6
  • Latest
The electricity is not working.. there is no water.. the crops are not growing!

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

AchyutKumar by AchyutKumar
in ಸ್ಥಳೀಯ
The electricity is not working.. there is no water.. the crops are not growing!

ಮುಂಡಗೋಡಿನ ಕಾತೂರಿನ ರೈತರು ಗೋವಿನ ಜೋಳ ಹಾಗೂ ಹಲಸಂದಿ ಬೆಳೆದಿದ್ದು, ಬೆಳೆಗೆ ನೀರಿನ ಪೂರೈಕೆ ಸರಿಯಾಗಿಲ್ಲ. ಪದೇ ಪದೇ ವಿದ್ಯುತ್ ಸಮಸ್ಯೆ ಕಾಡುತ್ತಿರುವುದರಿಂದ ಬೆಳೆಗೆ ನೀರು ಬಿಡಲಾಗದೇ ರೈತರು ಕಂಗಾಲಾಗಿದ್ದಾರೆ.

ಕಾತೂರು ಬಳಿಯ ಸಿಂಗನಳ್ಳಿ, ನಾಗನೂರು ಸೇರಿ ಹಲವು ಕಡೆ ವಿದ್ಯುತ್ ಸಮಸ್ಯೆಯಿಂದ ರೈತರು ರೋಸಿ ಹೋಗಿದ್ದಾರೆ. ವಿದ್ಯುತ್ ಪೂರೈಕೆ ಸರಿಯಿಲ್ಲದ ಕಾರಣ ಗದ್ದೆಗಳು ಒಣಗಿವೆ. ಸಮಯಕ್ಕೆ ಸರಿಯಾಗಿ ಹೊಲಕ್ಕೆ ನೀರು ಬಿಡಲು ರೈತರಿಂದ ಸಾಧ್ಯವಾಗುತ್ತಿಲ್ಲ. `ಇನ್ನೂ ಕೆಲ ತಿಂಗಳು ವಿದ್ಯುತ್ ಸರಿಯಾಗಿ ಒದಗಿಸಿದರೆ ಫಸಲು ಕೈಗೆ ಸಿಗುತ್ತಿತ್ತು. ಆದರೆ, ವಿದ್ಯುತ್ ಪೂರೈಕೆ ಸರಿಯಾಗಿಲ್ಲದ ಕಾರಣ ಬೆಳೆಗಳೆಲ್ಲವೂ ಬಿಸಿಲಿಗೆ ಒಣಗುತ್ತಿದೆ’ ಎಂದು ರೈತರು ವಿವರಿಸಿದರು.

`ದಿನಕ್ಕೆ 20 ಸಲ ವಿದ್ಯುತ್ ಕಡಿತವಾಗುತ್ತದೆ. ಒಂದು ತಾಸು ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಅಡಿಕೆ, ಬಾಳೆ, ಜೋಳ, ಹಲಸಂದಿ ಸೇರಿ ಹಲವು ಬೆಳೆಗಳಿಗೆ ಇದರಿಂದ ಸಮಸ್ಯೆಯಾಗಿದೆ. ಹೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದರೂ ಪ್ರಯೋಜನವಾಗಿಲ್ಲ’ ಎಂದು ಆ ಭಾಗದವರು ಅಳಲು ತೊಡಿಕೊಂಡರು.

`ಅಧಿಕಾರಿಗಳು ರೈತರ ಕಷ್ಟಕ್ಕೆ ಸ್ಪಂದಿಸಬೇಕು. ಬೆಳೆ ಕೈಗೆ ಸಿಗುವವರೆಗೂ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಇಷ್ಟು ದಿನ ಕಷ್ಟಪಟ್ಟು ಬೆಳೆದ ಶ್ರಮ ಹಾಳಾಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ShareSendTweetShare
Previous Post

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

Next Post

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

Next Post
Goddess worship in the name of Daisy!

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

Road closure due to landslide MLA does not come to listen to people's problems even when they call him!

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

KAS officer listens to protester's plea Temporary halt to late-night protest!

ಹೋರಾಟಗಾರ್ತಿಯ ಮನವಿ ಆಲಿಸಿದ KAS ಅಧಿಕಾರಿ: ತಡರಾತ್ರಿಯ ಹೋರಾಟಕ್ಕೆ ತಾತ್ಕಾಲಿಕ ತಡೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.