಲೀಸ್ ದೂರು ನೀಡಿದ್ದಾರೆ. ಸರ್ಕಾರಿ ಸ್ವತ್ತು ಕದ್ದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

Advertisement. Scroll to continue reading.
Previous Post

ಕಾಡು ಕೃಷಿಗೆ ಒತ್ತು ನೀಡಿದ ಸಂಸದ: ಹಲಸು ಮಾರಿ.. ಆದಾಯಗಳಿಸಿ!

Next Post

TSS | ಅಗತ್ಯವಿದ್ದರೆ ಆರೋಪಪಟ್ಟಿ ಸಲ್ಲಿಸಿ.. ಇಲ್ಲವಾದರೆ ಬಿಟ್ಟುಬಿಡಿ!

Next Post
TSS | File a charge sheet if required..otherwise leave it alone!

TSS | ಅಗತ್ಯವಿದ್ದರೆ ಆರೋಪಪಟ್ಟಿ ಸಲ್ಲಿಸಿ.. ಇಲ್ಲವಾದರೆ ಬಿಟ್ಟುಬಿಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ