6
  • Latest
AYUSH Department to work on Sundays Free camp on that day!

ಭಾನುವಾರವೂ ಕೆಲಸ ಮಾಡುವ ಆಯುಷ್ ಇಲಾಖೆ: ಆ ದಿನ ಉಚಿತ ಶಿಬಿರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಾನುವಾರವೂ ಕೆಲಸ ಮಾಡುವ ಆಯುಷ್ ಇಲಾಖೆ: ಆ ದಿನ ಉಚಿತ ಶಿಬಿರ!

AchyutKumar by AchyutKumar
March 8, 2025
in ಸ್ಥಳೀಯ
AYUSH Department to work on Sundays Free camp on that day!
advt advt advt
ADVERTISEMENT

ಸಂಧಿವಾತ, ಚರ್ಮ ಕಾಯಿಲೆ, ಮಧುಮೇಹ, ಬೆನ್ನು ನೋವು, ಕಫ ಹಾಗೂ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಯುಷ್ ಇಲಾಖೆ ಭಾನುವಾರ ಉಚಿತ ಶಿಬಿರ ಆಯೋಜಿಸಿದೆ. ಮಾರ್ಚ 9ರಂದು ಕಾರವಾರ ನಗರಸಭೆ ಆವರಣದಲ್ಲಿ ಈ ದಿನ ಈ ಶಿಬಿರ ನಡೆಯಲಿದೆ.

ವಾತ, ಪಿತ್ತ, ಕಫ ಮತ್ತು ರಕ್ತದೋಷದ ಬಗ್ಗೆ ಅಧ್ಯಯನ ನಡೆಸಿರುವ ಡಾ ಮಲ್ಲಿಕಾರ್ಜುನ ಹಿರೇಮಠ್ ರೋಗಿಗಳಿಗೆ ಚಿಕಿತ್ಸೆ ನೀಡಲಿದ್ದಾರೆ. ರೋಗಕ್ಕೆ ತಕ್ಕ ಔಷಧಿಗಳನ್ನು ನೀಡುವುದರ ಜೊತೆ ರೋಗ ಬಾರದಂತೆ ತಡೆಯುವ ವಿಧಾನಗಳ ಬಗ್ಗೆಯೂ ಅವರು ಈ ದಿನ ಅರಿವು ಮೂಡಿಸಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಯುನಾನಿ ಚಿಕಿತ್ಸೆ ಎಂಬುದು ಪ್ರಾಚೀನ ಗ್ರೀಕ್ ವೈದ್ಯಕೀಯ ಪದ್ಧತಿ. ಗಿಡ ಮೂಲಿಕೆ, ಪ್ರಾಣಿಜನ್ಯ, ಖನಿಜಾಂಶಗಳಿoದ ಮಾಡಿದ ಔಷಧಿಗಳ ಮೂಲಕ ರೋಗ ಗುಣಪಡಿಸಲಾಗುತ್ತದೆ. ಶುದ್ಧವಾದ ಊಟ, ಸುಖವಾದ ನಿದ್ದೆ, ಆರಾಮದಾಯಿಕ ವಿರಾಮದ ಮೂಲಕ ಸಹ ಅನೇಕ ರೋಗಗಳನ್ನು ವಾಸಿ ಮಾಡಲು ಸಾಧ್ಯ. ಕಫಿಂಗ್ ತೆರಫಿ ಇಲ್ಲಿನ ಪ್ರಮುಖ ವಿಧಾನಗಳಲ್ಲಿ ಒಂದಾಗಿದೆ. ಬೆನ್ನು ನೋವು, ರಕ್ತದೊತ್ತಡ ಸೇರಿ ಅನೇಕ ರೋಗಗಳನ್ನು ಯುನಾನಿ ಚಿಕಿತ್ಸೆ ಮೂಲಕ ಗುಣಪಡಿಸಲು ಸಾಧ್ಯ’ ಎಂಬುದು ವೈದ್ಯರ ಮಾತು.

Advertisement. Scroll to continue reading.

ಹಕೀಮ್ ಅಜ್ಮಲ್ ಖಾನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ 9ನೇ ರಾಷ್ಟ್ರೀಯ ಯುನಾನಿ ದಿನಾಚರಣೆ ನಡೆಸುತ್ತಿದೆ. ಈ ಕಾರ್ಯಕ್ರಮಕ್ಕೆ ಲಯನ್ಸ ಕ್ಲಬ್ಬಿನವರು ಸಹಯೋಗ ನೀಡಿದ್ದಾರೆ. ಭಾನುವಾರ ಬೆಳಗ್ಗೆ 10ಗಂಟೆಯಿoದ ಮಧ್ಯಾಹ್ನ 2ಗಂಟೆಯವರೆಗೂ ಈ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಹೆಸರು ನೋಂದಾಯಿಸಲು ಇಲ್ಲಿ ಫೋನ್ ಮಾಡಿ: 9481885134 ಅಥವಾ 9448142024

 

ShareSendTweetShare
ADVERTISEMENT
Previous Post

ಅನುದಾನಿತ ಶಾಲೆಯಲ್ಲಿ ಅರೆಕಾಲಿಕ ಸೇವೆ: ಮಹಿಳೆಯ ಕೆಲಸ ಖಾಯಂ ಮಾಡಿದ ಹೈಕೋರ್ಟ ನ್ಯಾಯಮೂರ್ತಿ!

Next Post

ಸರಕು ಸಾಗಾಟ ವಾಹನದಲ್ಲಿ ಸರಾಯಿ ಸಾಗಿಸಿ ಸಿಕ್ಕಿಬಿದ್ದ ಚಾಲಕ!

Next Post
Driver caught carrying liquor in a freight vehicle!

ಸರಕು ಸಾಗಾಟ ವಾಹನದಲ್ಲಿ ಸರಾಯಿ ಸಾಗಿಸಿ ಸಿಕ್ಕಿಬಿದ್ದ ಚಾಲಕ!

A fun-loving man who catches crabs but doesn't live to eat them!

ಏಡಿ ಹಿಡಿದರೂ ಊಟ ಮಾಡಲು ಬದುಕದ ಮೋಜುಗಾರ!

Laughter in the faces of the villagers A loving tribute to the Kaiga officers!

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.