6
  • Latest

ಪ್ರಾಚಾರ್ಯರ ಕಾರಿಗೆ ಗುದ್ದಿದ ಟಿಪ್ಪರ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರಾಚಾರ್ಯರ ಕಾರಿಗೆ ಗುದ್ದಿದ ಟಿಪ್ಪರ್!

AchyutKumar by AchyutKumar
March 5, 2025
in ಸ್ಥಳೀಯ
advt advt advt
ADVERTISEMENT

ದಾಂಡೇಲಿಯ ಕೆಎಲ್‌ಇ ನರ್ಸಿಂಗ್ ಕಾಲೇಜು ಪ್ರಾಚಾರ್ಯ ವಿನಾಯಕ ಪಾಟೀಲ ಅವರ ಕಾರಿಗೆ ಟಿಪ್ಪರ್ ಚಾಲಕನೊಬ್ಬ ತನ್ನ ವಾಹನ ಗುದ್ದಿದ್ದಾನೆ. ಈ ಅಪಘಾತದಲ್ಲಿ ಕಾರು ಜಖಂ ಆಗಿದ್ದು, ವಿನಾಯಕ ಪಾಟೀಲ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement. Scroll to continue reading.

ಬೆಳಗಾವಿ ಹನುಮಾನ ನಗರದ ವಿನಾಯಕ ಪಾಟೀಲ್ ಅವರು ಫೆ 4ರ ಮಧ್ಯಾಹ್ನ ಕಾಲೇಜಿನಿಂದ ಹೊರಟಿದ್ದರು. ಅವರು ಬೆಳಗಾವಿಗೆ ತಲುಪುವುದಕ್ಕಾಗಿ ಅರಣ್ಯದ ಹಾದಿಯಲ್ಲಿ ಕಾರು ಓಡಿಸುತ್ತಿದ್ದರು. ಇದೇ ವೇಳೆ ದಾಂಡೇಲಿ ಬೈಲಪಾರದ ಬಸಪ್ಪ ಉಪ್ಪಾರ್ ವೇಗವಾಗಿ ಟಿಪ್ಪರ್ ಓಡಿಸಿಕೊಂಡು ಬರುತ್ತಿದ್ದರು. ಜಗಲಪೇಟೆ ತಿರುವಿನ ಸಿಗರಗಾವಿನ ಅರಣ್ಯ ಪ್ರದೇಶದಲ್ಲಿ ಕಾರಿಗೆ ಟಿಪ್ಪರ್ ಗುದ್ದಿತು.

ADVERTISEMENT
ADVERTISEMENT

ಟಿಪ್ಪರ್ ವೇಗವಾಗಿ ಬರುವುದನ್ನು ನೋಡಿದ ವಿನಾಯಕ ಪಾಟೀಲ ಅವರು ಕಾರನ್ನು ತೀರಾ ಎಡಕ್ಕೆ ತೆಗೆದುಕೊಂಡಿದ್ದರು. ಅದಾಗಿಯೂ ಬಸಪ್ಪ ಉಪ್ಪಾರ್ ಕಾರಿನ ಬಲಗಡೆ ವೇಗವಾಗಿ ಟಿಪ್ಪರ್ ಗುದ್ದಿದರು. ಪರಿಣಾಮ ಕಾರು ಜಖಂ ಆಗಿದೆ. ಪ್ರಾಚಾರ್ಯ ವಿನಾಯಕ ಪಾಟೀಲ್ ಅವರಿಗೆ ಯಾವುದೇ ಗಾಯವಾಗಿಲ್ಲ. ಈ ಬಗ್ಗೆ ವಿನಾಯಕ ಪಾಟೀಲ ಅವರು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಐದು ಲಕ್ಷ ರೂ ಸಾಲ: ಒಂದು ಮುಕ್ಕಾಲು ಎಕರೆ ಭೂಮಿ ವಶ!

Next Post

ವೃದ್ಧನಿಗೆ ಬಡಿದ ಕ್ರೇನು: ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು!

Next Post

ವೃದ್ಧನಿಗೆ ಬಡಿದ ಕ್ರೇನು: ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು!

ವೆಲ್ಡಿಂಗ್ ವರ್ಡ ಮಾಲಕ ಇನ್ನಿಲ್ಲ!

4 years in jail for ganja consumer!

ಗಾಂಜಾ ಗಿರಾಕಿಗೆ 4 ವರ್ಷ ಜೈಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.