6
  • Latest

ಶೆಂಗಾ ಮಾರುವ ಮಹಿಳೆಗೆ ಬೆದರಿಕೆ: ಫೈನಾನ್ಸ್ ಸಿಬ್ಬಂದಿಗೆ ಇದೀಗ ನಡುಕ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶೆಂಗಾ ಮಾರುವ ಮಹಿಳೆಗೆ ಬೆದರಿಕೆ: ಫೈನಾನ್ಸ್ ಸಿಬ್ಬಂದಿಗೆ ಇದೀಗ ನಡುಕ!

AchyutKumar by AchyutKumar
in ಸ್ಥಳೀಯ

ಶೆಂಗಾ ವ್ಯಾಪಾರದಿಂದ ಬದುಕು ಕಟ್ಟಿಕೊಂಡಿದ್ದ ಕುಮಟಾ ಮಹಿಳೆಗೆ ಬೆದರಿಸಿದ ಫೈನಾನ್ಸ್ ಸಿಬ್ಬಂದಿಗೆ ಕಾನೂನು ಕುಣಿಕೆ ಸುತ್ತಿಕೊಂಡಿದೆ. ಅದರಿಂದ ಹೊರಬರುವುದಕ್ಕಾಗಿ ಫೈನಾನ್ಸಿ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಪಟ್ಟಣದ ಚಿತ್ರಿಗಿಯ ಕಲ್ಲುಗುಡ್ಡದ ಪವಿತ್ರಾ ನಾಯ್ಕ (40) ವ್ಯಾಪಾರಕ್ಕೆ ಸಾಲ ಮಾಡಿದ್ದರು. ಸಾಲದ ಕಂತು ಮರುಪಾವತಿಸುವಂತೆ ಚೈತನ್ಯ ಫೈನಾನ್ಸ್ ವ್ಯವಸ್ಥಾಪಕ ನಾಗೇಂದ್ರ ಗೌಡ, ಸಿಬ್ಬಂದಿ ರಮೇಶ ಗೊಂಡ ಗಂಟು ಬಿದ್ದಿದ್ದರು. ಇದಕ್ಕಾಗಿ ಖಾಲಿ ಚೆಕ್ ನೀಡುವಂತೆ ಒತ್ತಾಯಿಸುತ್ತಿದ್ದರು. ಪವಿತ್ರಾ ನಾಯ್ಕ ತಮ್ಮ ಸಮಸ್ಯೆ ಹೇಳಿಕೊಂಡರೂ ಫೈನಾನ್ಸ ಸಿಬ್ಬಂದಿ ಅದನ್ನು ಆಲಿಸಿರಲಿಲ್ಲ.

ಭಾರತೀಯ ಸಂಯುಕ್ತ ಸಂಸ್ಥೆ ಫೈನಾನ್ಸ್ ವ್ಯವಸ್ಥಾಪಕ ಪ್ರೇಮಾನಂದ ನಾಯ್ಕ, ಸಿಬ್ಬಂದಿ ಜ್ಯೋತಿ ನಾಯ್ಕ ಮತ್ತು ಸ್ಪಂದನ ಫೈನಾನ್ಸ್ನ ಮದನ ಮಡಿವಾಳ ಅವರ ಮನೆಗೆ ಹೋಗಿ ತೊಂದರೆ ನೀಡಿದ್ದರು. ಸಾಲದ ಕಂತು ತುಂಬಲು ಸಾಧ್ಯವಾಗದಿದ್ದರೆ ಮನೆಯ ಕಾಗದ ಪತ್ರ ಮತ್ತು ಸಹಿ ಮಾಡಿದ ಖಾಲಿ ಚೆಕ್ ಕೊಡುವಂತೆ ಒತ್ತಾಯಿಸಿದ್ದರು. ಈ ಹಿನ್ನಲೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ShareSendTweetShare
Previous Post

ಗಲೀಜು ಮಾಡಲು ಬಂದವನಿಗೆ ನೀರು ಕುಡಿಸಿದ ಸಮುದ್ರ!

Next Post

ಆನೆ ಕಾಡಿನಲ್ಲಿ ಹುಲಿ ಸಂಚಾರ!

Next Post
Tiger roaming in the elephant forest!

ಆನೆ ಕಾಡಿನಲ್ಲಿ ಹುಲಿ ಸಂಚಾರ!

Hare Rama Raghaveshwara Sri is still at peace!

ಹರೇ ರಾಮ | ರಾಘವೇಶ್ವರ ಶ್ರೀ ಇನ್ನೂ ನಿರಾಳ!

The District Magistrate did as he was told A municipal officer who did what he was told!

ನುಡಿದಂತೆ ನಡೆದ ಜಿಲ್ಲಾಧಿಕಾರಿ: ಹೇಳಿದ ಕೆಲಸ ಮಾಡಿ ತೋರಿಸಿದ ನಗರಸಭೆ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.