6
  • Latest

ಶೆಂಗಾ ಮಾರುವ ಮಹಿಳೆಗೆ ಬೆದರಿಕೆ: ಫೈನಾನ್ಸ್ ಸಿಬ್ಬಂದಿಗೆ ಇದೀಗ ನಡುಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶೆಂಗಾ ಮಾರುವ ಮಹಿಳೆಗೆ ಬೆದರಿಕೆ: ಫೈನಾನ್ಸ್ ಸಿಬ್ಬಂದಿಗೆ ಇದೀಗ ನಡುಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶೆಂಗಾ ವ್ಯಾಪಾರದಿಂದ ಬದುಕು ಕಟ್ಟಿಕೊಂಡಿದ್ದ ಕುಮಟಾ ಮಹಿಳೆಗೆ ಬೆದರಿಸಿದ ಫೈನಾನ್ಸ್ ಸಿಬ್ಬಂದಿಗೆ ಕಾನೂನು ಕುಣಿಕೆ ಸುತ್ತಿಕೊಂಡಿದೆ. ಅದರಿಂದ ಹೊರಬರುವುದಕ್ಕಾಗಿ ಫೈನಾನ್ಸಿ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಪಟ್ಟಣದ ಚಿತ್ರಿಗಿಯ ಕಲ್ಲುಗುಡ್ಡದ ಪವಿತ್ರಾ ನಾಯ್ಕ (40) ವ್ಯಾಪಾರಕ್ಕೆ ಸಾಲ ಮಾಡಿದ್ದರು. ಸಾಲದ ಕಂತು ಮರುಪಾವತಿಸುವಂತೆ ಚೈತನ್ಯ ಫೈನಾನ್ಸ್ ವ್ಯವಸ್ಥಾಪಕ ನಾಗೇಂದ್ರ ಗೌಡ, ಸಿಬ್ಬಂದಿ ರಮೇಶ ಗೊಂಡ ಗಂಟು ಬಿದ್ದಿದ್ದರು. ಇದಕ್ಕಾಗಿ ಖಾಲಿ ಚೆಕ್ ನೀಡುವಂತೆ ಒತ್ತಾಯಿಸುತ್ತಿದ್ದರು. ಪವಿತ್ರಾ ನಾಯ್ಕ ತಮ್ಮ ಸಮಸ್ಯೆ ಹೇಳಿಕೊಂಡರೂ ಫೈನಾನ್ಸ ಸಿಬ್ಬಂದಿ ಅದನ್ನು ಆಲಿಸಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಭಾರತೀಯ ಸಂಯುಕ್ತ ಸಂಸ್ಥೆ ಫೈನಾನ್ಸ್ ವ್ಯವಸ್ಥಾಪಕ ಪ್ರೇಮಾನಂದ ನಾಯ್ಕ, ಸಿಬ್ಬಂದಿ ಜ್ಯೋತಿ ನಾಯ್ಕ ಮತ್ತು ಸ್ಪಂದನ ಫೈನಾನ್ಸ್ನ ಮದನ ಮಡಿವಾಳ ಅವರ ಮನೆಗೆ ಹೋಗಿ ತೊಂದರೆ ನೀಡಿದ್ದರು. ಸಾಲದ ಕಂತು ತುಂಬಲು ಸಾಧ್ಯವಾಗದಿದ್ದರೆ ಮನೆಯ ಕಾಗದ ಪತ್ರ ಮತ್ತು ಸಹಿ ಮಾಡಿದ ಖಾಲಿ ಚೆಕ್ ಕೊಡುವಂತೆ ಒತ್ತಾಯಿಸಿದ್ದರು. ಈ ಹಿನ್ನಲೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಗಲೀಜು ಮಾಡಲು ಬಂದವನಿಗೆ ನೀರು ಕುಡಿಸಿದ ಸಮುದ್ರ!

Next Post

ಆನೆ ಕಾಡಿನಲ್ಲಿ ಹುಲಿ ಸಂಚಾರ!

Next Post
Tiger roaming in the elephant forest!

ಆನೆ ಕಾಡಿನಲ್ಲಿ ಹುಲಿ ಸಂಚಾರ!

Hare Rama Raghaveshwara Sri is still at peace!

ಹರೇ ರಾಮ | ರಾಘವೇಶ್ವರ ಶ್ರೀ ಇನ್ನೂ ನಿರಾಳ!

The District Magistrate did as he was told A municipal officer who did what he was told!

ನುಡಿದಂತೆ ನಡೆದ ಜಿಲ್ಲಾಧಿಕಾರಿ: ಹೇಳಿದ ಕೆಲಸ ಮಾಡಿ ತೋರಿಸಿದ ನಗರಸಭೆ ಅಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.