6
  • Latest

ಬೈಕಿನಿಂದ ಬಿದ್ದ ರೈಲ್ವೆ ಮಾನ್ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ರೈಲ್ವೆ ಮಾನ್ ಸಾವು!

AchyutKumar by AchyutKumar
March 7, 2025
in ಸ್ಥಳೀಯ
advt advt advt
ADVERTISEMENT

ಕೊಂಕಣ ರೈಲ್ವೆಯಲ್ಲಿ ಟ್ರಾಕ್‌ಮ್ಯಾನ್ ಆಗಿದ್ದ ಸಂಜಯಕುಮಾರ ಶೇರುಗಾರ ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ.

ಕುಂದಾಪುರದ ಸಂಜಯಕುಮಾರ್ ಅವರು ಭಟ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಫೆ 6ರಂದು ಕರ್ತವ್ಯ ಮುಗಿಸಿ ಅವರು ಮನೆ ಕಡೆ ಹೊರಟಿದ್ದರು. ಭಟ್ಕಳದಿಂದ ಶಿರೂರಿಗೆ ಬೈಕ್ ಮೂಲಕ ಅವರು ಹೋಗುತ್ತಿದ್ದರು. ಬೆಳಕೆ ಹೆದ್ದಾರಿಯ ಬಳಿ ಅವರ ಬೈಕ್ ನಿಯಂತ್ರಣ ತಪ್ಪಿತು.

Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ಅವರು ಬೈಕಿನಿಂದ ಬಿದ್ದು ಪೆಟ್ಟು ಮಾಡಿಕೊಂಡರು. ಬೈಕಿನಿಂದ ಬಿದ್ದ ರಭಸಕ್ಕೆ ಗಟಾರದ ಆಚೆ ಉರುಳಿದ್ದರು. ಅವರು ಬಿದ್ದಿರುವುದನ್ನು ನೋಡಿದ ಜನ ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ, ಅಲ್ಲಿಯೇ ಅವರು ಸಾವನಪ್ಪಿದ್ದರು.

Advertisement. Scroll to continue reading.

ಈ ಬಗ್ಗೆ ರೈಲ್ವೆ ನಿಗಮದ ಜ್ಯುನಿಯರ್ ಇಂಜಿನಿಯರ್ ಪಾಯಸ್ ತೊಮ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ತುಷ್ಠೀಕರಣ ನೀತಿ ವಿರೋಧಿಸಿದ ಬಿಜೆಪಿ ಮಂಡಳಾಧ್ಯಕ್ಷ!

Next Post

ರಸ್ತೆಯಲ್ಲಿ ಸಿಕ್ಕಿತು 15 ಲಕ್ಷದ ಚೆಕ್ಕು: ಕಳೆದುಕೊಂಡವನಿಗೆ ಬಂದಿತು ವಕೀಲರ ನೋಟೀಸು!

Next Post
Sagavani tree theft: The lawyer who questioned the thieves was threatened!

ರಸ್ತೆಯಲ್ಲಿ ಸಿಕ್ಕಿತು 15 ಲಕ್ಷದ ಚೆಕ್ಕು: ಕಳೆದುಕೊಂಡವನಿಗೆ ಬಂದಿತು ವಕೀಲರ ನೋಟೀಸು!

ಅಪಘಾತದಲ್ಲಿ ಸಾವನಪ್ಪಿದ ಸೆಂಟ್ ಮಿಲಾಗ್ರಿಸ್ ಉದ್ಯೋಗಿ!

17ರ ಬಾಲೆ ದಿಢೀರ್ ಸಾವು: ಯುವತಿ ಸಾವಿನಲ್ಲಿ ತಾಯಿಗೆ ಅನುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.