6
  • Latest
Sahi allegation of adultery Woman single protest against the officer!

ಸಹಿ ಪೊರ್ಜರಿ ಆರೋಪ: ಅಧಿಕಾರಿ ವಿರುದ್ಧ ಮಹಿಳೆ ಒಂಟಿ ಪ್ರತಿಭಟನೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಹಿ ಪೊರ್ಜರಿ ಆರೋಪ: ಅಧಿಕಾರಿ ವಿರುದ್ಧ ಮಹಿಳೆ ಒಂಟಿ ಪ್ರತಿಭಟನೆ!

AchyutKumar by AchyutKumar
in ಸ್ಥಳೀಯ
Sahi allegation of adultery Woman single protest against the officer!

ಶಿರಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜೀತ್ ಶಿರಹಟ್ಟಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ ನಡೆದ ಅನ್ಯಾಯ ಪ್ರಶ್ನಿಸಿ ಉತ್ತರ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕಿ ಸರಸ್ವತಿ ಎನ್ ರವಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

`2019ರಲ್ಲಿ ಅಸ್ವಿತ್ವಕ್ಕೆ ಬಂದ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಒಕ್ಕೂಟದ 19 ನಿರ್ದೇಶಕರ ಹುದ್ದೆಗೆ ಚುನಾವಣೆ ನಡೆಯಬೇಕಿತ್ತು. ಮಾರ್ಚ 2ರವರೆಗೆ 19 ಜನ ನಾಮಪತ್ರ ಸಲ್ಲಿಸಿದ್ದರು. ಮಾರ್ಚ 4ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, 9 ಜನ ಖುದ್ದು ಹಾಜರಾಗಿ ನಾಮಪತ್ರ ಹಿಂಪಡೆದಿದ್ದಾರೆ. ಆದರೆ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜೀತ್ ಶಿರಹಟ್ಟಿ ಬೆಂಗಳೂರಿನಲ್ಲಿ ಅನಾರೋಗ್ಯಕ್ಕೆ ಒಳಗಾಗಿರುವ ಗಣೇಶ ಭಟ್ಟ ಅವರು ನಾಮಪತ್ರ ಹಿಂಪಡೆದಿರುವ ಬಗ್ಗೆ ನಕಲಿ ದಾಖಲೆ ಸೃಷ್ಠಿಸಿದ್ದಾರೆ’ ಎಂಬುದು ಸರಸ್ವತಿ ಅವರ ಆರೊಪ.

`ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜೀತ್ ಶಿರಹಟ್ಟಿ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಒಕ್ಕೂಟಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದಾರೆ. ಚುನಾವಣಾ ನಿಯಮವನ್ನು ಉಲ್ಲಂಘಿಸಿದ್ದಾರೆ. ಆ ಮೂಲಕ ಸಹಕಾರಿ ಕ್ಷೇತ್ರಕ್ಕೆ ಅವರು ದ್ರೋಹ ಎಸಗಿದ್ದಾರೆ’ ಎಂದು ಪ್ರತಿಭಟನೆಯ ವೇಳೆ ಅವರು ದೂರಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ `ಗಣೇಶ ಭಟ್ಟ ಅವರು ಖುದ್ದು ಹಾಜರಾಗಿ ನಾಮಪತ್ರ ಹಿಂಪಡೆದಿರುವ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ನನ್ನ ಅಧಿಕಾರ ಪ್ರಶ್ನಿಸುವ ಅರ್ಹತೆ ನಿಮಗಿಲ್ಲ ಎಂದು ನಿಂದಿಸಿದ್ದಾರೆ. ತಕರಾರು ಮಾಡಿದರೆ ನಿಮಗೂ ತೊಂದರೆಯಾಗುವುದು ನಿಶ್ಚಿತ’ ಎಂದು ಬೆದರಿಕೆ ಒಡ್ಡಿದ ಬಗ್ಗೆಯೂ ಆರೋಪಿಸಿದ್ದಾರೆ.

Advertisement. Scroll to continue reading.

ಬುಧವಾರ ಬೆಳಗ್ಗೆ ಅವರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಎದುರು ಗಾಂಧೀಜಿ ಫೋಟೋ ಜೊತೆ ಆಗಮಿಸಿ ಪ್ರತಿಭಟನೆ ನಡೆಸಿದರು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುವುದಾಗಿ ಮಾಧ್ಯಮಗಳ ಎದುರು ಮಾತನಾಡಿದರು.

Advertisement. Scroll to continue reading.
Previous Post

ರಾತ್ರಿಯಿಡೀ ಈಜಿ ದಡ ಸೇರಿದ ಬಡ ಮೀನುಗಾರ!

Next Post

ಈವರೆಗೆ ಒಂದು ಲೆಕ್ಕ.. ಇನ್ಮುಂದೆ ಇನ್ನೊಂದು ಲೆಕ್ಕ: ಹೋರಾಟಗಾರನ ದಿಕ್ಕು ತಪ್ಪಿಸಿತು ಸರ್ಕಾರದ ನಿಯಮ!

Next Post
So far one calculation.. Now another calculation: The government rule has misled the fighter!

ಈವರೆಗೆ ಒಂದು ಲೆಕ್ಕ.. ಇನ್ಮುಂದೆ ಇನ್ನೊಂದು ಲೆಕ್ಕ: ಹೋರಾಟಗಾರನ ದಿಕ್ಕು ತಪ್ಪಿಸಿತು ಸರ್ಕಾರದ ನಿಯಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ