6
  • Latest
A student died after being attacked by a warden!

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

AchyutKumar by AchyutKumar
in ಸ್ಥಳೀಯ
A student died after being attacked by a warden!

ಕಾರವಾರದ ಬಾಲ ಮಂದಿರದಲ್ಲಿದ್ದ SSLC ವಿದ್ಯಾರ್ಥಿನಿ ಶ್ವೇತಾ ಪಣಿಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲ ಮಂದಿರದ ಸಿಬ್ಬಂದಿ ಹಿಂಸೆಯಿ0ದ ಅವರು ಆತ್ಮಹತ್ಯೆಗೆ ಶರಣಾದ ಆರೋಪ ವ್ಯಕ್ತವಾಗಿದೆ.

ADVERTISEMENT

ಬಡತನದ ಕಾರಣದಿಂದ ಶ್ವೇತಾ ಫಣ್ಣಿಕರ್ (16) ಬಾಲಕಿಯರ ಬಾಲ ಮಂದಿರ ಸೇರಿದ್ದರು. ಅಲ್ಲಿಯೇ ಉಳಿದು ಅವರು ಓದುತ್ತಿದ್ದರು. ಗುರುವಾರ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಿದ್ದರೂ ಶ್ವೇತಾ ಅವರು ತೆರಳಿರಲಿಲ್ಲ. ಸದ್ಯ ಬಾಲ ಮಂದಿರದ ಕೋಣೆಯಲ್ಲಿ ಅವರು ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಇನ್ನೂ, ಶ್ವೇತಾ ಅವರ ತಾಯಿ ಬಾಲ ಮಂದಿರದ ವಾರ್ಡನ್ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಸಹ ವಾರ್ಡನ್ ಹಿಂಸೆ ಸಹಿಸದೇ ಶ್ವೇತಾ ಸಾವನಪ್ಪಿರುವ ಬಗ್ಗೆ ದೂರು ನೀಡಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿ ನಿತ್ಯ ಹಿಂಸೆ ನೀಡುವುದನ್ನು ಸಹಿಸದೇ ಶ್ವೇತಾ ನೇಣಿಗೆ ಶರಣಾದ ಬಗ್ಗೆ ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.

Advertisement. Scroll to continue reading.
Advertisement. Scroll to continue reading.
Previous Post

ಹೊಸಳ್ಳಿ ರೈತನಿಗೆ ಹಗ್ಗ ಕಟ್ಟಿ ಥಳಿಸಿದ ಆಗಂತುಕರು!

Next Post

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

Next Post
The electricity is not working.. there is no water.. the crops are not growing!

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ