6
  • Latest
The trouble made by Anna 10th class girl has a baby girl!

ಅಣ್ಣ ಮಾಡಿದ ಅವಾಂತರ: 10ನೇ ತರಗತಿ ಬಾಲಕಿಗೆ ಹೆಣ್ಣು ಮಗು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಣ್ಣ ಮಾಡಿದ ಅವಾಂತರ: 10ನೇ ತರಗತಿ ಬಾಲಕಿಗೆ ಹೆಣ್ಣು ಮಗು!

AchyutKumar by AchyutKumar
in ಸ್ಥಳೀಯ
The trouble made by Anna 10th class girl has a baby girl!

ಹೊಟ್ಟೆನೋವು ಎಂದು ಯಲ್ಲಾಪುರ ಆಸ್ಪತ್ರೆಗೆ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿಗೆ ಹೆಣ್ಣು ಮಗು ಹುಟ್ಟಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆಕೆಯ ಅಣ್ಣನಿಂದಲೇ ಗರ್ಭ ಧರಿಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ADVERTISEMENT

ಯಲ್ಲಾಪುರ ತಾಲೂಕಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕೆಲ ತಿಂಗಳ ಹಿಂದೆ ಮುಂಡಗೋಡಿನ ಸಂಬoಧಿಕರ ಮನೆಗೆ ಹೋಗಿದ್ದರು. ಆ ವೇಳೆ, ಗಿರೀಶ (19) ಎಂಬಾತ ಆ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಈ ವಿಷಯವನ್ನು ಹೊರಗಡೆ ಹೇಳಿದರೆ ಜೀವ ತೆಗೆಯುವುದಾಗಿಯೂ ಆತ ಬೆದರಿಸಿದ್ದ. ಹೀಗಾಗಿ ಆ ವಿದ್ಯಾರ್ಥಿನಿ ದೈಹಿಕ ಹಾಗೂ ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದರೂ ಅದನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ.

ಎರಡು ತಿಂಗಳ ಹಿಂದೆ ಆರೋಗ್ಯ ಇಲಾಖೆಯವರು ಶಾಲಾ-ಕಾಲೇಜು ಭೇಟಿ ನಡೆಸಿದಾಗಲೂ ವಿದ್ಯಾರ್ಥಿನಿ ಸ್ಪಷ್ಟ ಮಾಹಿತಿ ಕೊಟ್ಟಿರಲಿಲ್ಲ. ಬಡಕಲು ಶರೀರದ ವಿದ್ಯಾರ್ಥಿನಿ ಕೊಂಚ ದಪ್ಪವಾಗಿದ್ದು ಬಿಟ್ಟರೆ ಆಕೆ ಗರ್ಭಿಣಿ ಎನ್ನುವುದಕ್ಕೆ ಬೇರೆ ಯಾವುದೇ ಮುನ್ಸೂಚನೆಯೂ ಸಿಕ್ಕಿರಲಿಲ್ಲ. ಮಾರ್ಚ 4ರಂದು ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಬರೆದಿದ್ದು, ಮಾರ್ಚ 5ರಂದು ಹೊಟ್ಟೆನೋವಿನ ಕಾರಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾದರು.

Advertisement. Scroll to continue reading.

ಈ ವೇಳೆ ಅವರಿಗೆ ಹೆಣ್ಣು ಮಗು ಜನಿಸಿದೆ. ವಿಚಾರಣೆ ನಡೆಸಿದಾಗ ಸಹೋದರ ಸಂಬoಧಿ ನಡೆಸಿದ ನೀಚ ಕೃತ್ಯ ಅರಿವಿಗೆ ಬಂದಿದೆ. ಮುಂಡಗೋಡ ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದಾರೆ. ಇನ್ನೂ, ಅವಧಿಪೂರ್ವ ಮಗು ಜನನವಾಗಿದ್ದರಿಂದ ಮಗುವಿನ ಆರೋಗ್ಯವೂ ಸರಿಯಾಗಿಲ್ಲ. ಮಗು ಕೇವಲ 1.7 ಕೆಜಿ ತೂಕವಿದ್ದು, ತಾಯಿಯೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ.

Advertisement. Scroll to continue reading.

ಕಡಿಮೆ ತೂಕ, ಅನಾರೋಗ್ಯದ ಹಿನ್ನಲೆ ತಾಯಿ-ಮಗುವನ್ನು ಯಲ್ಲಾಪುರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಇಬ್ಬರಿಗೂ ಚಿಕಿತ್ಸೆ ಮುಂದುವರೆದಿದೆ.

Previous Post

ದರ್ಶನ್ ಕೊಟ್ಟ ನೋವು ಮರೆತಿಲ್ಲ.. ರೇಣುಕಾಸ್ವಾಮಿ ಪತ್ನಿಗೆ ನೌಕರಿ ಸಿಗಲಿಲ್ಲ!

Next Post

ನಿವೃತ್ತಿ ದಿನವೂ ಗೋ ಸೇವೆ ಮಾಡಿದ ಎಕ್ಸರೆ ತಜ್ಞ!

Next Post
X-ray specialist who served even on his retirement day!

ನಿವೃತ್ತಿ ದಿನವೂ ಗೋ ಸೇವೆ ಮಾಡಿದ ಎಕ್ಸರೆ ತಜ್ಞ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ