6
  • Latest
A student died after being attacked by a warden!

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

AchyutKumar by AchyutKumar
March 6, 2025
in ಸ್ಥಳೀಯ
A student died after being attacked by a warden!
advt advt advt
ADVERTISEMENT

ಕಾರವಾರದ ಬಾಲ ಮಂದಿರದಲ್ಲಿದ್ದ SSLC ವಿದ್ಯಾರ್ಥಿನಿ ಶ್ವೇತಾ ಪಣಿಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲ ಮಂದಿರದ ಸಿಬ್ಬಂದಿ ಹಿಂಸೆಯಿ0ದ ಅವರು ಆತ್ಮಹತ್ಯೆಗೆ ಶರಣಾದ ಆರೋಪ ವ್ಯಕ್ತವಾಗಿದೆ.

Advertisement. Scroll to continue reading.

ಬಡತನದ ಕಾರಣದಿಂದ ಶ್ವೇತಾ ಫಣ್ಣಿಕರ್ (16) ಬಾಲಕಿಯರ ಬಾಲ ಮಂದಿರ ಸೇರಿದ್ದರು. ಅಲ್ಲಿಯೇ ಉಳಿದು ಅವರು ಓದುತ್ತಿದ್ದರು. ಗುರುವಾರ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಿದ್ದರೂ ಶ್ವೇತಾ ಅವರು ತೆರಳಿರಲಿಲ್ಲ. ಸದ್ಯ ಬಾಲ ಮಂದಿರದ ಕೋಣೆಯಲ್ಲಿ ಅವರು ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ADVERTISEMENT
ADVERTISEMENT

ಇನ್ನೂ, ಶ್ವೇತಾ ಅವರ ತಾಯಿ ಬಾಲ ಮಂದಿರದ ವಾರ್ಡನ್ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಸಹ ವಾರ್ಡನ್ ಹಿಂಸೆ ಸಹಿಸದೇ ಶ್ವೇತಾ ಸಾವನಪ್ಪಿರುವ ಬಗ್ಗೆ ದೂರು ನೀಡಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿ ನಿತ್ಯ ಹಿಂಸೆ ನೀಡುವುದನ್ನು ಸಹಿಸದೇ ಶ್ವೇತಾ ನೇಣಿಗೆ ಶರಣಾದ ಬಗ್ಗೆ ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಹೊಸಳ್ಳಿ ರೈತನಿಗೆ ಹಗ್ಗ ಕಟ್ಟಿ ಥಳಿಸಿದ ಆಗಂತುಕರು!

Next Post

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

Next Post
The electricity is not working.. there is no water.. the crops are not growing!

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

Goddess worship in the name of Daisy!

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

Road closure due to landslide MLA does not come to listen to people's problems even when they call him!

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.