6
  • Latest
Goddess worship in the name of Daisy!

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

AchyutKumar by AchyutKumar
in ಸ್ಥಳೀಯ
Goddess worship in the name of Daisy!

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್ ಎಸ್ ಭಟ್ಟ ಲೋಕೇಶ್ವರ ಅವರು ಶಿರಸಿ ಮಾರಿಕಾಂಬೆಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ವೇಳೆ ಅವರು ಉತ್ತರ ಕನ್ನಡ ಜಿಲ್ಲೆಯ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ನಂತರ ಲಕ್ಷ್ಮೀಪ್ರಿಯಾ ಅವರು ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ. ಶಿರೂರು ಗುಡ್ಡ ಕುಸಿತ, ಅರಬೈಲ್ ಅಫಘಾತ ಸೇರಿ ಹಲವು ಸಂಕಷ್ಟಕರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಪ್ರಕೃತಿ ವಿಕೋಪ ಸನ್ನಿವೇಶಗಳಲ್ಲಿಯೂ ಅವರು ಚುರುಕಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಎಲ್ಲಾ ಹಿನ್ನಲೆಯಲ್ಲಿ ಅವರಿಗೆ ದೇವರ ಅನುಗ್ರಹ ಕೋರಿ ಎನ್ ಎಸ್ ಭಟ್ಟ ಲೋಕೇಶ್ವರ ಅವರು ಗುರುವಾರ ಈ ಪೂಜೆ ಸಲ್ಲಿಸಿದರು.

`ಒಬ್ಬ ಮಹಿಳಾ ಐಎಎಸ್ ಅಧಿಕಾರಿಯಾಗಿ ಲಕ್ಷ್ಮೀಪ್ರಿಯಾ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಎಲ್ಲಾ ತಾಲೂಕಿಗೂ ಭೇಟಿ, ಅಧಿಕಾರಿಗಳ ಜೊತೆ ಸಂವಹನ ವಿಷಯದಲ್ಲಿ ಅತ್ಯಂತ ಚುರುಕಿನಿಂದ ಅವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ದೇವರ ಅನುಗ್ರವಿರಲಿ ಎಂಬ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಸಲಾಗಿದೆ’ ಎಂದು ಎನ್ ಎಸ್ ಭಟ್ಟ ಲೋಕೇಶ್ವರ ಅವರು ಪೂಜೆ ನಂತರ ಪ್ರತಿಕ್ರಿಯಿಸಿದರು.

`ಉತ್ತರ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನಿರ್ವಹಣೆಗಾಗಿ ದೇವರಲ್ಲಿ ಪ್ರಾರ್ಥಿಸಲಾಗಿದೆ’ ಎಂದರು. ಮಾರಿಕಾಂಬಾ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ವೆಂಕಟೇಶ ನಾಯ್ಕ, ದೇಗುಲ ಅಧ್ಯಕ್ಷ ಆರ್ ಜಿ ನಾಯ್ಕ ಅವರು ಈ ವೇಳೆ ಇದ್ದರು.

ShareSendTweetShare
Previous Post

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

Next Post

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

Next Post
Road closure due to landslide MLA does not come to listen to people's problems even when they call him!

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

KAS officer listens to protester's plea Temporary halt to late-night protest!

ಹೋರಾಟಗಾರ್ತಿಯ ಮನವಿ ಆಲಿಸಿದ KAS ಅಧಿಕಾರಿ: ತಡರಾತ್ರಿಯ ಹೋರಾಟಕ್ಕೆ ತಾತ್ಕಾಲಿಕ ತಡೆ!

A girl from Yellapur became a District Magistrate before studying for IAS!

IAS ಓದುವ ಮುನ್ನ ಜಿಲ್ಲಾಧಿಕಾರಿಯಾದ ಯಲ್ಲಾಪುರದ ಹುಡುಗಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.