6
  • Latest

17ರ ಬಾಲೆ ದಿಢೀರ್ ಸಾವು: ಯುವತಿ ಸಾವಿನಲ್ಲಿ ತಾಯಿಗೆ ಅನುಮಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

17ರ ಬಾಲೆ ದಿಢೀರ್ ಸಾವು: ಯುವತಿ ಸಾವಿನಲ್ಲಿ ತಾಯಿಗೆ ಅನುಮಾನ!

AchyutKumar by AchyutKumar
March 7, 2025
in ಸ್ಥಳೀಯ
advt advt advt
ADVERTISEMENT

ದಾಂಡೇಲಿ ನಿರ್ಮಲ ನಗರದ ಆಸ್ಮಾ ಸಯ್ಯದ್ 17ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ಅವಧಿಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. 6 ಗಂಟೆ ಆಸುಪಾಸಿಗೆ ಸಾವನಪ್ಪಿರುವ ಅನುಮಾನಗಳಿವೆ. ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ದಾಂಡೇಲಿ ನಿರ್ಮಲ ನಗರದದಲ್ಲಿ ಆಸ್ಮಾ ವಾಸವಾಗಿದ್ದರು. ಅನುಲುಸ್ಮಾ ಎಂಬ ಹೆಸರಿನಿಂದ ಅವರು ಪರಿಚಿತರಾಗಿದ್ದರು. ಏಕಾಏಕಿ ಅವರು ಸಾವನಪ್ಪಿರುವುದರಿಂದ ಕುಟುಂಬದವರು ಆಘಾತಕ್ಕೆ ಒಳಗಾಗಿದ್ದಾರೆ. ಈ ಸಾವಿನಲ್ಲಿ ಅನುಮಾನವಿರುವ ಬಗ್ಗೆ ಕುಟುಂಬದವರು ಹೇಳಿದ್ದಾರೆ.

ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಆಸ್ಮಾರ ತಾಯಿ ತಬುಸುಮ್ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಪಿಎಸ್‌ಐ ಅಮೀನಸಾಬ ಎಮ್ ಅತ್ತಾರ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಅಪಘಾತದಲ್ಲಿ ಸಾವನಪ್ಪಿದ ಸೆಂಟ್ ಮಿಲಾಗ್ರಿಸ್ ಉದ್ಯೋಗಿ!

Next Post

ಗಲೀಜು ಮಾಡಲು ಬಂದವನಿಗೆ ನೀರು ಕುಡಿಸಿದ ಸಮುದ್ರ!

Next Post
The sea gave a drink to the one who came to make a mess!

ಗಲೀಜು ಮಾಡಲು ಬಂದವನಿಗೆ ನೀರು ಕುಡಿಸಿದ ಸಮುದ್ರ!

ಶೆಂಗಾ ಮಾರುವ ಮಹಿಳೆಗೆ ಬೆದರಿಕೆ: ಫೈನಾನ್ಸ್ ಸಿಬ್ಬಂದಿಗೆ ಇದೀಗ ನಡುಕ!

Tiger roaming in the elephant forest!

ಆನೆ ಕಾಡಿನಲ್ಲಿ ಹುಲಿ ಸಂಚಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.