6
  • Latest
Trouble caused by incomplete work Farmers' crops are destroyed due to the carelessness of the officer!

ಅಪೂರ್ಣ ಕಾಮಗಾರಿ ತಂದ ಸಂಕಷ್ಟ: ಅಧಿಕಾರಿಯ ಅಸಡ್ಡೆಗೆ ರೈತರ ಫಸಲು ನಾಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪೂರ್ಣ ಕಾಮಗಾರಿ ತಂದ ಸಂಕಷ್ಟ: ಅಧಿಕಾರಿಯ ಅಸಡ್ಡೆಗೆ ರೈತರ ಫಸಲು ನಾಶ!

AchyutKumar by AchyutKumar
March 4, 2025
in ಸ್ಥಳೀಯ
Trouble caused by incomplete work Farmers' crops are destroyed due to the carelessness of the officer!
advt advt advt
ADVERTISEMENT

ಹೊನ್ನಾವರದ ಬಡಗಣಿ ನದಿ ಉಕ್ಕಿದ ಪರಿಣಾಮ ಕಳೆದ ನಾಲ್ಕು ದಿನದಿಂದ ನದಿ ಪಾತ್ರದ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದೆ. ಇದರಿಂದ ಅಲ್ಲಿ ಬೆಳೆದ ಫಸಲು ಹಾಳಾಗುತ್ತಿದೆ.

Advertisement. Scroll to continue reading.

ಹಳದಿಪುರ ಭಾಗದಲ್ಲಿ ಬಡಗಣಿಯಿಂದ ಸಾಲಿಕೇರಿಯವರೆಗೆ ಗದ್ದೆಗಳಲ್ಲಿ ಉಪ್ಪು ನೀರು ನುಗ್ಗಿದ ಪರಿಣಾಮವಾಗಿ ಶೇಂಗಾ ಬೆಳೆ ಸಂಪೂರ್ಣವಾಗಿ ನೆಲ ಕಚ್ಚಿದೆ. ಇದರಿಂದ ಆ ಭಾಗದ ರೈತರು ಕಂಗಾಲಾಗಿದ್ದಾರೆ. ಕೃಷಿ ಜಮೀನಿಗೆ ಉಪ್ಪು ನೀರು ನುಗ್ಗದಂತೆ ತಡೆಯಲು 50 ಲಕ್ಷ ರೂಪಾಯಿ ವೆಚ್ಚದಲ್ಲಿ 2022ರಲ್ಲಿ ತಡೆಗೋಡೆ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದ್ದರು. ಚಿಕ್ಕ ನೀರಾವರಿ ಇಲಾಖೆ ತಡೆಗೋಡೆ ಕಾರ್ಯ ಪ್ರಾರಂಭಿಸಿ 3 ವರ್ಷ ಗತಿಸಿದರೂ ಕಾಮಗಾರಿ ಪೂರ್ಣಗೊಂಡಿಲ್ಲ.

Advertisement. Scroll to continue reading.
ADVERTISEMENT
ADVERTISEMENT

`ಅಪೂರ್ಣ ಹಾಗೂ ಕಳಪೆ ಕಾಮಗಾರಿಯಿಂದ ತಮ್ಮ ಬೆಳೆಗಳು ಹಾನಿಯಾಗಿದೆ. ಈಗಾಗಲೇ ತಡೆಗೋಡೆ ಹಲವು ಕಡೆ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ನೀರಿನ ರಭಸಕ್ಕೆ ಸಂಪೂರ್ಣವಾಗಿ ಕೊಚ್ಚಿ ಹೋಗುವ ಸಾಧ್ಯತೆಗಳಿವೆ. ಈ ಬಗ್ಗೆ ಚಿಕ್ಕ ನೀರಾವರಿ ಅಧಿಕಾರಿಗಳಿಗೆ ಸಾಕಷ್ಟು ಸಲ ಫೋನ್ ಮಾಡಿದರೂ ಸ್ವೀಕರಿಸುತ್ತಿಲ್ಲ’ ಎಂಬುದು ರೈತರ ದೂರು.

ShareSendTweetShare
ADVERTISEMENT
Previous Post

ಸಾಗವಾನಿ ಮರ ಕಳ್ಳತನ: ಕಳ್ಳರನ್ನು ಪ್ರಶ್ನಿಸಿದ ವಕೀಲನಿಗೆ ಬೆದರಿಕೆ!

Next Post

ಒಡಹುಟ್ಟಿದವನನ್ನು ಕೊಂದವರಿಗೆ ಜೀವನಪೂರ್ತಿ ಜೈಲು!

Next Post

ಒಡಹುಟ್ಟಿದವನನ್ನು ಕೊಂದವರಿಗೆ ಜೀವನಪೂರ್ತಿ ಜೈಲು!

The poor fisherman who swam ashore all night!

ರಾತ್ರಿಯಿಡೀ ಈಜಿ ದಡ ಸೇರಿದ ಬಡ ಮೀನುಗಾರ!

Sahi allegation of adultery Woman single protest against the officer!

ಸಹಿ ಪೊರ್ಜರಿ ಆರೋಪ: ಅಧಿಕಾರಿ ವಿರುದ್ಧ ಮಹಿಳೆ ಒಂಟಿ ಪ್ರತಿಭಟನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.