6
  • Latest
A fun-loving man who catches crabs but doesn't live to eat them!

ಏಡಿ ಹಿಡಿದರೂ ಊಟ ಮಾಡಲು ಬದುಕದ ಮೋಜುಗಾರ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಏಡಿ ಹಿಡಿದರೂ ಊಟ ಮಾಡಲು ಬದುಕದ ಮೋಜುಗಾರ!

AchyutKumar by AchyutKumar
in ಸ್ಥಳೀಯ
A fun-loving man who catches crabs but doesn't live to eat them!

ಯಲ್ಲಾಪುರದ ಕುಂದರಗಿ ಬಳಿ ನಿತ್ಯದ ಊಟಕ್ಕಾಗಿ ಏಡಿ ಹಿಡಿಯಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದು, ಎರಡು ದಿನದ ನಂತರ ಶನಿವಾರ ಆತನ ಶವ ಕೆರೆಯಿಂದ ಮೇಲೆ ಬಂದಿದೆ.

ಭರತನಳ್ಳಿಯ ದಂಡಿಗೆಮನೆಯ ವಿನಾಯಕ ನಾಯ್ಕ (45) ಅವರು ಗುರುವಾರ ಮಂಗಳೂರಿಗೆ ಹೋಗಿದ್ದರು. ಮರಳಿ ಬಂದವರು ಮನೆಗೆ ಹೋಗುವ ಬದಲು ಏಡಿ ಹಿಡಿಯಲು ಸುಡ್ಲೆಮಟ್ಟಿ ಕೆರೆ ಕಡೆ ಹೋದರು. ಅವರಿಗೆ ಇನ್ನೂ ಮದುವೆ ಆಗಿರದ ಕಾರಣ ಹೇಳುವವರು-ಕೇಳುವವರು ಯಾರೂ ಇರಲಿಲ್ಲ. ಹೀಗಾಗಿ ತಮಗಿಷ್ಟವಾದ ರೀತಿ ಮೋಜು-ಮಸ್ತಿಯಿಂದ ಬದುಕುತ್ತಿದ್ದರು.

ಬಟ್ಟೆ ಬಿಚ್ಚಿ ನೀರಿಗೆ ಹಾರಿದ ಅವರು ಒಂದು ಸುತ್ತಿನ ಏಡಿ-ಮೀನು ಹಿಡಿದು ದಡಕ್ಕೆ ತಂದಿದ್ದರು. ಅದಾದ ನಂತರ ಮತ್ತೆ ನೀರಿಗೆ ಧುಮುಕಿದವರು ಮತ್ತೆ ಮೇಲೆ ಬರಲಿಲ್ಲ. ವಿನಾಯಕ ನಾಯ್ಕ ಅವರಿಗೆ ಈಜು ಬರುತ್ತಿರಲಿಲ್ಲ. ಜೊತೆಗೆ ಆಗಾಗ ಮದ್ಯ ಸೇವನೆಯ ವ್ಯಸನವೂ ಇತ್ತು. ಮದ್ಯದ ನಶೆಯಲ್ಲಿಯೇ ಅವರು ನೀರಿಗೆ ಧುಮುಕಿದ ಅನುಮಾನಗಳಿವೆ.

ಇನ್ನೂ ಶನಿವಾರ ಕೆರೆಯಲ್ಲಿ ಶವ ನೋಡಿದ ಜನ ಪೊಲೀಸರಿಗೆ ಫೋನ್ ಮಾಡಿದರು. ಕೆರೆ ದಡದಲ್ಲಿ ವಿನಾಯಕ ನಾಯ್ಕರ ಬಟ್ಟೆ-ಮೊಬೈಲ್ ಜೊತೆ ಒಂದಷ್ಟು ಮೀನು ಹಾಗೂ ಏಡಿಗಳು ಸತ್ತು ಬಿದ್ದಿದ್ದವು. ಯಲ್ಲಾಪುರ ಹಾಗೂ ಮಂಚಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ಮೇಲೆತ್ತಿದರು. ಸಾವಿನ ಸುದ್ದಿ ಕೇಳಿ ನೂರಾರು ಜನ ಕೆರೆ ಕಡೆ ಜಮಾಯಿಸಿದರು. ಆದರೆ, ಶವ ಕೊಳೆತಿದ್ದರಿಂದ ಅಲ್ಲಿದ್ದವರು ವಾಸನೆ ಸಹಿಸಲಾಗದೇ ಮೂಗು ಮುಚ್ಚಿಕೊಂಡರು.

ShareSendTweetShare
Previous Post

ಸರಕು ಸಾಗಾಟ ವಾಹನದಲ್ಲಿ ಸರಾಯಿ ಸಾಗಿಸಿ ಸಿಕ್ಕಿಬಿದ್ದ ಚಾಲಕ!

Next Post

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

Next Post
Laughter in the faces of the villagers A loving tribute to the Kaiga officers!

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

Welcome.. Welcome CPI's Sridhar returns to Uttara Kannada!

ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

Gambling in the name of Friends Club: 17 people sentenced to prison!

ಕತ್ತಲ ಕಾಡಿನಲ್ಲಿ ಅಂದರ್ ಬಾಹರು: ಸಿಕ್ಕಿ ಬಿದ್ದವರೆಲ್ಲರೂ ಕೂಲಿ ಕಾರ್ಮಿಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.