6
  • Latest
Those who came quickly ran away!

ಸರಸರನೆ ಬಂದವರು ಸರ ಕಿತ್ತು ಓಡಿದರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಸರನೆ ಬಂದವರು ಸರ ಕಿತ್ತು ಓಡಿದರು!

AchyutKumar by AchyutKumar
March 7, 2025
in ಸ್ಥಳೀಯ
Those who came quickly ran away!
advt advt advt
ADVERTISEMENT

ಶಾಲಾ ಮಕ್ಕಳನ್ನು ಮನೆಗೆ ಕರೆತರಲು ಹೊರಟಿದ್ದ ಶಿರಸಿಯ ಮಹಿಳೆಯೊಬ್ಬರ ಮೇಲೆ ಆಗಂತುಕರು ದಾಳಿ ಮಾಡಿದ್ದಾರೆ. ಆ ಮಹಿಳೆಯ ಕತ್ತಿನಲ್ಲಿದ್ದ ಬಂಗಾರದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ವಾಸವಾಗಿರುವ ಶ್ವೇತಾ ಜಗದೀಶ ಭಟ್ಟ (33) ಅವರು ಸದ್ಯ ಶಿರಸಿ ಯಡಳ್ಳಿಯ ಮುಂಡಗೇಸರದ ಗಣೇಶ ದೇವಸ್ಥಾನ ಹತ್ತಿರದ ತವರುಮನೆಯಲ್ಲಿದ್ದರು. ಮಾರ್ಚ 6ರ ಮಧ್ಯಾಹ್ನ ಅವರು ಶಾಲೆಗೆ ಹೋದ ಮಕ್ಕಳನ್ನು ಮನೆಗೆ ತರುವ ಸಿದ್ಧತೆ ನಡೆಸಿದ್ದರು. ಮನೆಯಿಂದ 200ಮೀ ದೂರ ಹೊರಟಾಗ ಅವರಿಗೆ ಇಬ್ಬರು ಅಪರಿಚಿತರು ಎದುರಾದರು. ಅವರನ್ನು ನೋಡಿಯೂ ನೋಡದಂತೆ ತಲೆ ತಗ್ಗಿಸಿಕೊಂಡು ಶ್ವೇತಾ ಭಟ್ಟ ಅವರು ಮುಂದೆ ಸಾಗಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಂತರ ಬೈಕಿನಲ್ಲಿ ಹಿಂಬಾಲಿಸಿಕೊoಡು ಬಂದ ಆ ಆಘಂತುಕರು ಶ್ವೇತಾ ಭಟ್ಟ ಅವರ ಕತ್ತಿನಲ್ಲಿದ್ದ ಮಾಂಗಲ್ಯದ ಸರ ಕಿತ್ತು ಪರಾರಿಯಾದರು. ಬೈಕ್ ಓಡಿಸುತ್ತಿದ್ದವ ಹೆಲ್ಮೆಟ್ ಧರಿಸಿದ್ದು, ಹಿಂದೆ ಕೂತಿದ್ದವ ಮಾಸ್ಕ ಧರಿಸಿರುವುದನ್ನು ಶ್ವೇತಾ ಭಟ್ಟ ಗಮನಿಸಿದರು. ಆದರೆ, ಬೈಕಿನ ನೋಂದಣಿ ಸಂಖ್ಯೆ ಸರಿಯಾಗಿ ಕಾಣಲಿಲ್ಲ. ಆದರೆ, ಮನೆಯಿಂದ ಹೊರಡುವಾಗಲೇ ಆ ಇಬ್ಬರು ಆಘಂತುಕರನ್ನು ನೋಡಿದ್ದ ಕಾರಣ ಅವರ ಮುಖ ನೆನಪಿಟ್ಟುಕೊಂಡಿದ್ದರು.

15 ವರ್ಷದ ಹಿಂದೆ ಮಾಡಿಸಿದ್ದ 25 ಗ್ರಾಂ ತೂಕದ ಚಿನ್ನದ ಸರ ಅದಾಗಿದ್ದು, 1.25 ಲಕ್ಷ ರೂ ಬೆಲೆ ಬಾಳುತ್ತದೆ. ಈ ಸರ ಕದ್ದವರು ಮುಂಡಗೇಸರ ರಸ್ತೆಯಿಂದ ಶಿರಸಿ-ಸಿದ್ದಾಪುರ ಕಡೆ ಬೈಕ್ ಓಡಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ಕೂಡಲೇ ತಮ್ಮ ಪತಿಗೆ ಫೋನ್ ಮಾಡಿದ ಶ್ವೇತಾ ಭಟ್ಟ ನಡೆದ ವಿದ್ಯಮಾನಗಳ ಬಗ್ಗೆ ವಿವರಿಸಿದರು. ತಾಯಿ ಜೊತೆಗೂ ಚರ್ಚಿಸಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆ ಸರಗಳ್ಳರ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಸಿದ್ದು ಬಜೆಟ್ ಸಪ್ಪೆ ಎಂದ ರೈತ ಸಂಘ ಅಧ್ಯಕ್ಷ!

Next Post

ಸ್ಮಶಾನ ಅಂಚಿನಲ್ಲಿ ಕೋಳಿ ಅಂಕ – ನದಿ ಬದಿಯಲ್ಲಿ ಅಂದರ್ ಬಾಹರ್: ಹೊಟೇಲ್ ಎದುರು ಜೋರು ಮಟ್ಕಾ!

Next Post
Chicken Anka: The miscreants escaped with the rooster!

ಸ್ಮಶಾನ ಅಂಚಿನಲ್ಲಿ ಕೋಳಿ ಅಂಕ - ನದಿ ಬದಿಯಲ್ಲಿ ಅಂದರ್ ಬಾಹರ್: ಹೊಟೇಲ್ ಎದುರು ಜೋರು ಮಟ್ಕಾ!

BJP Mandal President opposes appeasement policy!

ತುಷ್ಠೀಕರಣ ನೀತಿ ವಿರೋಧಿಸಿದ ಬಿಜೆಪಿ ಮಂಡಳಾಧ್ಯಕ್ಷ!

ಬೈಕಿನಿಂದ ಬಿದ್ದ ರೈಲ್ವೆ ಮಾನ್ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.