6
  • Latest
TSS | File a charge sheet if required..otherwise leave it alone!

TSS | ಅಗತ್ಯವಿದ್ದರೆ ಆರೋಪಪಟ್ಟಿ ಸಲ್ಲಿಸಿ.. ಇಲ್ಲವಾದರೆ ಬಿಟ್ಟುಬಿಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

TSS | ಅಗತ್ಯವಿದ್ದರೆ ಆರೋಪಪಟ್ಟಿ ಸಲ್ಲಿಸಿ.. ಇಲ್ಲವಾದರೆ ಬಿಟ್ಟುಬಿಡಿ!

AchyutKumar by AchyutKumar
March 4, 2025
in ರಾಜ್ಯ
TSS | File a charge sheet if required..otherwise leave it alone!
advt advt advt
ADVERTISEMENT

ಶಿರಸಿಯ ದಿ ತೋಟಗಾರ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿನ ಅಕ್ರಮ-ಅವ್ಯವಹಾರ ಆರೋಪಗಳಿಗೆ ಸಂಬ0ಧಿಸಿ ಬೆಂಗಳೂರಿನ ಸಹಕಾರಿ ಸಂಘಗಳ ನಿಬಂಧಕರ ಕಚೇರಿಯೂ ಬೆಳಗಾವಿ ಸಹಕಾರಿ ಸಂಘಗಳ ಜಂಟಿ ನಿರ್ದೇಶಕರ ಕಚೇರಿಗೆ ಪತ್ರ ಬರೆದಿದೆ. `ಕಲಂ 64 ಅಡಿ ವಿಚಾರಣೆ ಅಗತ್ಯವಿದ್ದರೆ ಅಂಶವಾರು ಪಟ್ಟಿ ಸಿದ್ದಪಡಿಸಿ ಸಲ್ಲಿಸಿ’ ಎಂದು ಸಹಕಾರಿ ಸಂಘಗಳ ನಿಬಂಧಕರು ಸೂಚಿಸಿದ್ದಾರೆ.

ಅನಿಲಕುಮಾರ ಸಿದ್ದಪ್ಪ ಮುಷ್ಠಗಿ, ಮಹಾಭಲೇಶ್ವರ ಗಣಪತಿ ಹೆಗಡೆ, ಪ್ರವೀಣ ಮಹಾಭಲೇಶ್ವರ ಹೆಗಡೆ, ದೀಪಕ ರಾಜಾರಾಮ ಹೆಗಡೆ ಹಾಗೂ ಇತರರು ಟಿಎಸ್‌ಎಸ್ ವಿರುದ್ಧ ಫೆ 12ರಿಂದ ಫೆ 17ರ ಅವಧಿಯಲ್ಲಿ ಬೆಂಗಳೂರಿನ ಸಹಕಾರಿ ಸಂಘಗಳ ಅಪರ ನಿಬಂಧಕರಿಗೆ ದೂರು ಸಲ್ಲಿಸಿದ್ದರು. ಅನಿಲಕುಮಾರ ಸಿದ್ಧಪ್ಪ ಮುಷ್ಠಗಿ ಅವರ ಸಾಲದ ಖಾತೆ 10673ರಲ್ಲಿ ನಿಯಮಬಾಹಿರವಾಗಿ ತಿದ್ದುಪಡಿ ಮಾಡಿರುವ ಬಗ್ಗೆ ಅವರು ಆಕ್ಷೇಪಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ದೀಪಕ ರಾಜಾರಾಮ ಹೆಗಡೆ ಹಾಗೂ ಇತರರು 2018-19 ಹಾಗೂ 2022-23ನೇ ಸಾಲುಗಳಲ್ಲಿ ನಡೆದ ಮರು ಲೆಕ್ಕಪರಿಶೋಧನಾ ವರದಿಯಲ್ಲಿ ಅನೇಕ ನ್ಯೂನತೆಗಳ ಬಗ್ಗೆ ವಿವರಿಸಿದ್ದರು. ದೊಡ್ಡ ಮೊತ್ತದ ಸಾಲಗಳ ಮನ್ನಾ ಹಾಗೂ ಹೊಂದಾಣಿಕೆ ಬಗ್ಗೆ ಕಲಂ 64ರ ಅಡಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿದ್ದರು. ಮಹಾಭಲೇಶ್ವರ ಗಣಪತಿ ಹೆಗಡೆ ಅವರು ಸಾಲದ ಖಾತೆ ಸಂಖ್ಯೆ 5913ರಲ್ಲಿ ಬಾಕಿ ಇರುವ ಹಣದ ಅವ್ಯವಹಾರದ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರವೀಣ ಮಹಾಭಲೇಶ್ವರ ಹೆಗಡೆ ಅವರು ಸಹ ಅವ್ಯವಹಾರದ ಆರೋಪ ಮಾಡಿ, ನ್ಯಾಯ ಒದಗಿಸುವಂತೆ ಪತ್ರ ಬರೆದಿದ್ದರು.

Advertisement. Scroll to continue reading.

ಈ ನಾಲ್ಕು ಪ್ರಕರಣಗಳನ್ನು ಗಮನಿಸಿದ ಬೆಂಗಳೂರಿನ ಸಹಕಾರಿ ಸಂಘಗಳ ನಿಬಂಧಕರ ಕಚೇರಿ ಮುಂದಿನ ಕ್ರಮದ ಬಗ್ಗೆ ಸ್ಪಷ್ಠ ಅಭಿಪ್ರಾಯ ಸಲ್ಲಿಸುವಂತೆ ಬೆಳಗಾವಿ ಸಹಕಾರಿ ಸಂಘಗಳ ಜಂಟಿ ನಿರ್ದೇಶಕರ ಕಚೇರಿಗೆ ಸೂಚಿಸಿದೆ. ಅರ್ಜಿದಾರರ ಬೇಡಿಕೆಯಂತೆ ಕಲಂ 64 ಅಡಿ ವಿಚಾರಣೆ ಅಗತ್ಯವಿದ್ದರೆ ಆರೋಪವಾರು ಹಾಗೂ ಅಂಶವಾರು ಪಟ್ಟಿ ಸಿದ್ದಪಡಿಸಿ ಸಲ್ಲಿಸುವಂತೆಯೂ ಸೂಚಿಸಿದೆ.

ShareSendTweetShare
ADVERTISEMENT
Previous Post

ಕುಡಿಯುವ ನೀರಿನ ಪೈಪ್ ಕಳ್ಳತನ: ಕಬ್ಬಿಣ ಕದ್ದವನ ಹೆಸರು ಬಹಿರಂಗ!

Next Post

ಬೈಕ್ ಅಪಘಾತ: ಸಾವಿಗೂ ಮೊದಲೆ ನರಕ ಅನುಭವಿಸಿದ ವಿನಾಯಕ!

Next Post

ಬೈಕ್ ಅಪಘಾತ: ಸಾವಿಗೂ ಮೊದಲೆ ನರಕ ಅನುಭವಿಸಿದ ವಿನಾಯಕ!

ಅರ್ಚಕನಿಂದ ಕೊಲೆ ಬೆದರಿಕೆ: ಪೊಲೀಸ್ ದೂರು!

Sagavani tree theft: The lawyer who questioned the thieves was threatened!

ಸಾಗವಾನಿ ಮರ ಕಳ್ಳತನ: ಕಳ್ಳರನ್ನು ಪ್ರಶ್ನಿಸಿದ ವಕೀಲನಿಗೆ ಬೆದರಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.