6
  • Latest
Housing project Elderly woman files complaint against officer who provided information!

ವಸತಿ ಯೋಜನೆ: ಮಾಹಿತಿ ನೀಡದ ಅಧಿಕಾರಿ ವಿರುದ್ಧ ವೃದ್ಧೆಯ ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಸತಿ ಯೋಜನೆ: ಮಾಹಿತಿ ನೀಡದ ಅಧಿಕಾರಿ ವಿರುದ್ಧ ವೃದ್ಧೆಯ ದೂರು!

AchyutKumar by AchyutKumar
March 6, 2025
in ಸ್ಥಳೀಯ
Housing project Elderly woman files complaint against officer who provided information!
advt advt advt
ADVERTISEMENT

ಆಶ್ರಯಮನೆ ಅಡಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಿಂಬರಹ ನೀಡದ ಕಾರಣ ಕುಮಟಾ ಹೊಲನಗದ್ದೆ ಪಿಡಿಓ ನಾಗರಾಜ ನಾಯ್ಕರ ವಿರುದ್ಧ ವೃದ್ದೆಯೊಬ್ಬರು ಸರ್ಕಾರಕ್ಕೆ ದೂರು ಸಲ್ಲಿಸಿದ್ದಾರೆ.

ಕುಮಟಾ ಜನತಾ ಫ್ಲೋಟ್ ಮಾಸೂರ ಕ್ರಾಸಿನ ಲಕ್ಷಿ ನಾಯ್ಕ ಅವರಿಗೆ ಇದೀಗ 77 ವರ್ಷ. 75ನೇ ವರ್ಷದಲ್ಲಿ ಅವರು ತಮಗೆ ಮನೆ ಇಲ್ಲದ ಬಗ್ಗೆ ಹೊಲನಗದ್ದೆ ಗ್ರಾಮ ಪಂಚಾಯತಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರಿಗೆ ಆಶ್ರಯಮನೆ ಬಗ್ಗೆ ಮಾಹಿತಿ ನೀಡುವಲ್ಲಿ ಪಿಡಿಓ ನಾಗರಾಜ ನಾಯ್ಕ ವಿಫಲರಾಗಿದ್ದರು. ಅರ್ಜಿಗೆ ನಿಯಮಾನುಸಾರ ಹಿಂಬರಹವನ್ನು ಸಹ ನೀಡಿರಲಿಲ್ಲ. ಈ ಹಿನ್ನಲೆ ಇದೀಗ ಪಂಚಾಯತ ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಲಕ್ಷಿ ನಾಯ್ಕ ಅವರು ಅಂಚೆ ಮೂಲಕ ದೂರು ಪತ್ರ ರವಾನಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ತನ್ನ ಮನೆ ಮುರಿಯುವ ಹಂತದಲ್ಲಿದೆ. ಮಳೆಗಾಲದಲ್ಲಿ ಮನೆ ಸೋರುತ್ತದೆ. ಈ ಬಗ್ಗೆ ಅರಿವಿದ್ದರೂ ಅನಗತ್ಯವಾಗಿ ಪಿಡಿಓ ಸತಾಯಿಸುತ್ತಿದ್ದಾರೆ’ ಎಂದು ಅವರು ದೂರು ಪತ್ರದಲ್ಲಿ ವಿವರಿಸಿದ್ದಾರೆ. `ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಿದ್ದರೂ ಅದು ತನಗೆ ಸಿಗದಂತೆ ನೋಡಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ.

Advertisement. Scroll to continue reading.

 

ShareSendTweetShare
ADVERTISEMENT
Previous Post

ಭದ್ರತೆಗೆ ನೀಡಿದ ಚೆಕ್ ದುರುಪಯೋಗ: ವ್ಯವಸ್ಥಾಪಕನ ಜೊತೆ ಸೊಸೈಟಿ ನಿರ್ದೇಶಕರ ವಿರುದ್ಧ ದೂರು

Next Post

ಆ ಹಾವಿಗಿಂತಲೂ ಅಪಾಯ ಈ ಅರಣ್ಯ ಸಿಬ್ಬಂದಿ!

Next Post
This forest guard is more dangerous than that snake!

ಆ ಹಾವಿಗಿಂತಲೂ ಅಪಾಯ ಈ ಅರಣ್ಯ ಸಿಬ್ಬಂದಿ!

ಹೊಸಳ್ಳಿ ರೈತನಿಗೆ ಹಗ್ಗ ಕಟ್ಟಿ ಥಳಿಸಿದ ಆಗಂತುಕರು!

A student died after being attacked by a warden!

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.